Headlines

ತೀರ್ಥಹಳ್ಳಿ : ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತಿದ್ದ ಪುರುಷ ವಶಕ್ಕೆ|Thirthahalli

ತೀರ್ಥಹಳ್ಳಿ : ಪಟ್ಟಣದ ಕುವೆಂಪು ವೃತ್ತದಲ್ಲಿ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಮತ್ತು  ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಈತನ ಹೆಸರು ರಾಜಾ ಎನ್ನಲಾಗಿದ್ದು ಸುಮಾರು 35 ವರ್ಷ ವಯಸ್ಸಿನವನು. ತಾನು ರಾಯಚೂರಿನಿಂದ ಬಂದವನು ಎಂದು  ಪೋಲಿಸರ ಮುಂದೆ ಹೇಳಿಕೊಂಡಿದ್ದಾನೆ.  ಮಂಗಳವಾರ ಬೆಳಿಗ್ಗೆ ಕುವೆಂಪು ವೃತ್ತದಲ್ಲಿ ಬುರ್ಖಾ ಧರಿಸಿದ್ದ ಈತನ ವೇಷ ಭೂಷಣ ವರ್ತನೆಯನ್ನು ನೋಡಿ ಸಾರ್ವಜನಿಕರು ಅನುಮಾನದಿಂದ ಪೋಲೀಸರಿಗೆ ಮಾಹಿತಿಯನ್ನು ನೀಡಿ ಆತನನ್ನು ಪೊಲೀಸರಿಗೊಪ್ಪಿಸಿದ್ದರು. ರಾಜಾನನ್ನು ಠಾಣೆಗೆ ಕರೆದೊಯ್ದ ಪೋಲೀಸರು…

Read More

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್ | ಉಚಿತ ಯಕ್ಷಗಾನ ತರಬೇತಿ ಕಾರ್ಯಗಾರ

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್  ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷದೃವ ಪಟ್ಲ ಟ್ರಸ್ಟ್ ಫೌಂಡೇಶನ್ ಮುಂದಾಗಿದೆ ಎಂದು ಟ್ರಸ್ಟ್ ಸ್ಥಾಪಕ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಆರ್ಯಈಡಿಗ ಸಭಾಭವನದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ…

Read More

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ!

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ! ಶಿವಮೊಗ್ಗ ಜಿಲ್ಲೆ, ಸಾಗರ: ಸಾಗರ ತಾಲ್ಲೂಕಿನ ಶಿಕ್ಷಣ ಪ್ರೇಮಿಗಳಿಗೆ ಸಂತಸದ ಸುದ್ದಿಯಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಿರಂತರ ಪ್ರಯತ್ನ ಫಲ ನೀಡಿದ್ದು, ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ದ್ವಿಭಾಷಾ ಮಾಧ್ಯಮದಡಿ ಇಂಗ್ಲಿಷ್‌ ತರಗತಿಗಳನ್ನೂ ಆರಂಭಿಸಲು…

Read More

ಮತಾಂತರ ಆರೋಪ – ಪಾದ್ರಿ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರು|protest

ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆಗೆ ಬಜರಂಗ ದಳ ಮುತ್ತಿಗೆ ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಪ್ರಾರ್ಥನೆ ನಡೆಸುತ್ತಿದ್ದ ಮನೆಯಲ್ಲಿ ಬಜರಂಗ ದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಮನೆಯೊಂದರಲ್ಲಿ ಪ್ರತಿ ಭಾನುವಾರ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪಾದ್ರಿ ಮಣಿಕಂಠ ಮತ್ತವರ ತಂಡದವರು ಪ್ರತಿ ಭಾನುವಾರ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜನೆ ಮಾಡುತ್ತಿದ್ದರು. ಪ್ರಾರ್ಥನೆ ಆಯೋಜಿಸುತ್ತಿದ್ದವರ ವಿರುದ್ಧ…

Read More

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸುಮಂತ ಎಲ್. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ   ಕ್ರೀಡಾ ಕೂಟದ ಬಾಲಕರ ತಟ್ಟೆ ಎಸೆತ ಸ್ಪರ್ಧೆಯಲ್ಲಿ ಈತ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ…

Read More

ಅಕ್ರಮ ಸಂಬಂಧ ಶಂಕೆ – ಪತಿಯಿಂದ ಪತ್ನಿಯ ಕೊಲೆ

A 23-year-old woman was allegedly murdered by her husband in Bommanakatte–Pandarahalli Camp village under Holehonnuru police limits, Shivamogga, over suspicion of an illicit relationship ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆ–ಪಂಡರಹಳ್ಳಿ ಕ್ಯಾಂಪ್ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚಂದನಬಾಯಿ (23) ಎಂದು ಗುರುತಿಸಲಾಗಿದ್ದು, ಆರೋಪಿಯಾದ ಪತಿ ಗೋಪಿ ಎಂಬಾತ ಪತ್ನಿಯ ಕುತ್ತಿಗೆ ಹಿಸುಕಿ ಹಾಗೂ ಕುಡಗೋಲಿನಿಂದ…

Read More

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ 187 ಕೋಟಿ ಹಗರಣಕ್ಕೆ ಬೇಸತ್ತು, ತನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಕೆಲ ಅಧಿಕಾರಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ನೇಣಿಗೆ…

Read More

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ.

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ. ಹೊಸನಗರ: ದೇಶದ ಸಾಂಸ್ಕೃತಿಕ ಪರಂಪರೆಯ ಹಿರಿಯ ಕಲಾ ಪ್ರಕಾರಗಳಲ್ಲಿ ಒಂದಾದ ಯಕ್ಷಗಾನ ಕಲೆ ಆರಾಧಕರಾದ ಯಕ್ಷ ಕಲಾವಿದರಿಗೆ ರಾಜಾಶ್ರಯ ಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಸಾಧಕ ಪ್ರತಿಭಾವಂತ ಹಿರಿಯ ಕಲಾವಿದರನ್ನು ಗೌರವಿಸುವ ಕೆಲಸ ಮಾಡಬೇಕಾಗಿದೆ ಎಂದು ಹಿರಿಯ ಕಲಾವಿದ ಪುರಂದರ ಹೆಗಡೆ ಹೇಳಿದರು. ತಾಲ್ಲೂಕಿನ ಕಾರ್ಗಿಲ್ ಸಿದ್ಧಿವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ನಡೆದ ಹೆರಂಜಾಲು ಷಷ್ಠಬ್ಬಿ ಯಕ್ಷ ಕಾರ್ಯಕ್ರಮದಲ್ಲಿ ಕೂಡ ಮಾಡುವ ಹೆರಂಜಾಲು ಗೌರವ…

Read More

ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ well-equipped theatre near the Government Pre-University College and that it will be built under special grant in the coming days. In addition, more emphasis will be given to computer education. He announced that 10 computers will be provided to the college within the next two months. He said…

Read More

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…

Read More