Headlines

ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು ಸಿದ್ಧ – ಯಾವಾಗ ಗೊತ್ತಾ!!? ಈ ಸುದ್ದಿ ನೋಡಿ

marking the first celebration after the inauguration of the Siganduru Chowdeshwari Bridge. With early-morning rituals, sacred homas, grand processions, cultural programmes and a popular night drama, the two-day event is expected to draw a massive gathering of devotees. Faith, tradition and festivity will come together once again at Siganduru. ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು…

Read More

ಧರೆ ಕುಸಿತ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ:

ರಿಪ್ಪನ್ ಪೇಟೆ: ಮಲೆನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಬಾರಿ ಮಳೆಗೆ ವಿಪರೀತ ಹಾನಿಯಾಗಿತ್ತು ಈ ಹಿನ್ನಲೆ ಯಲ್ಲಿ  ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ದೊಂಬೆಕೊಪ್ಪದ  ಗ್ರಾಮದ ಹುಚ್ಚಪ್ಪ ನವರ ಮನೆ ಸಮೀಪದಲ್ಲಿ ಅತಿವೃಷ್ಟಿಯಿಂದ ಧರೆ ಕುಸಿದಿರುವ ಪ್ರದೇಶಕ್ಕೆ ಎಂಐಎಸ್ಎಲ್ ಅಧ್ಯಕ್ಷ ಹಾಗು ಸಾಗರ ವಿಧಾನ ಸಭೆ ಶಾಸಕ ಹರತಾಳು ಹಾಲಪ್ಪನವರು ಇಂದು ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ಈ…

Read More

RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ Sribasaveshwara English Medium High School in Ripponpet achieves 100% SSLC results, with top scorer Suraksha Patil securing 92.32% and students delivering outstanding performance. ರಿಪ್ಪನ್‌ಪೇಟೆ: ಪಟ್ಟಣದ ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ. ಸಾರ್ವಜನಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಈ ಕುರಿತು ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಪ್ಪ ಮಾಹಿತಿ…

Read More

ಬಡವರ ಜನ ಸಾಮಾನ್ಯರ ಸೇವೆಗೆ ನಾನು ಸದಾ ಸಿದ್ಧ: ಬೇಳೂರು ಗೋಪಾಲಕೃಷ್ಣ

ಬಡವರ ಜನ ಸಾಮಾನ್ಯರ ಸೇವೆಗೆ ನಾನು ಸದಾ ಸಿದ್ಧ: ಬೇಳೂರು ಗೋಪಾಲಕೃಷ್ಣ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬಕ್ಕೆ ಹೊಸನಗರದಲ್ಲಿ ಜನಸಾಗರ ಹೊಸನಗರ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠö್ಯಪೂರ್ಣವಾಗಿ ಫೆ.22ರ ಶನಿವಾರ ರಾತ್ರಿ ಹೊಸನಗರದ ನೆಹರು ಮೈದಾನದಲ್ಲಿ ಬ್ಲಾಕ್ ಕಾಂಗ್ರೇಸ್ ಪಕ್ಷ ಹಾಗೂ ಬೇಳೂರು ಅಭಿಮಾನಿ ಬಳಗದವರು ಆಚರಿಸಲಾಗಿದ್ದು ನೆಹರು ಮೈದಾನದ ತುಂಬಾ ಜನ ಸಾಗರವೇ ಸೇರಿ ಬೇಳೂರು ಹುಟ್ಟು ಹಬ್ಬದ ಶುಭಾಷಯ ಕೋರಿದರು. ದೇಶವನ್ನು ಸೈನಿಕರು ರಕ್ಷಣೆ ಮಾಡಿದ ಹಾಗೇ ಬಡವರ ಶ್ರೀ…

Read More

ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!??

ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!?? ಶಿವಮೊಗ್ಗ: ನಗರದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಹುಟ್ಟಿಸುವ ಘಟನೆ ನಡೆದಿದ್ದು, ಮನೆಯ ಬಾಗಿಲು ಮುರಿದು ಅತಿಕ್ರಮ ಪ್ರವೇಶ ಮಾಡಿ ವಾಮಾಚಾರದ ಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಅಕ್ಟೋಬರ್ 31, 2025 ರಂದು ಮಧ್ಯಾಹ್ನ 1ರಿಂದ 2ರ ನಡುವಿನ ಸಮಯದಲ್ಲಿ ನಡೆದಿದೆ. ದೂರುದಾರ ಮಹಿಳೆಯು ಮನೆಯಲ್ಲಿ ಇರದ ಸಮಯದಲ್ಲಿ, ಕೆಲವರು ಬಾಗಿಲು ಮುರಿದು…

Read More

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಹೀಗಾಗಿ ರಿಪ್ಪನ್ ಪೇಟೆ ಪೊಲೀಸರು ಸೂಡೂರು ಅಪಘಾತ ವಲಯದಲ್ಲಿ ಯಶಸ್ವಿಯಾದ ರೀತಿಯಲ್ಲಿಯೇ  ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೋಡೂರಿನ ಶಾಂತಪುರದಲ್ಲಿ ಕೈ…

Read More

ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೆ ಸಾವು :

ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ…

Read More

ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ

ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ An 18-year-old girl from Bhadravati, Shivamogga, went missing after leaving home saying she was going to college. Police have issued a public appeal seeking information to trace the missing student. ಶಿವಮೊಗ್ಗ: ಕಾಲೇಜಿಗೆ ಹೋಗಿಬರುತ್ತೇನೆ ಎಂದು ಮನೆಯಿಂದ ಹೊರಟ ಯುವತಿ ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಈ ಕುರಿತು ಯುವತಿಯ ಪತ್ತೆಗೆ ಪೊಲೀಸರು…

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ – ಸರ್ಕಾರಿ ಶಾಲೆ ಶಿಕ್ಷಕ ಸೇರಿ ಇಬ್ಬರ ಬಂಧನ

ರಿಪ್ಪನ್‌ಪೇಟೆ : ಇತ್ತೀಚಿಗೆ ರಿಪ್ಪನ್ ಪೇಟೆ ಸುತ್ತಮುತ್ತಲಿನ ಮೂರು ದೇವಸ್ಥಾನಗಳಲ್ಲಿ ಬೀಗ ಒಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಲಿಂಗದೇವರಕೊಪ್ಪ ಸರ್ಕಾರಿ ಶಾಲೆಯ ಶಿಕ್ಷಕ ವಸಂತ್ ಕುಮಾರ್ ಹಾಗೂ ಗುಡ್ಡದೇವರನಳ್ಳಿ ಗ್ರಾಮದ ಸಲೀಂ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋಕಿ ಜೀವನ ನಡೆಸಲು ಕಳೆದ ಮೂರು ವರ್ಷಗಳಿಂದ ಕಳ್ಳತನ ನಡೆಸುತಿದ್ದ ಇವರು ಒಮ್ಮೆಯು ಸಿಕ್ಕಿಬಿದ್ದಿರಲಿಲ್ಲ. ಆರೋಪಿತರು ಕಳೆದ 3-4 ವರ್ಷಗಳಿಂದ ಈ ರೀತಿಯ ಕಳ್ಳತನ ಪ್ರಕರಣದಲ್ಲಿ ಬಾಗಿಯಾಗಿದ್ದು…

Read More

BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ

BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ Vinobanagar Police in Shivamogga arrested a man for transporting 2.065 kg of ganja in a BMW car. Police seized ganja worth ₹1.10 lakh, the luxury vehicle, and a mobile phone. ಶಿವಮೊಗ್ಗ, ಜು.08: ಐಷಾರಾಮಿ BMW ಕಾರಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯನ್ನು ವಿನೋಬನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ,…

Read More