Headlines

ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಯುವಕರು – ಇಬ್ಬರ ಬಂಧನ | Firing

ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಇಬ್ಬರು ಯುವಕರ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದಂತ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿರೋದಾಗಿ ತಿಳಿದು ಬಂದಿದೆ. ಈ ಘಟನೆ ಸಂಬಂಧ ಪುಂಡಾಟ ಮೆರೆದಂತ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಶಿವಮೊಗ್ಗ ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಅಲ್ಲದೇ ಕಾರಿನಿಂದ…

Read More

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ ಶಿವಮೊಗ್ಗ, ಜೂ.೧೩ : ಜರ್ಮನಿಯ ಯುವ ವಿಜ್ಞಾನಿ ಸ್ಪರ್ಧೆಯ ಜೀವಶಾಸ್ತ್ರ ವಿಭಾಗದಲ್ಲಿ ಹೆಬ್ರಿ ಬಳಿಯ ಮುದ್ರಾಡಿ ಮಂಜುನಾಥ್ ಪ್ರಸಾದ್ ಹೆಗ್ಡೆ ಮತ್ತು ಮೀಲೀ ದಂಪತಿಯ ಪುತ್ರಿ ಮಿಶಾ ಹೆಗ್ಡೆ ಕಂದಾವರ ಪ್ರಥಮ ಸ್ಥಾನ ಪಡೆದಿದ್ದಾರೆ. ಮಿಶಾ ಹೆಗ್ಡೆ ಕಂದಾವರ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಹಲವು ಪ್ರಸಿದ್ಧ ಸಂಶೋಧನಾ ಸಂಸ್ಥೆಗಳ ಬೆಂಬಲದಿಂದ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಾಧ್ಯಕ್ಷರಿಂದ ಪ್ರಶಸ್ತಿ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಹತ್ತು ಸಾವಿರಕ್ಕೂ…

Read More
Person wearing mask

Nam sed metus sed diam tincidunt volutpat sit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ…

Read More

ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ

ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್‌ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…

Read More

ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಬರ್ಬರ ಹತ್ಯೆಯ ಹಿಂದಿರುವ ಹಂತಕರು ಯಾರು??? ರೌಡಿ ಹಂದಿ ಅಣ್ಣಿ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಶಿವಮೊಗ್ಗದ ಕುಖ್ಯಾತ ಹಂದಿ ಅಣ್ಣಿ ಯನ್ನು ನಡು ರಸ್ತೆಯಲ್ಲಿ ಬರ್ನರ ಹತ್ಯೆ ಮಾಡಲಾಗಿದೆ. ಭೀಕರ ಹತ್ಯೆಗೆ ನಿಖರ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ. ಬಲ್ಲ ಮೂಲಗಳ ಪ್ರಕಾರ ಲೇಔಟ್ ಗೆ ಸಂಬಂಧ ಪಟ್ಟಂತೆ ನವುಲೆ ಆನಂದ್ ಗ್ಯಾಂಗ್, ಆಂಥೋಣಿ, ಭರತ್, ನಜ್ರೂ ಗ್ಯಾಂಗ್ ಗಳ ಮೇಲೆ ಅನುಮಾನಗಳಿವೆ. . ಶಿವಮೊಗ್ಗ ಅಂದಿನ ಕಾಲದ  ಲವ ಕುಶ ಎಂಬ ರೌಡಿ ಸಹೋದರರ ಮರ್ಡರ್ ಪ್ರಕರಣದಲ್ಲಿ ರೌಡಿಸಂ ಲೋಕಕ್ಕೆ ಕಾಲಿಟ್ಟಿದ್ದ ಹಂದಿ ಅಣ್ಣಿ ಶಿವಮೊಗ್ಗ ಪಾತಕ ಲೋಕದಲ್ಲಿ ಭರ್ಜರಿ ಹೆಸರು…

Read More

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್‌ಗಳನ್ನು ಗುರುವಾರ ಮತ್ತೆ ತೆರೆಯಲಾಗಿದೆ. ಇದರ ಪರಿಣಾಮವಾಗಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತವು ಭಾರೀ ರಭಸದಿಂದ ಹರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ಇಂದು ೪೭,೨೩೨ ಕ್ಯೂಸೆಕ್ ನೀರು ಸೇರುತ್ತಿದ್ದು, ಈಗಾಗಲೇ ಭರ್ತಿಯಾಗಿರುವ ಕಾರಣ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ೩೨,೧೩೮ ಕ್ಯೂಸೆಕ್ ನೀರು…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…

Read More

ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -.ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ನೈರುತ್ಯ  ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ  ಭರ್ಜರಿ ಗೆಲುವು -. ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ರಿಪ್ಪನ್ ಪೇಟೆ :ನೈರುತ್ಯ ಶಿಕ್ಷಕರ ಹಾಗೂ ಪದವಿದರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಭೋಜೆಗೌಡ  ಡಾ. ಧನಂಜಯ ಸರ್ಜಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ   ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಹಾಗೂ ಪದವೀಧರ  ಕ್ಷೇತ್ರದ ಪರಿಷತ್…

Read More

ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…

Read More