Headlines

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

🔴🔴ಜಾಹಿರಾತು🔴🔴 ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್…

Read More

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ | Crime News

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ ಶಿವಮೊಗ್ಗದ ಗಾಜನೂರು ಬಸ್ ನಿಲ್ದಾಣದ ಮುಂಭಾಗದ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.   ಸುಮಾರು 45-50 ವರ್ಷ ವಯಸ್ಸಿನ ಅವರನ್ನು ಸಾರ್ವಜನಿಕರ ಸಹಾಯದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಇನ್ನೂ ಮೃತರ ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.  ಮೃತರ ಗುರುತು ಹೀಗಿದೆ  ಮೃತನು ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, 05.10 ಅಡಿ…

Read More

Malali | ಧರ್ಮ ಪ್ರಸಾರದೊಂದಿಗೆ ಮಳಲಿ ಮಠಾಧೀಶರ ಕೃಷಿ ಕ್ರಾಂತಿ

Malali | ಧರ್ಮ ಪ್ರಸಾರದೊಂದಿಗೆ ಮಳಲಿ ಮಠಾಧೀಶರ ಕೃಷಿ ಕ್ರಾಂತಿ – ಮಳಲಿಮಠದ ಶ್ರೀಗಳ ಪಟ್ಟಾಧಿಕಾರದ ರಜತ ವರ್ಧಂತಿ ಮಹೋತ್ಸವ ರಿಪ್ಪನ್‌ಪೇಟೆ;-ಧರ್ಮ ಪ್ರಸಾರದೊಂದಿಗೆ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡು ಹೊಸ ಹೊಸ ಅವಿಷ್ಕಾರದೊಂದಿಗೆ ಮಳಲಿಮಠದ ಪಟ್ಟಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಕೃಷಿ ಕ್ರಾಂತಿಯಲ್ಲಿ ಯಶಸ್ವಿಯಾಗಿ ಮುನ್ನೆಡೆಯುತ್ತಿದ್ದಾರೆ. ಧರ್ಮದ ದೇವ ತಪೋ ಭೂಮಿ ಭಾರತ. ದೇವರು ಮತ್ತು ಧರ್ಮದಲ್ಲಿ ನಂಬಿಕೆಯಿಟ್ಟ ಈ ನಾಡು ಪವಿತ್ರ ಪುಣ್ಯ ಭೂಮಿಯಲ್ಲಿ ಹಲವಾರು ಧರ್ಮಗಳು ಮೈದಾಳಿ ಬಂದಿವೆ. ಅನೇಕ ಧರ್ಮಗಳಲ್ಲಿ ವೀರಶೈವ ಧರ್ಮವು ಒಂದಾಗಿದೆ.ಪರಶಿವನಿಗೆ…

Read More

ಭದ್ರಾವತಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೆಡಿಯು ವತಿಯಿಂದ ಮನವಿ

ಭದ್ರಾವತಿ : ದಿವಂಗತ ಬಿ ವಿ ಗಿರೀಶ್ ಹೆಸರನ್ನು ತಿಮ್ಮಾಪುರ ರಸ್ತೆಗೆ ನಾಮಕರಣ ಮಾಡುವಂತೆ ಹಾಗೂ ಭದ್ರಾವತಿ ನಗರಸಭೆ  ವ್ಯಾಪ್ತಿಯ 32ನೇ ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಇರುವುದನ್ನು ಖಂಡಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ನಗರಸಭೆ ಆಯುಕ್ತರಿಗೆ ಒತ್ತಾಯಿಸಿದ್ದಾರೆ. ನಗರಸಭೆ ಆಯುಕ್ತರಿಗೆ  ಮನವಿ ಸಲ್ಲಿಸಿ ನಂತರ ಮಾತನಾಡಿದ ಅವರು ಕನ್ನಡಪರ ಹೋರಾಟಗಾರ ಭೋವಿ ಸಮಾಜದ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ರಾಗಿದ್ದ ದಿವಂಗತ ಬಿ…

Read More

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ?

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ? ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಯಾದ ಬೆನ್ನಲ್ಲೇ ಜಿಲ್ಲಾ, ತಾಲ್ಲೂಕು ಬಿಜೆಪಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ ಹೊಸನಗರ ತಾಲ್ಲೂಕು ಅಧ್ಯಕ್ಷರ ಗದ್ದುಗೆಗೆ ವೀರೇಶ್ ಆಲುವಳ್ಳಿ,ಎಂ ಬಿ ಮಂಜುನಾಥ್ ಸೇರಿದಂತೆ ನಾಲ್ವರ ಹೆಸರು ಮುನ್ನಲೆಗೆ ಬರುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲೋಕಸಭಾ, ಜಿಪಂ ಮತ್ತು ತಾಪಂ ಚುನಾವಣೆ ಇರುವುದರಿಂದ ನೂತನ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕ್ರಿಯಾಶೀಲ ಮತ್ತು…

Read More

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ|Shikaripura News

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ.  ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್​ನಲ್ಲಿ ಸೆರೆ ಹಿಡಿದ್ದಾರೆ. “ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ”…

Read More

ಚೂರಿ ಇರಿದು ಯುವಕನ ಹತ್ಯೆ | crime news

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯ ಸಾಯಿನಗರದಲ್ಲಿ ಶುಕ್ರವಾರ ಚೂರಿ ಇರಿದು ಯುವಕನನ್ನು ಕೊಲೆ ಮಾಡಲಾಗಿದೆ.  ಕೋಡಿಹಳ್ಳಿ ನಿವಾಸಿ ನವೀನ್ ಕುಮಾರ್ (25) ಮೃತ. ಚೂರಿಯಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು ಪರಾರಿಯಾಗಿದೆ. ಹೀಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಹೊಸಮನೆ ಸತ್ಯಸಾಯಿನಗರದಲ್ಲಿ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ನವೀನ್ ಗೆ ಇತ್ತೀಚೆನ ಒಂದು…

Read More

ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ತಂಡವನ್ನು ದರೋಡೆ ಮಾಡಿದ ಖತರ್ ನಾಕ್‌ ಗ್ಯಾಂಗ್ – ಆರೋಪಿಗಳನ್ನು ಬಂಧಿಸಿದ ಪೊಲೀಸರು|Robbery

ಸ್ನೇಹಿತರೊಂದಿಗೆ ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ಸ್ಥಳಕ್ಕೆ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದ 12 ಜನರ ಖತರ್ ನಾಕ್ ಗ್ಯಾಂಗ್ ಆ ದಿನ ಹುಟ್ಟುಹಬ್ಬ ಸಂಭ್ರಮದಲ್ಲಿ ನೆರೆದಿದ್ದವರನ್ನೆಲ್ಲಾ ಲೂಟಿ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರು ಜನ ಆರೋಪಿಗಳನ್ನು ಪತ್ತೆಹಚ್ಚಿ ಹೆಡೆಮುರಿ‌ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಸಾರಾಂಶ : 13-11-2022 ರಂದು ಸಂಜೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಬೆನವಳ್ಳಿ ಗ್ರಾಮದ…

Read More

Hosanagara | 06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ

06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06…

Read More

Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read More