Headlines

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ  ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು.  ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್​ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ  ಅವರ ನೇತೃತ್ವದಲ್ಲಿ…

Read More

ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ :

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆಂದು ತಿಳಿದು ಬಂದಿದೆ. ಇಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ನಡೆದ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆ. ಡಿ ಮಂಜುನಾಥ್ ಅವರು ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಡಿ.ಬಿ. ಶಂಕರಪ್ಪ ಇವರನ್ನು ಪರಾಭವ ಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Read More
Grab my hand

Quisque metus odio

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊ*ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ಡಿಲ್ಲ .ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ  ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ  ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು  ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ…

Read More

ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಬಿ ಯುವರಾಜ್ ಗೌಡ ಸ್ಪರ್ಧೆ|election

ಸಾಗರ-ಹೊಸನಗರ ಕ್ಷೇತ್ರಕ್ಕೆ ಬಿ.ಯುವರಾಜ್‌ರವರು ಬಿ.ಜೆ.ಪಿ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಸಭೆಯ ಚುನಾವಣೆಗೆ ಸ್ಪರ್ದಿಸುವುದಾಗಿ ತಿಳಿಸಿದ್ದಾರೆ. ಅವರು ಹೊಸನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹಾಲಿ ಬಿ.ಜೆ.ಪಿ ಜಿಲ್ಲಾ ಸಮಿತಿ ಸದಸ್ಯರು ಹಾಲಿ ಜಿಲ್ಲಾ ಅಖಿಲ ಭಾರತ ವೀರಶೈವ ಮಾಹಾಸಭಾ ಕಾರ್ಯದರ್ಶಿಗಳು ಆಗಿದ್ದು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ತಾಲೂಕು ಬಿ.ಜೆ.ಪಿ. ಅಧ್ಯಕ್ಷರಾಗಿ, ಜಿಲ್ಲಾ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ತಾಲೂಕ ಅಖಿಲ ಭಾರತ ವೀರಶೈವ ಸಂಘದ ಅಧ್ಯಕ್ಷರಾಗಿ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ನನಗೆ ಬಿಜೆಪಿ ಪಕ್ಷ ಇಲ್ಲಿಯವರೆಗೆ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ ಶಿವಮೊಗ್ಗ : ಈ ನಾಡು ಕಂಡ ಧೀಮಂತ ನಾಯಕ ಎಸ್ ಬಂಗಾರಪ್ಪ. ರಾಜ್ಯದ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಸೂಕ್ತ ಗೌರವ ನೀಡಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸರ್ಕಾರ ಅವರ ಹೆಸರಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ ಬಂಗಾರಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಅಮೀರ್…

Read More

ಸಮಾಜದಲ್ಲಿ ಪರಿವರ್ತನೆಯನ್ನು ತಂದ ಕೀರ್ತಿ ಹಾನಗಲ್ ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ : ಬಿ ಎಸ್ ಯಡಿಯೂರಪ್ಪ

ಶಿಕಾರಿಪುರ  : ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ತೊಡೆದು ಪರಿವರ್ತನೆ ತಂದವರು ಹಾನಗಲ್ಲ ಶಿವಕುಮಾರ ಶ್ರೀಗಳು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಶಿಕಾರಿಪುರ ತಾಲೂಕು ಘಟಕದ ವತಿಯಿಂದ ಹಾನಗಲ್ ಶಿವಕುಮಾರ ಸ್ವಾಮಿಗಳ 154ನೇ ಜಯಂತಿ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ‌ ಅವರು ಉದ್ಘಾಟಿಸಿ ಮಾತನಾಡಿದರು. ಅಂಧ ಶ್ರದ್ಧೆಯಿಂದ ಬಡವನಾಗಿದ್ದ ಸಮಾಜಕ್ಕೆ ಆಚಾರದ ಅರಿವು, ಶರಣ ಸಂಸ್ಕೃತಿ ನೆಲೆಯಲ್ಲಿ ಪುನಶ್ಚೇತನಗೊಳಿಸಿದ್ದಾರೆ ಎಂದು ಹೇಳಿದರು. ಶೈಕ್ಷಣಿಕವಾಗಿ ಹಿಂದುಳಿದ ಸಮಾಜದಲ್ಲಿ ಗುಲಾಮಗಿರಿ, ಅನಕ್ಷರತೆಯಯನ್ನು ಗಮನಿಸಿ,…

Read More

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು : ಮಳಲಿಮಠ ಶ್ರೀಗಳು

ರಿಪ್ಪನ್ ಪೇಟೆ : ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾದ ನಡುವೆ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಳಲಿ ಮಠದ ಡಾ.ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ತೀರ್ಥಹಳ್ಳಿ ತಾಲೂಕಿನ ಅರಳಿಸುರಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೆಯ ಹಂತದ ಕರೋನ ಲಸಿಕೆಯನ್ನು ಪಡೆದುಕೊಂಡು ಮಾಧ್ಯಮದವರಿಗೆ ಮಾತನಾಡಿದ ಅವರು ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ರೋಗಗಳು ಬರದಂತೆ ಮುಂಜಾಗ್ರತೆಯನ್ನು ವಹಿಸಬೇಕು. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನ…

Read More

Ripponpete | ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು

ರಿಪ್ಪನ್ ಪೇಟೆ ಸರಕಾರಿ ಶಾಲೆಯ ವಾರ್ಷಿಕೋತ್ಸವ  ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು    ರಿಪ್ಪನ್ ಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಿದ್ಧಿವಿನಾಯಕ ಸ್ವಾಮಿ…

Read More

ವಯೋವೃದ್ಧ ದಂಪತಿಗಳ ಅನುಮಾನಾಸ್ಪದ ಸಾವು – ಚಿನ್ನಾಭರಣ ನಾಪತ್ತೆ!

An elderly couple was found dead under suspicious circumstances in Bhadravati, Karnataka. Gold ornaments were reported missing. Police have launched an intensive investigation. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ತರಿಕೆರೆ ರಸ್ತೆಯ ಸೀರಾಕ್ ಹೋಟೆಲ್ ಹಿಂಭಾಗದ ಭೂತನಗುಡಿ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತರ ಮನೆಯಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಪ್ರಕರಣಕ್ಕೆ ಇನ್ನಷ್ಟು ಗಂಭೀರತೆ ತಂದಿದೆ….

Read More