ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA ..!!!???

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA !? ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಎನ್ಐಎ(NIA) ವಿಚಾರಣೆಗೆ ಸಂಬಂಧಪಟ್ಟಂತೆ ಬಿಜೆಪಿ(BJP) ನಗರ ಘಟಕದ ಮುಖಂಡನನ್ನ ಕರೆದಿರುವುದಾಗಿ ತಿಳಿದು ಬಂದಿದ್ದು ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ(Rameshwaram cafe) ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ(NIA)  ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು…

Read More

ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Bike accident – Engineering student from Hosanagar dies in Bengaluru ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Bike accident – Engineering student from Hosanagar dies in Bengaluru Bike accident – Engineering student from Hosanagar dies in Bengaluru ಹೊಸನಗರ : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹೊಸನಗರ ಮೂಲದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಮೃತರನ್ನು…

Read More

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಉರುಳಿಬಿದ್ದ ಬೃಹತ್ ಮರ :

ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಆಗುಂಬೆ ಘಾಟಿಯಲ್ಲಿ ಮರ ಉರುಳಿ ಬಿದ್ದ ಘಟನೆ ನಡೆದಿದೆ. ಈ ಘಟನೆಯಿಂದ ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ,ಮರ ಬಿದ್ದಿರುವ ಹಿನ್ನಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸೋಮೇಶ್ವರ ಕಡೆಯಿಂದ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಮರ ಉರುಳಿ ಬಿದ್ದಿದೆ. ಚಾಲಕ ಮತ್ತು ಪಕ್ಕದಲ್ಲಿದ್ದ ಮತ್ತೊಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಮರ ಬಿದ್ದ ತಕ್ಷಣ ಗಾಬರಿಯಾದ ಚಾಲಕ…

Read More

ಶಿವಮೊಗ್ಗ : ಬುಡಮೇಲಾಗಿ ಮರ ಬಿದ್ದು ಕಾರು ಜಖಂ

ಶಿವಮೊಗ್ಗ : ಇಲ್ಲಿನ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ತಿಲಕನಗರ ಮುಖ್ಯ ರಸ್ತೆಯ ಡಯಾನ ಬುಕ್ ಹೌಸ್ ಸಮೀಪ ಇದ್ದ ಬೃಹತ್ ಮರ ಬುಡಮೇಲಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ‌.ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ.  ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ…

Read More

ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕನಿಗೆ  ಸಾರ್ವಜನಿಕರಿಂದ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್  ಜಿ. ಇವರಿಗೆ  ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ…

Read More

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ  ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More

ಲೋಕಸಭಾ ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ

ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮಹಿಳಾ ತುಕಡಿ ಮತ್ತು ಪೊಲೀಸ್ ಸಿಬ್ಬಂದಿಯಿಂದ ಶನಿವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ…

Read More

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!?

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!? ಕಳ್ಳರು ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಘಟನೆ ಇಂದು (ಜನವರಿ 16) ಬೆಳಗ್ಗೆ 2.30 ರಿಂದ 3 ಗಂಟೆ ಸುಮಾರಿಗೆ ನಡೆದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಬೆಳ್ಳಂ ಬೆಳಗ್ಗೆ ನಡೆದ ಈ ಘಟನೆ ಬಾಲಿವುಡ್ ಮಂದಿಯನ್ನು ಬೆಚ್ಚಿಬೀಳಿಸಿದೆ. ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸೋಶಿಯಲ್ ಮೀಡಿಯಾಗಳಲ್ಲಿ ಆತಂಕವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಸೈಫ್ ಅಲಿ…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More