ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!ಪೊಲೀಸರು ರಣರೋಚಕ ಕೇಸ್ ಪತ್ತೆಹಚ್ಚಿದ್ದು ಹೇಗೆ!? ತೀರ್ಥಹಳ್ಳಿ : ಅವರಿಬ್ಬರು ಪರಸ್ಪರ ಪರಿಚಯಸ್ಥರು ಮಾತ್ರವಲ್ಲದೆ ಸಂಬಂಧಿಕರು ಕೂಡ ಆಗಿದ್ದರು. ಅವರ ನಡುವೆ ಸಹಜವಾದ ಸಲಿಗೆ ಕೂಡ ಇತ್ತು. ಇತ್ತೀಚಿಗೆ ನಡೆದ ಕೆಲವು ಘಟನೆಗಳು ಅವರಿಬ್ಬರ ನಡುವೆ ಕಂದಕವನ್ನು ಸೃಷ್ಟಿ ಮಾಡಿದ್ದಲ್ಲದೆ ಈ ಕಂದಕವೇ ಇದೀಗ ಒಬ್ಬರ ಜೀವ ತೆಗೆಯುವಂತೆ ಮಾಡಿದೆ. ಇನ್ನು ಪೊಲೀಸರ ಅತಿಥಿ ಆಗಿರುವ ಆತ ಸಾಮಾನ್ಯ ಆಸಾಮಿಯನಲ್ಲ, ಕೊಲೆ…

Read More

ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು?

Questions arise over police procedure in the Anandapur case as counter-complaints, SC/ST Act allegations, and delayed FIR registration trigger demands for a fair investigation. ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು? ಮರಳು ಮಾಫ಼ಿಯಾ ದಾಂಧಲೆ ಪ್ರಕರಣಕ್ಕೆ ಟ್ವಿಸ್ಟ್ : ದಲಿತ ಸಂಘರ್ಷ ಸಮಿತಿಯಿಂದ ಪೊಲೀಸರ ವಿರುದ್ಧ ಗಂಭೀರ ಆರೋಪ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮರಳು ಸಾಗಣೆ ದೂರು…

Read More

ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್

ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್ Three unidentified youths allegedly attacked an auto-rickshaw driver with a blade in Shivamogga after an argument over dropping them at a specific location. A case has been registered at Tunganagar Police Station. ಶಿವಮೊಗ್ಗ, ಜೂನ್ 17: ಕೇಳಿದ ಸ್ಥಳದವರೆಗೆ ಆಟೋ ತರಲಿಲ್ಲ ಎಂಬ ಕಾರಣಕ್ಕೆ ಆಟೋ ಚಾಲಕನ ಮೇಲೆ ಮೂವರು ಯುವಕರು…

Read More

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ…

Read More

ಹೊಸನಗರದ ಖ್ಯಾತ ವೈದ್ಯರು ಹಾಗೂ ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ ನಿಧನ

ಹೊಸನಗರದ ಖ್ಯಾತ ವೈದ್ಯರು ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ (83) ವಯೋಸಹಜದಿಂದ ನಿಧನರಾಗಿದ್ದಾರೆ. ಪಟ್ಟಣದ ಶಿವಪ್ಪನಾಯಕ ರಸ್ತೆಯ ವೈದ್ಯ ಫ್ಯಾಮಿಲಿ ಎಂದೇ ಗುರುತಿಸಿಕೊಂಡಿದ್ದ ಡಾಕ್ಟರ್ ಚಡಗ ಕುಟುಂಬದ ನಾಗರಾಜ ಚಡಗ ಅವರು ಇಂದು ಸಂಜೆ 5.30 ರ ವೇಳೆಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಪುತ್ರ ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ. ಡಾಕ್ಟರ್ ನಾಗರಾಜ ಚಡಗ ರವರು 1986 ರಿಂದ 1990 ರವರೆಗೆ ಹೊಸನಗರ ಪುರಸಭೆ ಅಧ್ಯಕ್ಷರಾಗಿ ಹಾಗೂ ಪರಿವರ್ತಿತ ಮಂಡಲ ಪ್ರಧಾನರಾಗಿ…

Read More

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read More

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.  ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.  ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ…

Read More

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read More

ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಯುವಕ ಸ್ಥಳದಲ್ಲೇ ಸಾವು – ಇನ್ನೋರ್ವ ಗಂಭೀರ|Accident

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪ ಗ್ಯಾಸ್ ಸಿಲಿಂಡರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೊರಟಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಹಾಗೂ ಆಯನೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬೈಕ್ ನ ನಡುವೆ ಈ ಅಪಘಾತ ಸಂಭವಿಸಿದ್ದು. ಸ್ಥಳದಲ್ಲೇ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಆಯನೂರು ಕೋಟೆ ನಿವಾಸಿ ಯಶವಂತ್ ಎಂಬ ವ್ಯಕ್ತಿ ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಬೈಕ್ ನ ಹಿಂಬದಿ ಕೂತಿದ್ದ ವ್ಯಕ್ತಿಯ ಕಾಲು ಮುರಿದಿದ್ದು ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ…

Read More

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಬೆಂಕಿಗೆ ಅಹುತಿ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು A sudden fire accident in Huncha village of Hosanagara taluk destroyed a house completely. The house owner was hospitalized due to shock, while locals struggled to control the fire. No casualties were reported, and the cause of the fire is under investigation. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More