Headlines

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More

ಅಕ್ಕಿ ಕಳ್ಳತನದ ಆರೋಪಿಗಳ ಬಂಧನ|arrested

ಶಿವಮೊಗ್ಗ ನಗರದ ಸಾಗರ ರಸ್ತೆ ಎಪಿಎಂಸಿ ಮಾರ್ಕೇಟ್ ನಲ್ಲಿನ ಎನ್.ಬಿ.ಎಂ ಎಂಟರ್ ಪ್ರೈಸಸ್ ನಲ್ಲಿನ ಮಳಿಗೆಯಲ್ಲಿ ಸೆ.04 ರಂದು ಅಕ್ಕಿ ಪಾಕೇಟ್ ಗಳು ಕಳ್ಳತನವಾದ ಬಗ್ಗೆ  ಮಂಜುನಾಥ ಬಿ ಎಂ, ಎಂಬುವರು ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರ ಪತ್ತೆಗಾಗಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಮತ್ತು ಅಡಿಷನಲ್‌ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ಎಂ ಡಿ. ಪ್ರಭಾರ ಪ್ರೊಬೇಷನರಿ ಐಪಿಎಸ್  ಕುಮಾರಿ…

Read More

Ripponpete | ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :ಶಾಸಕ ಗೋಪಾಲ ಕೃಷ್ಣ ಬೇಳೂರು.

ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜ್ಯದ ಮತದಾರರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸುವ ಮೂಲಕ ಯಶ್ವಿಸಿಯಾಗಿ ಕಾರ್ಯನಿರ್ವಹಿಸಿ ನುಡಿದಂತೆ ನಡೆದಿದೆ, ಸರಕಾರದ ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈ ಗೊಳ್ಳಲಾಗುವುದು ಎಂದು ರಾಜ್ಯ ಅರಣ್ಯ…

Read More

ಕೊಡಚಾದ್ರಿ ತಪ್ಪಲಿನಲ್ಲೊಬ್ಬ ಭ್ರಷ್ಟ ಪಿಡಿಒ : ಹಣ ಕೊಟ್ಟರೆ ಗ್ರಾಮ ಪಂಚಾಯತ್ ಕೂಡ ಮಾರಾಟ ಮಾಡುವಂತಹ ಭಂಡ ಪಿಡಿಒ

ಹೊಸನಗರ ತಾಲ್ಲೂಕಿನಲ್ಲಿ ಭೂ ಅಕ್ರಮ ಒತ್ತುವರಿದಾರರ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ಅಧಿಕಾರಿಗಳೇ ಭೂ ಅಕ್ರಮ ಕಬಳಿಕೆಗೆ ಸಾಥ್ ನೀಡುತ್ತಾ ಸಾರ್ವಜನಿಕರಿಗೆ, ಸರ್ಕಾರಕ್ಕೆ ವಂಚನೆ ಮಾಡುತ್ತಿರುವುದು ವಿಪರ್ಯಾಸದ ಸಂಗತಿ. ಇತ್ತೀಚೆಗೆ ತಾಲ್ಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯ್ತಿಯ ಪಿಡಿಓ ಹಣದಾಸೆಗೆ ಬಿದ್ದು, ಬದುಕಿದ್ದವರೇ ಸತ್ತಿದ್ದಾರೆಂದು ವರದಿ ನೀಡಿ ಯಾರದ್ದೋ ಆಸ್ತಿಯನ್ನು ಮತ್ಯಾರಿಗೋ ಬರೆದುಕೊಟ್ಟಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಈ ಅಕ್ರಮವನ್ನೂ ಕೂಡಾ ಅದೇ ಪಿಡಿಓ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ A 38-year-old woman employee of Karnataka Grameena Bank was found dead in a drain near DC Camp Road in Ballari. Police have launched an investigation to determine the cause of death. ಬಳ್ಳಾರಿ ; ನಗರದಲ್ಲಿ ಆತಂಕ ಸೃಷ್ಟಿಸಿರುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಡಿ.ಸಿ. ಕ್ಯಾಂಪ್ ರಸ್ತೆ ಸಮೀಪದ ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? BSY

