ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!!|psi

ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!! ಶಿವಮೊಗ್ಗ ತಾಲೂಕಿನ ಮೂಲದ ನಳಿನಕೊಪ್ಪ ಗ್ರಾಮದ ಮಧ್ಯಮ ವರ್ಗದ ಕುಟುಂಬದಿಂದ ಬಂದ ಜಗದೀಶ್ ನಾಯ್ಕ್ ಪ್ರಸ್ತುತ  ಔರಾದ್ ಸ್ಟೇಷನ್ 2nd ಗಾಂಧಿ ಗಂಜ್ ಪೊಲೀಸ್ ಠಾಣೆ ಪಿಎಸ್ಐ ಆಗಿ ಬೀದರ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.. ತಂದೆ ಈರ ನಾಯ್ಕ, ತಾಯಿ ಸಾವಿತ್ರಿ ಬಾಯಿ,ಒಬ್ಬ ಸಹೋದರ ಸಹ ಸಿವಿಲ್ ಪೊಲೀಸ್ ಸಹ ಸೇವೆ ಸಲ್ಲಿಸುತ್ತಿದ್ದಾರೆ.!ಮೃತರು ಇಬ್ಬರು ಸಹೋದರಿಯನ್ನ ಹೊಂದಿದ್ದಾರೆ ಸಹೋದರರು ಇಬ್ಬರೂ ಸಹ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ವಿಶೇಷವಾಗಿದ್ದು,ಮಗನ ಅಕಾಲಿಕ…

Read More

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : 20 ಕ್ಕೂ ಹೆಚ್ಚು ಜನರಿಗೆ ಗಾಯ

ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರ ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಲಕ್ಕಿನಕೊಪ್ಪ ಗ್ರಾಮದ ಸಮೀಪದ ತೋಟದ ಕೆರೆ ಬಳಿ ಘಟನೆ ಸಂಭವಿಸಿದೆ.  KSRTC ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು. ತೋಟದಕೆರೆ ಬಳಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ. KSRTC BUS ಚಾಲಕ ಮಲ್ಲೇಶ್ (34), ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಇಬ್ಬರಿಗೂ ಗಂಭೀರ ಗಾಯವಾಗಿದೆ….

Read More

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ | Advertisement

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

ಕೋಡೂರು – ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು|accident

ಕೋಡೂರು – ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಮಗುವಿನೊಂದಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರಾದರು. ಮೃತ ವ್ಯಕ್ತಿ ಕುಮಾರ್ ಆರ್ (62) ಎಂದು ಗುರುತಿಸಲಾಗಿದೆ. ಮೂಲತಃ ಮಡಿಕೇರಿಯವನಾದ ಈತ ಕಳೆದೊಂದು ವರ್ಷದಿಂದ ಚಿಕ್ಕಜೇನಿ ತಮ್ಮ ಪುತ್ರಿಯ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಕಳೆದ ಮಂಗಳವಾರ ರಿಪ್ಪನ್ ಪೇಟೆ ವ್ಯಾಪ್ತಿಯ ಕೋಡೂರು ಗ್ರಾಮ ಪಂಚಾಯತಿಯ ಶಾಂತಪುರದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ…

Read More

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್ Karnataka Public Places Access Control Bill 2026: ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭ, ಪಥಸಂಚಲನಕ್ಕೆ ಅನುಮತಿ ಕಡ್ಡಾಯಗೊಳಿಸುವ ಸರ್ಕಾರದ ಹೊಸ ವಿಧೇಯಕದ ವಿವರ. ಬೆಂಗಳೂರು: ಕರ್ನಾಟಕ ಸರ್ಕಾರವು ಸಾರ್ವಜನಿಕ ಪ್ರದೇಶಗಳಲ್ಲಿ ಸಭೆ, ಸಮಾರಂಭ ಹಾಗೂ ಮೆರವಣಿಗೆಗಳನ್ನು ಆಯೋಜಿಸುವುದಕ್ಕೆ ನಿಯಂತ್ರಣ ಹೇರಲು ಮುಂದಾಗಿದೆ. ಈ ಸಂಬಂಧ ‘ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ ಪ್ರವೇಶ ನಿಯಂತ್ರಣ…

Read More

ವಸ್ತುನಿಷ್ಠ ವರದಿಗೆ ಅಡ್ಡಿ, ಪತ್ರಕರ್ತರ ಸ್ವಾತಂತ್ರ್ಯ ಹರಣಕ್ಕೆ ಯತ್ನ – ಶಾಸಕ ಹರತಾಳು ಹಾಲಪ್ಪ ವಿರುದ್ದ ದೂರು|halappa

