Headlines

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ | ಆರೋಪಿ ಅರೆಸ್ಟ್ ಅಪ್ರಾಪ್ತೆಯೊಬ್ಬಳೊಂದಿಗೆ ಕಳೆದ ಮೂರು ವರ್ಷಗಳಿಂದ ಸುತ್ತಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಈಗ ಜಾತಿಯ ಕಾರಣ ಹೇಳಿ ವಂಚಿಸಿದ ಹಿನ್ನಲೆಯಲ್ಲಿ ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದ್ದೇನು..!!?? ಕಳೆದ ಮೂರು ವರ್ಷಗಳಿಂದ 17 ವರ್ಷದ ಅಪ್ರಾಪ್ತೆಯೊಬ್ಬಳೊಂದಿಗೆ ಸುತ್ತಾಡಿಕೊಂಡು ಇದ್ದ ಆರೋಪಿ ಮದುವೆಯ ಪ್ರಸ್ತಾಪ ಬಂದಾಗ ಯುವತಿಯ ಜಾತಿ ಬಗ್ಗೆ ಕೀಳಾಗಿ ಮಾತನಾಡಿ ಮದುವೆಯಾಗುವುದಿಲ್ಲ…

Read More

ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ – ಸರಣಿ ಕಳ್ಳತನ ಆರೋಪದಲ್ಲಿ ಕಬಾಬ್ ಗಣೇಶ್ ಬಂಧನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ಪ್ರತಿಷ್ಟಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಪಿಎಲ್‌ಡಿ ಬ್ಯಾಂಕ್ ಮುಂಭಾಗದ ಎರಡು ಬೀಗಗಳನ್ನು ಒಡೆದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕಾಳಿಕಾಪುರದ ಕಬಾಬ್ ಗಣೇಶ್ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಹಾಕಿಕೊಂಡಿರುವ ಆರೋಪಿಯಾಗಿದ್ದಾನೆ. ಹೊಸನಗರ ತಾಲ್ಲೂಕಿನಲ್ಲಿ ಸುಮಾರು ಎರಡು ತಿಂಗಳುಗಳಿಂದ ಕಪಿಲ ಫೈನಾನ್ಸ್, ವೀರಶೈವ ಪತ್ತಿನ ಸಹಕಾರ ಸಂಘ, ರಕ್ಷಿತಾ ಫೈನಾನ್ಸ್, ಪುನಃ ವೀರಶೈವ ಪತ್ತಿನ ಸಹಕಾರ ಸಂಘ, ನಗರ ನೀಲಕಂಠೇಶ್ವರ ಸೊಸೈಟಿ, ಪುರಪ್ಪೆಮನೆ ಸೊಸೈಟಿಗಳಲ್ಲಿ 15 ದಿನಗಳಿಗೊಮ್ಮೆ ಸಹಕಾರ ಸಂಸ್ಥೆಗಳ…

Read More

ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ದುರ್ಮರಣ : ಕುಟುಂಬಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಸಾಂತ್ವಾನ

SSLC student dies after slipping into a pond near Ripponpet. MLA Belur Gopalakrishna visits the bereaved family, offers condolences, and assures compensation. ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದ ಗದ್ದೆಯೊಳಗಿನ ಕೆರೆಯಲ್ಲಿ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಮದೀನಾ ಕಾಲೋನಿಯಲ್ಲಿರುವ ಮೃತ ವಿದ್ಯಾರ್ಥಿ ಮಹಮ್ಮದ್…

Read More

ಅಕ್ರಮ ಆಸ್ತಿ ಆರೋಪ: ಬೆಸ್ಕಾಂ ಎಇಇ ಮನೆ–ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ | ರಿಪ್ಪನ್‌ಪೇಟೆಯಲ್ಲೂ ಪರಿಶೀಲನೆ

Lokayukta officials conducted simultaneous raids on the houses, office and properties of BESCOM AEE R.H. Arjun in Davanagere and Shivamogga over allegations of disproportionate assets. Document verification is ongoing. ಅಕ್ರಮ ಆಸ್ತಿ ಆರೋಪ: ಬೆಸ್ಕಾಂ ಎಇಇ ಮನೆ–ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ | ರಿಪ್ಪನ್‌ಪೇಟೆಯಲ್ಲೂ ಪರಿಶೀಲನೆ ದಾವಣಗೆರೆ/ಶಿವಮೊಗ್ಗ: ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ (BESCOM) ದಾವಣಗೆರೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಇಇ ಅರ್ಜುನ್‌…

