Headlines

ಭಾರಿ ಗಾಳಿ ಮಳೆಗೆ ಮನೆಯ ಗೋಡೆ ಮೇಲ್ಚಾವಣಿ ಕುಸಿತ | ರಿಪ್ಪನ್‌ಪೇಟೆಯ ಹೂವಿನ ವ್ಯಾಪಾರಿ ಪುಷ್ಪಾ ನಿಧನ|Rpet

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಕಲ್ಯಾಣಪುರದಲ್ಲಿ ಮನೆಯೊಂದರ ಗೋಡೆ ಹಾಗೂ ಮೇಲ್ಚಾವಣಿ ಕುಸಿತವಾಗಿರುವ ಘಟನೆ ನಡೆದಿದೆ. ಇಂದು ಸುರಿದ ಭಾರಿ ಮಳೆಗೆ ಕಲ್ಯಾಣಪುರ ಗ್ರಾಮದ ಕೃಷ್ಣ ಹೆಗಡೆ  ಎಂಬುವವರ ಮನೆಯ ಹಿಂಬದಿಯ ಗೋಡೆ ಹಾಗೂ‌ ಮೇಲ್ಚಾವಣಿ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ರಿಪ್ಪನ್‌ಪೇಟೆಯ ಹೂವಿನ ವ್ಯಾಪಾರಿ ಪುಷ್ಪಾ ನಿಧನ…

Read More

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಪರಿಶಿಷ್ಟ ಜಾತಿ ಪಂಗಡದ ಕಾಲೋನಿ ಸಂಪರ್ಕ ರಸ್ತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಸರ್ಕಾರದ ಎಸ್.ಸಿ ಜನಾಂಗದ ವಿಶೇಷ ಅನುದಾನದಲ್ಲಿ ಸುಮಾರು 20 ಲಕ್ಷ ರೂ ವೆಚ್ಚದ ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ  ಈ ಕಾಮಗಾರಿಯು ನಿರ್ಮಿತಿ ಕೇಂದ್ರದವರು ನಿರ್ವಹಿಸುತ್ತಿದ್ದು ಸಮರ್ಪಕವಾಗಿ ಕಾಮಗಾರಿ ಮಾಡುವಂತೆ ನಿರ್ಮಿತಿ ಕೇಂದ್ರದ ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷಿö್ಮ,…

Read More

SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು

SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು ಸಾಗರ ಪಟ್ಟಣದ ಹಳೆ ಖಾಸಗಿ ಬಸ್ ನಿಲ್ದಾಣದ ಸಮೀಪದ ಹೋಟೆಲ್‌ವೊಂದರಲ್ಲಿ ಶುಕ್ರವಾರ ಸಂಜೆ ಎರಡು ಗುಂಪುಗಳ ನಡುವೆ ವಾಗ್ವಾದ ತೀವ್ರಗೊಂಡು ಮಾರಣಾಂತಿಕ ಹೊಡೆದಾಟ ನಡೆದಿದ್ದು ಪುರಪ್ಪೆಮನೆ ಗ್ರಾಮದ ಮಂಜುನಾಥ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಹಿನ್ನೆಲೆಯಲ್ಲಿ ಕುಗ್ವೆ ಗ್ರಾಮದ ಸೋಮಶೇಖರ್, ಶಿವಾನಂದ ಮತ್ತು ಅವಿನಾಶ್ ವಿರುದ್ಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ಹಲವು…

Read More

ಮಾದಾಪುರದ ಸರ್ಕಾರಿ ಶಾಲೆಗೆ ಯುವ ಟ್ರಸ್ಟ್ ವತಿಯಿಂದ ಬ್ಯಾಗ್,ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ|yuva trust

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸೋಮವಾರ ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಬೆಂಗಳೂರು ಯುವ ಟ್ರಸ್ಟ್ ನ ಸಂಸ್ಥಾಪಕರಾದ ಜಿ ಕಿರಣ್ ಸಾಗರ್, ಟ್ರಸ್ಟಿಗಳಾದ ಸುನಿಲ್ ಬಿ. ವಿ, ಶ್ವೇತ ಎಸ್ ರಾವ್, ಅಶೋಕ್ ಬಿ ಯಾದವ್ ಇವರ ನೇತೃತ್ವದಲ್ಲಿ ಯುವ ಟ್ರಸ್ಟ್ ನ ಆಶಯದಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಸಮಾನ…

Read More

ಆಸ್ತಿಗಾಗಿ ಹೆತ್ತ ತಾಯಿಯನ್ನೆ ಥಳಿಸಿ,ತಲೆ ಬೋಳಿಸಿ ಬೀದಿಗೆ ಎಸೆದ ಪಾಪಿ ಮಕ್ಕಳು :

