Headlines

ಬಂಕ್ ಬಾಲು ಹತ್ಯೆಗೆ ಪ್ರತೀಕಾರವಾಗಿ ಹಂದಿ ಅಣ್ಣಿ ಹತ್ಯೆ :ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು

ಜುಲೈ14 ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯ ವೃತ್ತದಲ್ಲಿ ಕುಖ್ಯಾತ ಪಾತಕಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ನಡುರಸ್ತೆಯಲ್ಲಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳ ಶೋಧಕ್ಕೆ ಶಿವಮೊಗ್ಗ ಪೊಲೀಸರು 4 ತಂಡ ಕಟ್ಟಿಕೊಂಡು ಆಖಾಡಕ್ಕೆ ಇಳಿದಿದ್ದರು. ದುಷ್ಕರ್ಮಿಗಳ ಜಾಡು ಹಿಡಿದು ಶಿವಮೊಗ್ಗ ಪೊಲೀಸ್ರು ಬೆಂಗಳೂರು, ಕೊಡಗು, ಕಾರವಾರ ಸೇರಿದಂತೆ ಹಲವೇಡೆ ಶೋಧ ಸಹ ನಡೆಸುವ ವೇಳೆಯೇ 8 ಜನ ಕೊಲೆ ಆರೋಪಿಗಳು ಕಳೆದ ಸೋಮವಾರ ರಾತ್ರಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಶರಣಾಗಿದ್ದರು….

Read More

ಸಾಗರ ತಾಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ

ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ: ಹಾಲಪ್ಪ ಘೋಷಣೆ ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ…

Read More

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಪಟ್ಟಣದಲ್ಲೊಂದು ಮನಕಲಕುವ ಘಟನೆ

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ;-ಇಲ್ಲಿನ ಶಿವಮೊಗ್ಗ ರಸ್ತೆಯ ಖಾಸಗಿ ಶ್ರೀನಂದಿ ಆಸ್ಪತ್ರೆಯ ಎದುರಿನಲ್ಲಿ ಹೆತ್ತಮಕ್ಕಳಿಗೆ ಬೀಕ್ಷಾಟನೆ ಮಾಡುವಂತೆ ಮಕ್ಕಳ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ತಾಯಿಯೇ ಮಕ್ಕಳನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ತಾಯಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಪಟ್ಟಣದ ನಂದಿ ಆಸ್ಪತ್ರೆಯ ಮುಂಭಾಗದಲ್ಲಿ ತಾಯಿಯೇ ಮಕಕ್ಳನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಸಾಮಾಜಿಕ…

Read More

ಭದ್ರಾವತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ಗುಂಪಿನ ನಡುವೆ ಗಲಾಟೆ – ಓರ್ವನಿಗೆ ಚೂರಿ ಇರಿತ : ವದಂತಿಗಳಿಗೆ ಕಿವಿಗೊಡದಂತೆ ಪೊಲೀಸ್ ಇಲಾಖೆ ಮನವಿ|bhadravathi

ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ನಡೆದಿದೆ. ಗಲಾಟೆಯಲ್ಲಿ ಅರವಿಂದ್ ಮತ್ತು ಗೌತಮ್ ಎಂಬುವವರಿಗೆ ಗಾಯವಾಗಿದೆ. ಇಬ್ಬರನ್ನು ಭದ್ರವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೆ ಆಸ್ಪತ್ರೆ ಬಳಿಯೂ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ರಿಜ್ವಾನ್‌ ಎಂಬುವರಿಗೆ ಚಾಕು ಇರಿಯಲಾಗಿದ್ದು, ಹರೀಶ್ ಎಂಬುವವರಿಗೆ ಗಾಯವಾಗಿದೆ. ಚಾಕು ಇರಿತಕ್ಕೊಳಗಾದ ರಿಜ್ವಾನ್‌ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಭದ್ರಾವತಿ ಹಳೇ ನಗರ ಪೊಲೀಸ್…

Read More

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್ ಬೆಂಗಳೂರಿನ ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಠೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಈತನ ಕಾಮಚೇಷ್ಠೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ…

Read More

ಸಾಗರದ ಎಲ್​ಬಿ ಕಾಲೇಜಿನಲ್ಲಿ ಶಿಮುಲ್​ ಅಧ್ಯಕ್ಷ ಶ್ರೀಪಾದ್​ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ

ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ  ಆರೋಪವನ್ನ ಶ್ರೀಪಾದ್ ಹೆಗೆಡೆಯವರು ಮಾಡಿದ್ದಾರೆ.  ಶಿಮುಲ್​ ಅಧ್ಯಕ್ಷರಾದ ಶ್ರೀಪಾದ್​ ಹೆಗೆಡೆ ರವರು ಎಲ್​ಬಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿದ್ದಾರೆ .ಸದ್ಯ ಅವರು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಎಲ್​ಬಿ ಕಾಲೇಜಿನಲ್ಲಿ ಜನರಲ್​ ಬಾಡಿ ಮೀಟಿಂಗ್​ ನಡೆಸುತ್ತಿದ್ದ ಸಂದರ್ಭದಲ್ಲಿ, ಸ್ಥಳಕ್ಕೆ ಬಂದ ಸಾಗರ ಶಾಸಕ ಹರತಾಳು ಹಾಲಪ್ಪ…

Read More

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು ಬೈಕ್ ನಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಬೆದರಿಸಿ ದರೋಡೆ ಮಾಡಿದ್ದ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಭೇದಿಸಿದ್ದು,  ಇಬ್ಬರು ಆರೋಪಿಗಳನ್ನ ಬಂಧಿಸಿ, 1.5 ಲಕ್ಷ ರೂ.ಗಳ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನಲೆ : ಆ.09 ರಂದು ಶಾರದಾ ಮಂದಿರದ ಬಳಿ ನಿಂತಿದ್ದ  ಮುರುಳಿಧರ್ (64) ಎಂಬುವರಿಗೆ ಬೈಕ್ ನಲ್ಲಿ ಬಂದಿದ್ದ 4-5 ಜನ ಹುಡುಗರು  ಹೆದರಿಸಿ ಅವರ ಬಳಿ ಇದ್ದ ಉಂಗುರ,…

Read More

ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ?

ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ? ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ರಸ್ತೆ ನಿಯಮ ಪಾಲನೆಗಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನ ಅಳವಿಡಸಲಾಗಿದ್ದು,  ಉಲ್ಲಂಘನೆ ವಿರುದ್ಧ ಪೊಲೀಸ್ ಇಲಾಖೆ ಆ.28 ರಿಂದ ಆಟೋಮೆಟಿಕ್ ಫೈನ್ ವಿಧಿಸಿವುದರ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಇವತ್ತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.    ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯ ಬಗ್ಗೆ…

Read More

ತೀರ್ಥಹಳ್ಳಿ : ಪ್ಲೈವುಡ್ ಕಟ್ ಮಾಡುವಾಗ ಮಿಷಿನ್ ನ ಬ್ಲೇಡ್ ಹರಿದು ಕಾರ್ಮಿಕ ಸಾವು|Maaluru

ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ಲೇವುಡ್ ಕೆಲಸಕ್ಕೆ ಬಂದಿದ್ದ ಕಾರ್ಮಿಕನೊಬ್ಬ ಅಚಾನಕ್ಕಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡಾಸ್ ಕೊಪ್ಪ ಗ್ರಾಮದ ಆದಿತ್ಯ ಎಂಬುವವನೊಬ್ಬ ಪ್ಲೇವುಡ್ ವರ್ಕ್ ಗಾಗಿ ತೆರಳಿದ್ದರು. ಪ್ಲೈವುಡ್ ಕಟ್ ಮಾಡುವ ವೇಳೆ ಮಿಷಿನ್ ನ ಬ್ಲೇಡು ಅಚಾನಕ್ಕಾಗಿ ಆದಿತ್ಯನ ಕುತ್ತಿಗೆಯನ್ನ ಕೊಯ್ದಿದೆ.ಗಾಯಾಳುವನ್ನು ತಕ್ಷಣ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸುವಾಗ ಆದಿತ್ಯ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ…

Read More

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ|kaveri issue

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ ಶಿವಮೊಗ್ಗ : ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳ್ಳಂಬೆಳಗ್ಗೆ ಕಾವೇರಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಕರವೇ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾವೇರಿ ನಮ್ಮದು, ಕಾವೇರಿ…

Read More