ಸಾಗರದಲ್ಲಿ  ವರದಿಯೊಂದಕ್ಕೆ ಸಂಬಂಧಿಸಿದಂತೆ ಶಾಸಕರು ಪತ್ರಕರ್ತರೊಬ್ಬರ ಜೊತೆ ನಡೆಸಿದ ಸಂಭಾಷಣೆ, ಅವಮಾನ, ಧಮ್ಕಿ ಹಾಕಿದಂತೆ ಇದ್ದು, ನಿರ್ಭಯವಾಗಿ ವರದಿ ಮಾಡಲು  ಪತ್ರಕರ್ತರಿಗೆ ಸೂಕ್ತ ರಕ್ಷಣೆ ಮತ್ತು ವಾತಾವರಣ ನಿರ್ಮಿಸಬೇಕೆ ಆಗ್ರಹಿಸಿ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘ ಇಂದು ಸಾಗರ ಶಾಖೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಕಾರ್ಯ ನಿರತ ಪತ್ರಕರ್ತರ ಸಂಘ ಇಂದು ಸಾಗರದ ಉಪ ವಿಭಾಗಧಿಕಾರಿಗಳ ಕಛೇರಿ ಎದುರು ಮೌನ ಪ್ರತಿಭಟನೆ ನೆಡೆಸಿ ಮನವಿ ಸಲ್ಲಿಸಲಾಯಿತು. ನಂತರ ಶಾಸಕ ಹರತಾಳು…

Read More

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ. ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ. ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.

Read More

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ ಶಿವಮೊಗ್ಗ : ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿವಮೊಗ್ಗದ ವಿವಿದ ಆಟೋ ಸ್ಟ್ಯಾಂಡ್‌ನ ಚಾಲಕರು ಪ್ರತ್ಯೇಕವಾಗಿ ಮೂರು ಫಂಡ್‌ಗಳನ್ನು ಮಾಡಿಕೊಂಡಿದ್ದರು. ಪ್ರತಿ ಶನಿವಾರ ಈ ಫಂಡ್‌ಗಳಿಗೆ ಹಣ ಹಾಕಿ, ಅಗತ್ಯವಿರುವ ಆಟೋ ಚಾಲಕರಿಗೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರಂತೆ,…

Read More

ರಸ್ತೆ ಹಂಪ್‌ ಕಾಣದೆ ಭೀಕರ ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು

A 35-year-old biker died in a tragic accident near LBS Nagar Flyover in Shivamogga after failing to notice an unmarked road hump, raising concerns over unsafe and unscientific speed breakers ಶಿವಮೊಗ್ಗ: ನಗರದ ಎಲ್‌ಬಿಎಸ್ ನಗರ ಫ್ಲೈಓವರ್ ಬಳಿ ಹೊಸದಾಗಿ ನಿರ್ಮಿಸಲಾದ ರಸ್ತೆ ಹಂಪ್‌ ಸ್ಪಷ್ಟವಾಗಿ ಕಾಣದೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾದಿ ಉದಾ ನಿವಾಸಿ ಉಲ್ಲಾ (35) ಮೃತ ಯುವಕ…

Read More

ಗೃಹಸಚಿವರ ತವರೂರಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ: ಗೋಕಳ್ಳರ ಹೆಡೆಮುರಿ ಕಟ್ಟುವಂತೆ ಆಗ್ರಹ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗೋ ಕಳ್ಳರ ಬೆನ್ನಟ್ಟಿ ಹಲ್ಲೆಗೊಳಗಾದ ಕಾರ್ಯಕರ್ತರು ಆಸ್ಪತ್ರೆಗೆ ಸೇರಿದ್ದು ಈ ರೀತಿ ಮುಂದೆ ಆಗಬಾರದು ಎಂಬ ಕಾರಣಕ್ಕೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದು ಇದು ಇಡೀ ಮಲೆನಾಡಲ್ಲಿ ಸಂಚಲನ ಮೂಡಿಸಿದೆ ಘಟನೆಯನ್ನು ಖಂಡಿಸಿ ಹಾಗೂ ಕೆಲವು ಪೊಲೀಸರ ವಿರುದ್ಧವೇ  ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಬೃಹತ್ ಹೋರಾಟ ಮಾಡಲಾಯಿತು. ಭಜರಂಗ ದಳ, ವಿಶ್ವ ಹಿಂದೂ ಪರಿಷತ್…

Read More