Headlines
White ceramic plate with fruit

Duis euismod sollicitudin est eu tristique nibh

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ A fake gold loan scam has been uncovered in Shivamogga, where fraudsters allegedly pledged fake gold ornaments at over 15 banks and cooperative institutions, cheating them of more than ₹30 lakh. One accused has been arrested while police continue the investigation. ಶಿವಮೊಗ್ಗ:…

Read More

KFD | ತೀರ್ಥಹಳ್ಳಿಯಲ್ಲಿ ಈ ವರ್ಷದ ಮೊದಲ ಮಂಗನ ಖಾಯಿಲೆ ಪತ್ತೆ

ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಖಾಯಿಲೆ ಪತ್ತೆ ತೀರ್ಥಹಳ್ಳಿ : ಈ ವರ್ಷದ ಮೊದಲ ಮಂಗನ ಕಾಯಿಲೆ (KFD) ಪ್ರಕರಣ ಪತ್ತೆಯಾಗಿದ್ದು, ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಶೇಡ್ಗಾರ್ (Shedgar) ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಗೆ ಆರ್‌ಟಿಸಿಪಿಆರ್‌ನಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಮಹಿಳೆ ಆರೋಗ್ಯ ಸ್ಥಿರವಾಗಿದ್ದು ಅವರನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಕಂಡುಬಂದಿವೆ. ಕೆಲ ದಿನಗಳ ಹಿಂದೆ ಕೊಪ್ಪ ತಾಲ್ಲೂಕಿನ ಗುಣವಂತೆ ಗ್ರಾಮದ…

Read More

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ರಾಯಭಾರ ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ, ಜಿಲ್ಲಾಧ್ಯಕ್ಷರು ಜೆಡಿಎಸ್ ಗೆಲುವಿಗೆ ರೂಪಿಸಿರುವ ಕಾರ್ಯತಂತ್ರಗಳೇನು!!! ಕಾರ್ಯಕರ್ತರು ಇದರ ಬಗ್ಗೆ ಏನನ್ನುತ್ತಾರೆ.?

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಮತ್ತೆ ಪುನಶ್ಚೇತನಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಜೆಡಿಎಸ್ ನಲ್ಲಿ ಸಂಚಲನ ಮೂಡಿಸಿದ್ದ ಎಂ. ಶ್ರೀಕಾಂತ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ಸ್ವಲ್ಪ ದೂರವೇ ಉಳಿಸಿದ್ದರು. ಆದರೆ, ಮೊನ್ನೆ ನಡೆದ ಜೆಡಿಎಸ್ ವಿಷನ್-2021ರ ಸಮಾವೇಶದಲ್ಲಿ ಪಕ್ಷದ ವರಿಷ್ಟರು ಜಿಲ್ಲಾ ಜೆಡಿಎಸ್ ನ ನಾಯಕತ್ವವನ್ನು ಮತ್ತೆ ಶ್ರೀಕಾಂತ್ ಹೆಗಲಿಗೆ ಹೊರಿಸಿದ್ದಾರೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಂ. ಶ್ರೀಕಾಂತ್ 20 ಸಾವಿರಕ್ಕೂ ಹೆಚ್ಚು ಮತಗಳಿಸುವ…

Read More

ಹಸಿರುಮಕ್ಕಿ ಲಾಂಚ್ ಸೇವೆ ಜುಲೈ  8ರಿಂದ ಪುನರಾರಂಭ: ಶಾಸಕ ಬೇಳೂರು ಸೂಚನೆಗೆ ಸರ್ಕಾರದ ಸ್ಪಂದನೆ

ಹಸಿರುಮಕ್ಕಿ ಲಾಂಚ್ ಸೇವೆ ಜುಲೈ  8ರಿಂದ ಪುನರಾರಂಭ: ಶಾಸಕ ಬೇಳೂರು ಸೂಚನೆಗೆ ಸರ್ಕಾರದ ಸ್ಪಂದನೆ Hasirumakki launch service will resume from July 8, 2026, following the direction of MLA Beluru Gopalakrishna, providing relief to villagers, students, traders, and patients in the Linganamakki region. ಸಾಗರ, ಜುಲೈ 6: ಮುಂಗಾರು ಮಳೆಯ ಪರಿಣಾಮ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಹಸಿರುಮಕ್ಕಿ ಲಾಂಚ್ ಸೇವೆ…

Read More

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು 81 ಸಾವಿರ ರೂ. ಮೌಲ್ಯದ ಅಡಕೆ, ಕಾಳುಮೆಣಸು ಮತ್ತು ಗೇರು ಬೀಜಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮಾಲು ಸಹಿತ ಹಾಗೂ ಕೃತ್ಯಕ್ಕೆ ಬಳಸಿದ್ದ ಕಳ್ಳತನದ ಕಾರನ್ನು ಸಾಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿವಪ್ಪ ನಾಯಕ ನಗರ  ನಿವಾಸಿಯಾದ ಮಹಮದ್ ಜಾಕೀರ್ (33) ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಫೆಬ್ರವರಿಯಲ್ಲಿ ಸಾಗರ ನಗರದ ಸೈಯದ್ ಷಫಾಜ್‍ರವರ ಅರೆಕಾನೆಟ್ ಎನ್ನುವ ಚಿಲ್ಲರೆ ಮಳಿಗೆಯಲ್ಲಿ ಅಡಕೆ, ಕಾಳುಮೆಣಸು,…

Read More

ಕಾಗೋಡು ತಿಮ್ಮಪ್ಪ ಪುತ್ರಿ ಡಾ ರಾಜಾನಂದಿನಿ ಕಾಂಗ್ರೆಸ್ ನಿಂದ ಉಚ್ಚಾಟನೆ|Expulsion

ಸಾಗರ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13 ಜನರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ್ ಉಚ್ಛಾಟನೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ…

Read More

ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide

ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು.  ಶಿವಮೊಗ್ಗದ ಆನಂದರಾವ್ ಬಡಾವಣೆ   ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…

Read More

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | Boycott Election

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | 7 ವರ್ಷದಿಂದ ಪ್ರಧಾನಿಗೆ 10 ಪತ್ರ ಬರೆದರೂ ಬಗೆಹರಿಯದ ಸಮಸ್ಯೆ ತಮ್ಮೂರಿನ ಜನ ಸೂಕ್ತ ಮೊಬೈಲ್‌ ನೆಟ್‌ವರ್ಕ್‌ ವ್ಯವಸ್ಥೆ ಇಲ್ಲದೇ ಪರದಾಡುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಯುವಕನೊಬ್ಬ ಸ್ಥಳೀಯ ಅಧಿಕಾರಿಗಳಿಂದ ಹಿಡಿದು ಪ್ರಧಾನಮಂತ್ರಿಯವರೆಗೂ ಪತ್ರ ಬರೆದು ಸಂಬಂಧಪಟ್ಟವರನ್ನು ಬರೋಬ್ಬರಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದ್ದಾನೆ. ಆದರೆ 10 ಬಾರಿ ಪ್ರಧಾನಿಗೆ ಪತ್ರ ಬರೆದರು ಆತನ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಹೌದು,…

Read More