Headlines

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…

Read More

ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ

ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ An 18-year-old girl from Bhadravati, Shivamogga, went missing after leaving home saying she was going to college. Police have issued a public appeal seeking information to trace the missing student. ಶಿವಮೊಗ್ಗ: ಕಾಲೇಜಿಗೆ ಹೋಗಿಬರುತ್ತೇನೆ ಎಂದು ಮನೆಯಿಂದ ಹೊರಟ ಯುವತಿ ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಈ ಕುರಿತು ಯುವತಿಯ ಪತ್ತೆಗೆ ಪೊಲೀಸರು…

Read More

ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ

An engineering student collapsed and died at a hostel in Shivamogga. Ganesh (21), a CSE student from Ballari, is suspected to have died due to a heart attack. ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ ಶಿವಮೊಗ್ಗ, ಜನವರಿ 9: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ನಡೆದಿದೆ….

Read More

ವಿದ್ಯಾರ್ಥಿಗಳ ನೋವಿನ ಕೂಗಿಗೆ ಸ್ಪಂದಿಸದೇ ಮಾನವೀಯತೆ ಮರೆತ ಸಾರ್ವಜನಿಕರು – ಪೋಟೋ, ವೀಡಿಯೋ ಮಾಡುತ್ತಾ ನಿಂತ ಸತ್ಪ್ರಜೆಗಳು | ಸಕಾಲಕ್ಕೆ ಬಾರದ ಆಂಬುಲೆನ್ಸ್ – ಯುವಕನೊಬ್ಬನ ದಾರುಣ ಅಂತ್ಯ

ವಿದ್ಯಾರ್ಥಿಗಳ ನೋವಿನ ಕೂಗಿಗೆ ಸ್ಪಂದಿಸದೇ ಮಾನವೀಯತೆ ಮರೆತ ಸಾರ್ವಜನಿಕರು – ಪೋಟೋ, ವೀಡಿಯೋ ಮಾಡುತ್ತಾ ನಿಂತ ಸತ್ಪ್ರಜೆಗಳು | ಸಕಾಲಕ್ಕೆ ಬಾರದ ಆಂಬುಲೆನ್ಸ್ – ಯುವಕನೊಬ್ಬನ ದಾರುಣ ಅಂತ್ಯ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೂವರು ವಿದ್ಯಾರ್ಥಿಗಳು ಸುಮಾರು 50 ನಿಮಿಷ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಸಾರ್ವಜನಿಕರು ಹತ್ತಿರಕ್ಕೂ ಬಾರದೆ , ಆಂಬುಲೆನ್ಸ್ ಗೂ ಕರೆ ಮಾಡದೇ ಮಾನವೀಯತೆ ಮರೆತ ವಿಚ್ಚಿದ್ರಾವಕಾರಿ ಘಟನೆ ಮಲೆನಾಡ ಹೆಬ್ಬಾಗಿಲು ಹೊಸನಗರ ತಾಲೂಕಿನ ಸೂಡೂರು ರೈಲ್ವೆ ಗೇಟ್ ಬಳಿ ನಡೆದಿರುವು…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು ದುರಂತ ಸಂಭವಿಸಿದೆ.  ಘಟನೆ ನಡೆದ ಸ್ಥಳದ ಸಮೀಪದಲ್ಲೇ ಕೋಡೂರು ಪೆಟ್ರೋಲ್…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ. ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ. ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

Hombuja | ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು

ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು ಪ್ರತಿಯೋರ್ವರೂ ಭಾರತದ ಸಂವಿಧಾನದ ಪರಿವ್ಯಾಪ್ತಿಯಲ್ಲಿ ರಾಷ್ಟ್ರದ ಭಾವೈಕ್ಯತೆ, ಸಮಗ್ರತೆಯನ್ನು ಗೌರವಯುತವಾಗಿ ಸಂರಕ್ಷಿಸಬೇಕು. ಪ್ರಜಾಪ್ರಭುತ್ವವು ರಾಷ್ಟ್ರದ ಆಡಳಿತ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೇ ಧರ್ಮ ಸಹಿಷ್ಣುತೆ, ಅಹಿಂಸಾತ್ಮಕ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ದಾರಿದೀಪವಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶುಭ ಸಂದೇಶ ನೀಡಿದರು. ದೇಶದ ಸಮಗ್ರತೆ, ಸಶಕ್ತ ಭಾರತೀಯರೆಲ್ಲರ ಆರೋಗ್ಯದಾಯಕ ಸಾಮಾಜಿಕ,…

Read More

ದಂಪತಿ ನೇಣು ಬಿಗಿದು ಆತ್ಮಹತ್ಯೆ: ಅಚ್ಚರಿಯಾಗಿ ಬದುಕುಳಿದ ಎರಡು ವರ್ಷದ ಮಗು

A young couple died by suicide by hanging in a rented house at Jayanagar in KR Pet, Mandya district. Their two-year-old daughter survived the tragic incident. Police have registered a case and started an investigation. ಮಂಡ್ಯ : ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಸೋಮವಾರ ನಡೆದಿದೆ. ಈ ಘಟನೆಯಲ್ಲಿ ಎರಡು ವರ್ಷದ…

Read More

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ  ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿ ಭಾನುವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಅನುಷಾ(20) ಮೃತಪಟ್ಟ ವಿದ್ಯಾರ್ಥಿನಿ. ನಗರದ ಎಂಡಿಎಫ್ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಡಿಗ್ರಿ ಓದುತ್ತಿರುವ ಅನುಷಾ ಕಾಲೇಜು ಪೂರೈಸಿ ಸ್ಕೂಟಿಯಲ್ಲಿ…

Read More