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ…

Read More

ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ : 6 ಹಸುಗಳ ರಕ್ಷಣೆ

ಭದ್ರಾವತಿಯ ಬೊಮ್ಮನ್ ಕಟ್ಟೆಯ ತಿಮ್ಮಲಾಪುರ ರಸ್ತೆಯಲ್ಲಿರುವ ಕಸಾಯಿ ಖಾನೆ ಮೇಲೆ ಖಾಸಗಿ ಎನ್ ಜಿಒ(NGO) ಸ್ವಯಂ ಸೇವಕರೊಬ್ಬರು ದಾಳಿ ನಡೆಸಿದ್ದು ದಾಳಿಯಲ್ಲಿ 6 ಗೋವುಗಳನ್ನ ರಕ್ಷಿಸಲಾಗಿದೆ. ನಾಲ್ವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಹಾಸನದ ಖಾಸಗಿ ಎನ್ ಜಿಒ(NGO) ದಲ್ಲಿ ಕೆಲಸ ಮಾಡುತ್ತಿರುವ ಸ್ವಯಂ ಸೇವಕ ತಿಮ್ಮರಾಜು ಎಂಬುವವರು ದಿಟ್ಟವಾಗಿ ಈ ಅಕ್ರಮ ಗೋ ಮಾಂಸ ಮಾರಾಟದ ಅಡ್ಡದ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಗೋ ಮಾಂಸವನ್ನು ಮಾರಾಟ ಮಾಡುತಿದ್ದ ಮಳಿಗೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ…

Read More

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು ಶಿವಮೊಗ್ಗ: ದಾರಿಯಲ್ಲಿ ಸಿಗುವ ವ್ಯಕ್ತಿಗಳು ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಹೇಗೆಲ್ಲಾ ಯಾಮಾರಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಎನ್ನುವಂತಹ ಪ್ರಕರಣವೊಂದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವೀರಶೈವ ರುದ್ರಭೂಮಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮಾತನಾಡಿಸಿದ್ದಾರೆ. ಕರುಬರಪಾಳ್ಯದ ದುರ್ಗಮ್ಮನ ದೇವಸ್ಥಾನದ ಹುಂಡಿಗೆ ಹಣ ಹಾಕಬೇಕು. ಆದರೆ ದೇವಸ್ಥಾನದ ಬಾಗಿಲು ಹಾಕಿದೆ. ಆ ದುಡ್ಡನ್ನ ನಿಮಗೆ ಕೊಡುತ್ತೇವೆ. ಸಂಜೆ ನೀವೆ ಹಾಕಬಹುದಾ ಎಂದು ಕೇಳಿದ್ದಾರೆ….

Read More

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ ಇಂದು ನಗೆ ಹಬ್ಬ , ನಾಳೆ ಮೂರು ಮುತ್ತು ತಂಡದಿಂದ ಹಾಸ್ಯ ನಾಟಕ ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್‌ರಾಜ್ ಅಭಿಮಾನಿ ಬಳಗ ವತಿಯಿಂದ ಆಯೋಜಿಸಿರುವ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭ ಈ ಬಾರಿ ಎರಡು ದಿನಗಳ ವೈವಿಧ್ಯಮಯ ಸಾಂಸ್ಕೃತಿಕ – ಮನರಂಜನಾ ಕಾರ್ಯಕ್ರಮಗಳೊಂದಿಗೆ ಭರ್ಜರಿಯಾಗಿ ನಡೆಯಲಿದೆ ಎಂದು ಕಸ್ತೂರಿ…

Read More

ಮೆಸ್ಕಾಂ ನಿರ್ಲಕ್ಷ್ಯಕ್ಕೆ ಅಡಿಕೆ ತೋಟ ಬಲಿ – 200ಕ್ಕೂ ಹೆಚ್ಚು ಮರಗಳು ಬೆಂಕಿಗಾಹುತಿ

Over 200 arecanut trees were destroyed in a fire at Kusugundi village near Ripponpet, allegedly due to MESCOM negligence after a tree leaning on an electric pole caused a short circuit. ರಿಪ್ಪನ್‌ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದಾಗಿ ರೈತನ ಅಡಿಕೆ ತೋಟಕ್ಕೆ ಬೆಂಕಿ ತಗುಲಿ 200ಕ್ಕೂ ಹೆಚ್ಚು ಅಡಿಕೆ ಮರಗಳು ಸುಟ್ಟುಹೋಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ನಡೆದಿದೆ….

Read More
Exit mobile version