ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು

ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು ಹಾಸನ: ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅರಸೀಕೆರೆ ನಗರದಲ್ಲಿ ನಡೆದಿದೆ. ವಿಜಯ್ ಕುಮಾರ್ (46) ಕೊಲೆಯಾದ ಮೇಸ್ತ್ರಿ. ಶುಕ್ರವಾರ ತಡರಾತ್ರಿ ಇಬ್ಬರು ಬಿಹಾರ ಮೂಲದ ಕಾರ್ಮಿಕರು ಕೊಲೆ ಮಾಡಿದ್ದಾರೆ ಎಂದು ಈಟಿವಿ ಭಾರತಕ್ಕೆ ಪೊಲೀಸ್ ಮೂಲಗಳು ತಿಳಿಸಿವೆ. ಅರಸೀಕೆರೆ ಕೆಎಸ್ಆರ್​ಟಿಸಿ ಡಿಪೋ ಸಮೀಪ ಇರುವ ಪೆಟ್ರೋಲ್ ಬಂಕ್ ಮುಂಭಾಗ ಒಂದು ಕಟ್ಟಡ ನಿರ್ಮಾಣವಾಗುತ್ತಿದ್ದು, ಕಟ್ಟಡ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ | (07 – 04 – 2024) | arecaNut retention in today’s market

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ | (07 – 04 – 2024) ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಕೆಂಪುಗೋಟು – ಹೊಸನಗರ – 23011 – 33511 ರಾಶಿ           –    ಹೊಸನಗರ –  45811 …

Read More

ಸಾಗರದ ಎಲ್​ಬಿ ಕಾಲೇಜಿನಲ್ಲಿ ಶಿಮುಲ್​ ಅಧ್ಯಕ್ಷ ಶ್ರೀಪಾದ್​ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ

ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ  ಆರೋಪವನ್ನ ಶ್ರೀಪಾದ್ ಹೆಗೆಡೆಯವರು ಮಾಡಿದ್ದಾರೆ.  ಶಿಮುಲ್​ ಅಧ್ಯಕ್ಷರಾದ ಶ್ರೀಪಾದ್​ ಹೆಗೆಡೆ ರವರು ಎಲ್​ಬಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿದ್ದಾರೆ .ಸದ್ಯ ಅವರು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಎಲ್​ಬಿ ಕಾಲೇಜಿನಲ್ಲಿ ಜನರಲ್​ ಬಾಡಿ ಮೀಟಿಂಗ್​ ನಡೆಸುತ್ತಿದ್ದ ಸಂದರ್ಭದಲ್ಲಿ, ಸ್ಥಳಕ್ಕೆ ಬಂದ ಸಾಗರ ಶಾಸಕ ಹರತಾಳು ಹಾಲಪ್ಪ…

Read More

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ|Rain

ಶಿವಮೊಗ್ಗ : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ . ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.ಇನ್ನು ಭದ್ರಾವತಿ ಯಲ್ಲೂ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.  ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಾಗುತ್ತಿದ್ದಂತೆ ಖುಷಿಯಾದರು. ದಿಢೀರ್‌ ಮಳೆಯಿಂದಾಗಿ ಜನರು ಅಂಗಡಿಗಳು,…

Read More

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ್ನು ಕಳ್ಳತನಗೈದು ಗಾಂಜಾ ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಒಂದೇ ದಿನದಲ್ಲಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಕಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 15-02-2025 ರಂದು ಮೊಹ್ಮದ್ ಅಕ್ಬರ್ ಎಂಬುವವರು ತಮ್ಮ ಮನೆಯ ಮುಂದೆ ನಿಲ್ಲಿಸಿದ ಬಜಾಜ್ ಪ್ಲಾಟಿನಾ ಬೈಕ್ ನ್ನು ಯಾರೋ…

Read More

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಜನರ ಬದುಕು ಹಸನ – ಶಾಸಕ ಗೋಪಾಲಕೃಷ್ಣ ಬೇಳೂರು

The fact that those who conspired against Dharmasthala are in jail is a testament to the power of faith and trust. He appealed to devotees not to listen to false propaganda. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಬದುಕು ಹಸನ – ಶಾಸಕ ಗೋಪಾಲಕೃಷ್ಣ ಬೇಳೂರು Dharmasthala Rural Development Project will improve rural life – MLA Gopalakrishna Belur ರಿಪ್ಪನ್‌ಪೇಟೆ: ಧರ್ಮಸ್ಥಳ…

Read More

ನಗರ : ಇತಿಹಾಸ ಪ್ರಸಿದ್ಧ ದರ್ಗಾ ಉರೂಸ್ ಗೆ ಚಾಲನೆ|Nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಅಕ್ಬರ್ ಅನ್ವರ್ ಮಾಷೂಂಷಾ ವಲಿಯುಲ್ಲಾ ದರ್ಗಾ ಇದರ ಉರೂಸ್‌ಗೆ ಚಾಲನೆ ನೀಡಲಾಗಿದೆ. ಸರ್ವ ಧರ್ಮಿಯರ ಪವಿತ್ರ ಕ್ಷೇತ್ರ ಬಿದನೂರು ನಗರ ದರ್ಗ ರಾಜ್ಯದ ಪ್ರಮುಖ ಪವಾಡ ಕ್ಷೇತ್ರಗಳ ಸಾಲಿನಲ್ಲಿ ಸೇರಿಕೊಂಡಿದ್ದು ಹಝರತ್ ಶೈಖುಲ್ ಇಕ್ಟರ್‌ ಅನ್ವರ್‌ ಮಾಸುಂಷಾ ವಯುಲ್ಲಾಹಿರವರ 49ನೇ ಉರೂಸ್ ಸಮಾರಂಭವನ್ನು ವಿಶೇಷ ವಾಗಿ ಆಚರಿಸಲಾಗುತ್ತದೆ ಎಂದು ದರ್ಗಾ ಕಮಿಟಿ ಉಪಾಧ್ಯಕ್ಷ ಆರ್ ಎ ಚಾಬುಸಾಬ್ ತಿಳಿಸಿದ್ದಾರೆ. ಇದೇ ಸಂಧರ್ಭದಲ್ಲಿ ದರ್ಗಾ ಕಮಿಟಿಯ…

Read More

ರಿಪ್ಪನ್‌ಪೇಟೆ : ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾರದಾ ರಾಮಕೃಷ್ಣ ವಿದ್ಯಾ ಶಾಲೆಯ ಮಕ್ಕಳ ಉತ್ತಮ ಸಾಧನೆ

ರಿಪ್ಪನ್ ಪೇಟೆ : ಇಲ್ಲಿನ ಶಾರದಾ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ರಿಪ್ಪನ್ ಪೇಟೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಿಲೇ ಸ್ಪರ್ಧೆಯಲ್ಲಿ ಬಾಲಕ ಬಾಲಕಿಯರು ದ್ವಿತೀಯ ಹಾಗು ತೃತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 1500 ಹಾಗೂ 800 ಮೀಟರ್ ಓಟದಲ್ಲಿ…

Read More

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್‌ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ – 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಅರಣ್ಯ ಮತ್ತು ಕೈಗಾರಿಕೆ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ. ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ ಶಾಸಕರಿಗೆ ಸ್ಥಾನ ಸಿಕ್ಕಿದೆ ಇಲ್ಲಿದೆ ಮಾಹಿತಿ ಬೇಳೂರು ಗೋಪಾಲಕೃಷ್ಣ…

Read More