Headlines

ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು

Robbers attack areca nut trader, steal 44 quintals of areca nuts from vehicle ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು Robbers attack areca nut trader, steal 44 quintals of areca nuts from vehicle ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು Robbers attack areca nut trader, steal 44…

Read More

Bankapura | ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯ ಮಾರಕ – ಪಿಎಸ್‌ಐ ನಿಂಗರಾಜ್

ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯ ಮಾರಕ – ಪಿಎಸ್‌ಐ ನಿಂಗರಾಜ್  ಮಾದಕ ದ್ರವ್ಯಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯಗಳು ಮಾರಕವಾಗಿದ್ದು, ಅಂತಹ ದುಷ್ಟಟಗಳಿಂದ ದೂರವಾಗುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ತಾಲೂಕಿನ ಬಂಕಾಪುರ ಪಟ್ಟಣದ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಬಂಕಾಪುರ ಪೊಲೀಸ್ ಠಾಣೆಯಿಂದ ನಡೆದ ಅಂತರರಾಷ್ಟ್ರೀಯ ಮಾದಕ ದ್ರವ್ಯಗಳ ಸೇವನೆ…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ಭದ್ರಾವತಿ : ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸುಮಾರು 20 ಕೆ ಜಿ ಗಾಂಜಾ ವಶ

ಭದ್ರಾವತಿ : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂದಿ ಚೆಕ್ ಪೋಸ್ಟ್ ನಲ್ಲಿ  ಭದ್ರಾವತಿ ಕಡೆಯಿಂದ ಬಂದ ಬುಲೆರೋ ಪಿಕಪ್ ವಾಹನ ಸಂಖ್ಯೆKA14C2174 ಗಾಡಿಯಲ್ಲಿ 20ಕೆಜಿ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.  ಗೊಂದಿ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿರುವಾಗ ಭದ್ರಾವತಿ ಕಡೆಯಿಂದ ಬಂದ ಬೊಲೇರೊ ಪಿಕಪ್ ನಿಲ್ಲಿಸಲು ಸೂಚಿಸಿದರು ನಿಲ್ಲಿಸಿದೆ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಸಿ ಗಲಾಟೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಆರೋಪಿಗಳನ್ನು ವಿಚಾರಿಸಿದಾಗ ಸದರಿ ವಾಹನದಲ್ಲಿ ಆಂಧ್ರಪ್ರದೇಶದ ತುಣಿ ಎಂಬ ಊರಿನ…

Read More

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ತನ್ನ ಸ್ನೇಹಿತ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿ ನಿಮಿತ್ತ ಹೋಗಿದ್ದ. ಪಾರ್ಟಿ ವೇಳೆ…

Read More

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ಎಚ್ಚರಿಕೆಯಿಂದ ಸುರಕ್ಷಿತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ ಎಂದು ರಿಪ್ಪನ್‌ಪೇಟೆ PSI. ಕೆ. ವೈ ನಿಂಗರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾ. ಸೇ. ಯೋ. ಪೊಲೀಸ್ ಇಲಾಖೆ ಹಾಗೂ ಐ.ಕ್ಯೂ.ಎ.ಸಿ ವತಿಯಿಂದ ಆಯೋಜಿಸಲಾದ ರಸ್ತೆ ಸುರಕ್ಷೆ ಕಾನೂನು ಅರಿವು…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More

ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ರಾಮತೀರ್ಥದಲ್ಲಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ: ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯ ಐತಿಹಾಸಿಕ ಹಿನ್ನೆಲೆಯುಳ್ಳ ಪುರಾಣ ಪ್ರಸಿದ್ಧ ಅಗಸ್ತ್ಯ ಮಹರ್ಷಿಗಳ ಪುಣ್ಯಾಶ್ರಮವಾದ ಶರ್ಮೀಣ್ಯಾವತಿ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ 40ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 9ನೇ ವರ್ಷದ ವಾರ್ಷಿಕೋತ್ಸವ ಏರ್ಪಡಿಸಲಾಗಿದೆ ಎಂದು ಶ್ರೀ ರಾಮೇಶ್ವರ ದೇವಸ್ಥಾನದ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 8.00 ಗಂಟೆಯಿಂದ ಪ್ರಧಾನ ಪುರೋಹಿತರಾದ ಕೆಂಜಿಗಾಪುರದ ಶ್ರೀಧರ್ ಭಟ್, ಶ್ರೀ ಸತ್ಯನಾರಾಯಣ…

Read More

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..!  ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣಕ್ಕೆ ನಿಗದಿ ಪಡಿಸಲಾದ ಜಾಗ ತೆರವು ಗೊಳಿಸದೇ ಪ್ರಭಾವಿ ವ್ಯಕ್ತಿಗಳು ಇರುವುದರಿಂದ ರಸ್ತೆ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ಇದರಿಂದಾಗಿ ಸಾಗರ ರಸ್ತೆಯ ನಿವಾಸಿಗಳು ಮತ್ತು ಸಾರ್ವಜನಿಕರ ಓಡಾಡದಂತಾಗಿ ಎಲ್ಲೆಂದರಲ್ಲಿ  ಕುಡಿಯುವ ನೀರಿನ ಪೈಪ್‌ಗಳು ಒಡೆದು ನೀರು ರಸ್ತೆ ಚರಂಡಿ ಪಾಲಾಗುವಂತಾಗಿದೆ. ಜನಪ್ರತಿನಿಧಿಗಳು ವಿಶೇಷ ಆಸಕ್ತಿ ವಹಿಸಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಿಂದ ಸಾಗರ ರಸ್ತೆಯ…

Read More
Exit mobile version