Headlines

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ ರಿಪ್ಪನ್‌ಪೇಟೆ : ಮಾಂಸದ ಅಂಗಡಿಯ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತ ತಾರತಮ್ಯ ಎಸಗುವುದರೊಂದಿಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿದೆ ಎಂದು ಗ್ರಾಪಂ ಸದಸ್ಯ ಸುಂದರೇಶ್ ಆರೋಪಿಸಿದ್ದಾರೆ. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಹರಾಜು ಪ್ರಕ್ರಿಯೆಯನ್ನು ನಡೆಸದೆ ಬೇಕಾಬಿಟ್ಟಿ ಮಾಂಸದ ಅಂಗಡಿಗಳ ಲೈಸೆನ್ಸ್ ಗಳನ್ನು ಕಾನೂನು ಬಾಹಿರವಾಗಿ ವಿತರಿಸುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ…

Read More

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕರು ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸುಂದರವನ್ನಾಗಿಸಲು ತಾನು ಬದ್ದನಾಗಿದ್ದೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಮಾತನಾಡಿದ ಶಾಸಕರು ಸಾಗರ ಹಾಗೂ ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿಗೆ…

Read More

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ ರಿಪ್ಪನ್‌ಪೇಟೆ : ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಆದಷ್ ಶಮನಗೊಳಿಸಲು ಪಕ್ಷದ ವರಿಷ್ಠರು ಮುಂದಾಗಬೇಕು’ ಎಂದು   ಆಗ್ರಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲೂಕ್ ಮಟ್ಟದ ಮುಖಂಡರು ಪತ್ರ ಬರೆಯಲು ಮುಂದಾಗಿದ್ದೇವೆ ಎಂದು ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಎಂ ಬಿ‌ ಮಂಜುನಾಥ್ ಹಾಗೂ ಜಿಲ್ಲಾ ಮುಖಂಡ  ನಾಗೇಂದ್ರ ಕಲ್ಲೂರು ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಭಾನುವಾರ ನಡೆದ ರಿಪ್ಪನ್‌ಪೇಟೆಯಲ್ಲಿ…

Read More

ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ

ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…

Read More

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…

Read More

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಒಂದಿಲ್ಲೊಂದು ಸುದ್ದಿಯಿಂದ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವುದು ತಿಳಿದಿರುವ ಸಂಗತಿಯಾಗಿದೆ ಇದೀಗ ಈ ಪುಟ್ಟ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ ಕ್ರೂರ ಸ್ವಭಾವದ ವ್ಯಕ್ತಿಯೊಬ್ಬರ ಮೇಲೆ…

Read More

ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಬೆಳೆಗೆ ತಕ್ಕಂತೆ ಬೆಲೆ ನೀಡಬೇಕಿದ್ದು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರು ಬೆಳೆದ…

Read More

ಬಸ್‌ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ

ಬಸ್‌ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ ಶಿವಮೊಗ್ಗ: ನಗರದ ಮಂಡ್ಲಿ ಪಂಪ್‌ ಹೌಸ್‌ ಬಳಿ ಬಸ್‌ ಹಾಗೂ ಸ್ಕೂಟಿ ಡಿಕ್ಕಿಯಾಗಿ ಆಕ್ಸಿಡೆಂಟ್‌ ಆಗಿದೆ. ಘಟನೆಯಲ್ಲಿ ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.  ಬಾಲಕಿಯು ತಂದೆಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೊಂದಿಚಟ್ನಹಳ್ಳಿ ನಿವಾಸಿಯೊಬ್ಬರು ತಮ್ಮ ಮಗಳನ್ನು ಕರೆದಕೊಂಡು ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಬಸ್ ಮಂಗಳೂರಿಗೆ ಹೊರಟಿತ್ತು.ಮಂಡ್ಲಿ ಸಮೀಪ…

Read More

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್‌ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್‌ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…

Read More

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಮಾಲು ಸಮೇತ ಆರೋಪಿಯ ಬಂಧನ

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿಣದ ಫ್ಯಾಕ್ಟರಿಯಲ್ಲಿ ನಡೆದಿದ್ದ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ ಪ್ರಕರಣವನ್ನು ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ನೇತ್ರತ್ವದಲ್ಲಿ ಕೇವಲ 24 ಗಂಟೆಯಲ್ಲಿ ಬೇಧಿಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಮೆಹಬೂಬ್ ಭಾಷಾ ಎಂಬಾತನನ್ನು ಬಂಧಿಸಿ ಕಳ್ಳತನಗೈದಿದ್ದ ಮಾಲನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು…

Read More
Exit mobile version