ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More

ದೇಶಾದ್ಯಂತ ಯುಪಿಐ ಸರ್ವರ್ ಡೌನ್ – ಪೋನ್ ಪೇ ,ಗೂಗಲ್‌ಪೇ ,ಪೇಟಿಎಂ ಸರ್ವರ್ ಡೌನ್|phonepay

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಹೊಸ ವರ್ಷ ಸ್ವಾಗತಿಸುವ ಉತ್ಸಾಹದಲ್ಲಿದ್ದವರಿಗೆ ಯುಪಿಐ ಸರ್ವರ್ ಡೌನ್ ನಿಂದ ತುಂಬಾ ತೊಂದರೆಯಾಗಿದೆ.ಈಗ ಹಣದ ವಹಿವಾಟಿಗಿಂತ ಸ್ಕ್ಯಾನರ್ ಪಡೆದು ಸ್ಕ್ಯಾನ್ ಮಾಡಿ ಹಣ ಪಾವತಿಸುವ ಕಾಲ ಇಂತಹ ಸಂಭ್ರಮದ ಸಮಯದಲ್ಲಿ ಸರ್ವರ್ ಡೌನ್ ಆಗಿರುವುದರಿಂದ ಗ್ರಾಹಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರ ಆಣೆ ಪ್ರಮಾಣ ಪಂಥಾಹ್ವಾನಕ್ಕೆ ಶಾಸಕ ಹಾಲಪ್ಪರಿಂದ ಡೇಟ್ ಫಿಕ್ಸ್ : ಸವಾಲು ಸ್ವೀಕರಿಸುವರೇ ಮಾಜಿ ಶಾಸಕರು???

ಸಾಗರದಲ್ಲಿ ಆಣೆ ಪ್ರಮಾಣದ ರಾಜಕೀಯ ಮೇಲಾಟ ತಾರಕಕ್ಕೇರಿದ್ದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಶಾಸಕ ಹಾಲಪ್ಪ ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ, ತಾಕತಿದ್ದರೆ ಕಮೀಷನ್ ಪಡೆದಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಹಿರಂಗ ಸವಾಲಿಗೆ ಇಂದು ಪ್ರತಿಕ್ರಿಯಿಸಿರುವ ಶಾಸಕ ಹರತಾಳು ಹಾಲಪ್ಪ ಪ್ರಮಾಣ ಮಾಡುವ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ…

Read More

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ Hosanagar BJP stages a massive protest against the Congress government’s alleged administrative failures, farmer issues, power problems, social security delays and development concerns. ಹೊಸನಗರ, ಆ.10: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಹೊಸನಗರ ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ…

Read More

ಅಮ್ಜದ್ ಕೊಲೆ ಕೇಸ್: ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ

Two notorious accused, including the prime suspect in Shivamogga scrap trader Amjad murder case, have been shifted from Shivamogga Central Prison to Belagavi Hindalga and Bengaluru Parappana Agrahara prisons citing security reasons. ಅಮ್ಜದ್ ಕೊಲೆ ಕೇಸ್: ಶಿವಮೊಗ್ಗ ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ…

Read More

ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆ ಶಂಕೆ|smg

ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.  ಮೃತರನ್ನು ಗುರುರಾಜ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದ ಶುಭ ಮಂಗಳ ಕಲ್ಯಾಣ ಮಂದಿರದ ಎದುರಿನ ತಿರುವಿನ ನಿವಾಸಿಯಾಗಿದ್ದ ಗುರುರಾಜ್  ಎಪಿಎಂಸಿ ಯಾರ್ಡ್ ಗೆ ಹೋಗಿ ತರಕಾರಿ ತರುವುದಾಗಿ ಗುರುವಾರ ಬೆಳಗ್ಗಿನ ಜಾವ ಮನೆ ಬಿಟ್ಟು ಹೋಗಿದ್ದರು ಆದರೆ ಗುರುರಾಜ್ ನ ಮೃತ ದೇಹ ವೆಟನರಿ ಕಾಲೇಜು ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿದೆ. ಗುರುರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು…

Read More

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ|sand

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ…

Read More

ವಿದ್ಯಾನಗರ ರೈಲ್ವೆ ಫ್ಲೈಓವರ್ ಬಳಿ ಭೀಕರ ಅಪಘಾತ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ವಿದ್ಯಾನಗರ ರೈಲ್ವೆ ಫ್ಲೈಓವರ್ ಬಳಿ ಭೀಕರ ಅಪಘಾತ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು As a result of the collision, Raghavendra fell on the road and at the same time the rear wheel of the lorry ran over his head. As a result, he suffered severe injuries and died on the spot, police said. ಶಿವಮೊಗ್ಗ: ನಗರದ ವಿದ್ಯಾನಗರದ…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ತತ್ತಕ್ಷಣ ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸೈ 2 ಆಗಿ ಕಾರ್ಯ ನಿರ್ವಹಿಸುತ್ತಿರುವ ಟಿ…

Read More