Headlines

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ  ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ  ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  ಹೊಸನಗರ…

Read More

ರಿಪ್ಪನ್‌ಪೇಟೆ : ಗುಡ್ ಶೆಪರ್ಡ್ ಚರ್ಚ್ ಬಳಿ ಪಾದಚಾರಿಗೆ ಇನ್ನೋವಾ ಕಾರು ಡಿಕ್ಕಿ

ರಿಪ್ಪನ್‌ಪೇಟೆ : ಬಸ್ ಇಳಿದು ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ಪಾದಚಾರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಎದುರು ನಡೆದಿದೆ. ಸಮೀಪದ ದೂನ ಗ್ರಾಮದ ನಿವಾಸಿ ಥೋಮಸ್ (60) ಗಂಭೀರ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾನೆ. ನಡೆದಿದ್ದೇನು…??? ದೂನ ಗ್ರಾಮದಿಂದ ಖಾಸಗಿ ಬಸ್ ನಲ್ಲಿ ರಿಪ್ಪನ್‌ಪೇಟೆ ಗುಡ್ ಶೆಪರ್ಡ್ ಚರ್ಚ್ ಬಳಿ ಬಂದಿಳಿದ ಥೋಮಸ್ ಬಸ್ ನ ಹಿಂಬದಿಯಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿದ್ದಾಗ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ ಇನ್ನೋವಾ(KA…

Read More

ಸಾಗರದ ಗುಡ್ಡೆಕೌತಿ ಬಳಿ ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಯುವತಿ ಸಾವು.!! ಇದು ಆತ್ಮಹತ್ಯೆಯೋ ?ಅಪಘಾತವೋ?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗುಡ್ಡೆಕೌತಿ ಬಳಿ ಮಧ್ಯಾಹ್ನ 12:30 ರ ವೇಳೆಗೆ ಮೈಸೂರು- ತಾಳಗುಪ್ಪ ರೈಲಿಗೆ ಅಂದಾಜು 18 ವರ್ಷದ ಯುವತಿ ರೈಲಿಗೆ  ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನ ಸ್ಥಳದಲ್ಲಿ ರೈಲ್ವೆ ಇಲಾಖೆಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿದ್ದಾರೆ. ಇನ್ನೂ ಯುವತಿಯ ಬಗ್ಗೆ ಮಾಹಿತಿ ತಿಳಿದಿಲ್ಲ ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಪ್ರಶ್ನೆಗೆ ತನಿಖೆಯಿಂದ ಉತ್ತರ ದೊರೆಯಬೇಕಾಗಿದೆ. ಮೈಸೂರು to ತಾಳಗುಪ್ಪ ಗಾಡಿ ಸಂಖ್ಯೆ 16206 ರೈಲು Runover…

Read More

ಸಾರ್ವಜನಿಕ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಗೃಹ ಸಚಿವರಿಗೆ ಐಪಿಸಿ ಸೆಕ್ಷನ್ ಗಳ ಬಗ್ಗೆ ಅರಿವಿಲ್ಲ – ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಿ – ಕೆ ದಿವಾಕರ್|AAP

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವು ಬೂತ್ ಮಟ್ಟದಿಂದ ಸದೃಡವಾಗಿದೆ,ಯುವಕರು ನಮ್ಮ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗುವ ಮೂಲಕ ನವ ಭಾರತ ನಿರ್ಮಾಣ ಸಂಕಲ್ಪಕ್ಕೆ ಮುನ್ನುಡಿ ಹಾಕುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹೈಕೋರ್ಟ್  ವಕೀಲ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ ದಿವಾಕರ್ ಹೇಳಿದರು. ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ದ ಹರಿಹಾಯ್ದರು.ನಮ್ಮ ಪಕ್ಷ ರಾಜ್ಯದಲ್ಲಿ ಈ ಬಾರಿ…

Read More

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…

Read More

ಸಾಗರದ ಬಿಜೆಪಿ ಮುಖಂಡ ಅನುಮಾನಾಸ್ಪದವಾಗಿ ಸಾವು

ಸಾಗರ: ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿರೂರು ಆಲಳ್ಳಿ ವಾಸಿಯಾದ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಅವರು ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹತ್ತು ಹಲವಾರು ಅನುಮಾನಗಳು ಮೂಡಿದೆ. ಸಾಗರ ಉಪ ವಿಭಾಗದ ಎಎಸ್‌ಪಿ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್, ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ…

Read More

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

MLA Belur Gopalakrishna inaugurated development works worth ₹2.69 crore in Belluru Gram Panchayat, focusing on roads, culverts, retaining walls and rural infrastructure development. ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ಅಭಿವೃದ್ಧಿಯೇ ನನ್ನ ಮೂಲ ಮಂತ್ರ – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹2 ಕೋಟಿ 69 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ…

Read More

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ದಾಳಿ ಶಿರಾಳಕೊಪ್ಪ ಪೊಲೀಸರು ಕಳೆದ ರಾತ್ರಿ ಹೆಚ್‌.ಕೆ. ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಈ ಸ್ಥಳಗಳಲ್ಲಿ ಮಟ್ಕಾ ಬರವಣಿಗೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ…

Read More

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲೆಂದು ರೈಲು ಹತ್ತಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ ಶಾಂತಿನಗರದ ನಿವಾಸಿ ಐಶ್ವರ್ಯ (19) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಹೋಂ ನರ್ಸಿಂಗ್  ಕೆಲಸ ಮಾಡುತ್ತಿದ್ದರು. ಮೇ 15 ರಂದು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಯಶವಂತಪುರಕ್ಕೆ ಹೋಗುವ ಎಕ್ಸ್’ಪ್ರೆಸ್ ರೈಲಿನಲ್ಲಿ (train) ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಬೆಂಗಳೂರಿನಲ್ಲಿ ಕೆಲಸ…

Read More

ಮಕ್ಕಳ ಅಶ್ಲೀಲ ವೀಡಿಯೋ ಅಂತರ್ಜಾಲದಲ್ಲಿ ಅಪ್ ಲೋಡ್ ಮಾಡಿದ್ದ ಯುವಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್:

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ನೀಡಿದೆ. ಶಿವಮೊಗ್ಗ ತಾಲೂಕಿನ ದಮ್ಮಳ್ಳಿ ಗ್ರಾಮದ ರಘು (25) ಶಿಕ್ಷೆಗೆ ಒಳಗಾದವನು. ಈತ 2020ರ ಮೇ 6ರಂದು ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದ. ಈ ಸಂಬಂಧ ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ಮಾಹಿತಿ ನೀಡಿತ್ತು.  ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಇಎನ್ ಠಾಣೆ ಇನ್ಸ್ ಪೆಕ್ಟರ್…

Read More