Read More

ಆರೋಗ್ಯ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|job

2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್‌ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇಎನ್ಟಿ ಸರ್ಜನ್, ಜನರಲ್ ಫಿಸಿಷಿಯನ್, ಸೈಕಿಯಾಟ್ರಿ ಹಾಗೂ ವೈದ್ಯರ ಹುದ್ದೆಗಳಿಗೆ ದಿ: 15-07-2023 ರಂದು ಹಾಗೂ ನೇತ್ರ ಸಹಾಯಕರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ತಾಲ್ಲೂಕು ಮೇಲ್ವಿಚಾರಕರು, ಕಿ.ಮ.ಆ ಸಹಾಯಕಿಯರು, ಶುಶ್ರೂಷಕಿಯರು, ಕಿ.ಪು.ಆ.ಸಹಾಯಕರ ಹುದ್ದೆಗಳಿಗೆ ದಿ: 18-07-2023 ರಂದು ಬೆಳಿಗ್ಗೆ 10.30…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿ : ದನ-ಕರು ಸಾವು

ಶಿವಮೊಗ್ಗ: ಚಿರತೆ ದಾಳಿಯಿಂದ ದನ ಹಾಗೂ ಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ಸಮೀಪದ ಸಾಲಿಗೆರೆ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಸಾಲಿಗೆರೆ ಗ್ರಾಮದ ಕೃಷ್ಣಮೂರ್ತಿ ಎಂಬುವರ ಮನೆಯ ಕೊಟ್ಟಿಗೆಗೆ ನುಗ್ಗಿದ ಚಿರತೆ ದನ ಹಾಗೂ ಕರು ಮೇಲೆ ದಾಳಿ ಮಾಡಿದೆ. ಈ ಘಟನೆಯಿಂದ ಗ್ರಾಮದಲ್ಲಿ ಚಿರತೆ ದಾಳಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದಷ್ಟೇ ಸಾಲಿಗೆರೆಯ ಗ್ರಾಮಸ್ಥರು ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದರು. ಉಂಬ್ಳೇಬೈಲು, ಸಾಲಿಗೆರೆ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!!

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!! ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ. ಮೂರು ಬಾರಿ ಶಾಸಕರಾಗಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನಮಾನ ದೊರೆಯುವ…

Read More

Ripponpete | ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್ ಎಲ್ ರವಿ

ರಿಪ್ಪನ್ ಪೇಟೆಯಲ್ಲಿ  ರೋಟರಿ ಪದವಿ ಪ್ರಮಾಣ ಸಮಾರಂಭ. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್. ಎಲ್. ರವಿ ರಿಪ್ಪನ್ ಪೇಟೆ : ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿರುತ್ತದೆ. ಆ ಅವಕಾಶಗಳನ್ನು ಉಪಯೋಗಿಸಿ ಕೊಳ್ಳುವುದರ ಮೂಲಕ  ಸಮಾಜ ಸೇವೆಗೆ ಮುಂದಾಗ ಬೇಕೆಂದು ರೋಟರಿ ಜಿಲ್ಲಾ 3182 ರ ಮಾಜಿ ಗವರ್ನರ್ ರೋ. ಹೆಚ್. ಎಲ್. ರವಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ವತಿಯಿಂದ  ಜಿ. ಎಸ್. ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪನ್…

Read More

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಕೆತ್ತನೆ ಕುಸುರಿ ಕೆಲಸಗಾರ ಹರಿಹರಪುರದ ನಾಗರಾಜ್ ಆಚಾರ್ಯ ರವರ ನೇತೃತ್ವದಲ್ಲಿ ರಥ ನಿರ್ಮಾಣಕ್ಕಾಗಿ ಮರದ ಪರಿಕರಗಳು  ಶುಕ್ರವಾರ ಸಂಜೆ  ಪಟ್ಟಣಕ್ಕೆ ಆಗಮಿಸಿತು. ರಥ ನಿರ್ಮಾಣದ ಮರದ ಪರಿಕರಗಳು…

Read More
Exit mobile version