ಹೆತ್ತ ತಾಯಿಯ ಆಸ್ತಿಯನ್ನು ಕಬಳಿಸಿ ಮನಸೋ ಇಚ್ಚೇ ಥಳಿಸಿ ಅಷ್ಟಕ್ಕೂ ತೃಪ್ತಿಯಾಗದ ಪಾಪಿ ಮಕ್ಕಳು ಸಾಕಿ ಸಲುಹಿದ ತಾಯಿಯ ತಲೆ ಬೋಳಿಸಿ ಎಸೆದಿರುವ ಘಟನೆ ನಡೆದಿದೆ. ಹೌದು ಇಂತಹ ದಾರುಣ ಘಟನೆಯೊಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆವಿನಹಳ್ಳಿ ಎಂಬಲ್ಲಿ ನಡೆದಿದೆ. 95 ವರ್ಷದ ವೃದ್ಧೆ ಸಾವಿತ್ರಮ್ಮನವರ ಕಥೆ ಇದಾಗಿದ್ದು ಈಕೆಗೆ 4ಜನ ಮಕ್ಕಳಿರುತ್ತಾರೆ. ಹಿರಿಯ ಮಗ ಶಿವರುದ್ರಯ್ಯ ಎರಡನೇ ಮಗ ಚಂದ್ರಶೇಖರಯ್ಯ. ಮೂರನೆಯವರು ಈರಮ್ಮ ಹಾಗೂ ನಾಲ್ಕನೆಯ ಪುತ್ರ ಎ.ವಿ. ಪ್ರಕಾಶ್ ಅಲಿಯಾಸ್ ಬೂದಯ್ಯ ಅಲಿಯಾಸ್…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಬಿದರಹಳ್ಳಿ ಶಾಲೆಗೆ ಜಿಲ್ಲಾ ಮಟ್ಟದ ಸ್ವಚ್ಚತಾ ಶಾಲಾ ಪ್ರಶಸ್ತಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈ ಬಾರಿಯ ಶಿವಮೊಗ್ಗ ಜಿಲ್ಲಾ ಮಟ್ಟದ “ಸ್ವಚ್ಚತಾ ವಿದ್ಯಾಲಯ” ಪ್ರಶಸ್ತಿ ಲಭಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರು ತಮ್ಮ ಕಛೇರಿಯಲ್ಲಿ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೇವೆಂದ್ರಪ್ಪರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂಧರ್ಭದಲ್ಲಿ ಬಿದರಹಳ್ಳಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಪದ್ಮರಾಜ್, ಶಾಲೆಯ ಶಿಕ್ಷಕರಾದ ಮಧುಕುಮಾರ್,ದಿನೇಶ್ ರವರು ಉಪಸ್ಥಿತರಿದ್ದರು. ಬಿದರಹಳ್ಳಿ ಶಾಲೆಯ ಹಿನ್ನೋಟ :…

Read More

ಮಾನವೀಯತೆ ಮೆರೆದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಬೈಕ್ ಸವಾರನೊಬ್ಬ ಆನಂದಪುರ ಸಮೀಪದ ಹೊಸೂರು ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು, ಅದೇ ದಾರಿಯಲ್ಲಿ ಸಾಗುತ್ತಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಅವರು ಅಪಘಾತಕ್ಕೀಡಾದ ವ್ಯಕ್ತಿಯನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇಂದು ಮಾಜಿ ಶಾಸಕರು ಸಾಗರದಿಂದ ಆನಂದಪುರ ಬರುವಾಗ ಹೊಸೂರು ಬಳಿ ರಸ್ತೆಯಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದನು.ತಕ್ಷಣ ಕಾರಿನಿಂದ ಇಳಿದು ಸ್ಥಳಕ್ಕೆ ಧಾವಿಸಿದ ಮಾಜಿ ಶಾಸಕರು ಸಹಾಯಕರ ಸಹಾಯಕ್ಕೂ ಕಾಯದೇ ತಾವೇ ಬೈಕ್ ಎತ್ತಿ ನಿಲ್ಲಿಸಿ,…

Read More

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ…

Read More

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್ ಶಿವಮೊಗ್ಗ : ತನ್ನ ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿ ಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಎಂಬಾತ 2018 ರಲ್ಲಿ ಮದುವೆಯಾಗಿದ್ದ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದ. ನಂತರ ಮತ್ತೆ ಮನೆಗೆ ಬಂದಾಗ ಆಕೆಗೆ ಜೀವ ಬೆದರಿಕೆ ಹಾಕಿ ಮನೆಯಿಂದ…

Read More
Exit mobile version