Headlines

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು. ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ: ಗೊಂದಲ ಮತ್ತು ಭಯ ಪಡದೆ ನಿರಂತಕವಾಗಿ ಲಸಿಕೆ ಪಡೆಯಬೇಕು : ಮಂಜುಳಾ

ರಿಪ್ಪನ್ ಪೇಟೆ : ಮಕ್ಕಳಿಗೆ ಕೋರೋಣ ಲಸಿಕೆ ನೀಡುವ ಅಭಿಯಾನ ಇಡೀ ದೇಶಾದ್ಯಂತ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು.  ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಪಂಚಾಯತ್. ಗ್ರಾಮ ಪಂಚಾಯತ್ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಲಾಗಿದ್ದ ಕೊ ರೊ ನಾ ಲಸಿಕಾ ಅಭಿಯಾನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ  ಉದ್ಘಾಟಿಸಿದರು.  ಕೋವಿಡ್ ಮತ್ತು ಇದರ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರಕಾರ…

Read More

ಅದ್ದೂರಿಯಾಗಿ ಜರುಗಿದ ಕ್ಷತ್ರಿಯ ಸಮುದಾಯದ ಮೂಲಪುರುಷ ಶ್ರೀ ವೀರ ರುದ್ರ ವನ್ನಿಕುಲ ಮಹಾರಾಜರ ಜಯಂತಿ:

ಶಿವಮೊಗ್ಗ : ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾದ ರಾಜ್ಯ ಸಂಘದ ವತಿಯಿಂದ ಶುಕ್ರವಾರ ಎಂ ಆರ್ ಎಸ್ ಸರ್ಕಲ್ ನ ಇಂಜಿನಿಯರ್ ಸಭಾಂಗಣದಲ್ಲಿ  ವನ್ನಿಕುಲ ಕ್ಷತ್ರೀಯ ಸಮುದಾಯದ ಮೂಲಪುರುಷ ಶ್ರೀ ವೀರರುದ್ರ ವನ್ನಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ  ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ಕೆ ನಂದಕುಮಾರ್ ಗೌಂಡರ್ ಮಾತನಾಡಿ ಇಲ್ಲಿಯವರೆಗೂ ನಮ್ಮ ಸಮುದಾಯದವರು ಜಯಂತಿ ಆಚರಣೆಯನ್ನು ಮಾಡುತ್ತಿರಲಿಲ್ಲ ಆದರೆ ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾ ಉದಯದ ನಂತರ ಈ ಆಚರಣೆಯನ್ನು ಕಳೆದ ವರ್ಷದಿಂದ…

Read More

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕುಕ್ಕಳಲೆ ಬಸ್ ನಿಲ್ದಾಣದ ಬಳಿಯಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ನಡೆದಿದೆ. ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿಯಲ್ಲಿ ಇಬ್ಬರು ಅಸಾಮಿಗಳು ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಚೀಟಿಯನ್ನು…

Read More

ಮಲೆನಾಡಿನಲ್ಲಿ ಸ್ಯಾಟಲೈಟ್ ಪೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ : ಆರಗ ಜ್ಞಾನೇಂದ್ರ

ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆ ಕೈಗೊಂಡಿದ್ದಾರೆ. “ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳೂರು ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ…

Read More

ರಿಪ್ಪನ್‌ಪೇಟೆ : ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್

ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾಗದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್ ರಿಪ್ಪನ್‌ಪೇಟೆ;- ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನ: ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಅಯೋಗದವರು 2018 ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷö್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಹಳೆಯ ಬ್ಯಾನರ್‌ಗಳೇ ಸಾಕ್ಷಿಕರಿಸುತ್ತಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ…

Read More

ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ‌ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಘಟನೆಯ ವಿವರ :  ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ…

Read More

ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು

ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು  ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಬೇಕಾದರೆ ಸಾಗರ, ಹೊಸನಗರ ಭಾಗದ ಜನರಿಗೆ ದಿನದ 24 ಗಂಟೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ರಾಜ್ಯ ಸರ್ಕಾರವು ‘ಅಗ್ರಿಮೆಂಟ್’ ಮಾಡಿಕೊಳ್ಳಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಸಾಗರ ಪಟ್ಟಣದ ಸೊರಬ ರಸ್ತೆ ಮತ್ತು ಬೈಪಾಸ್ ರಸ್ತೆ ಕಾಮಗಾರಿಯನ್ನು ಶನಿವಾರ ಪರಿಶೀಲನೆ ಮಾಡಿ ಪತ್ರಕರ್ತರ ಜೊತೆ…

Read More

ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಆರ್ಥಿಕ ಕ್ರಾಂತಿ | Coconut Shell Demand

ಒಂದು ಕಾಲದಲ್ಲಿ ತ್ಯಾಜ್ಯವಾಗಿದ್ದ ತೆಂಗಿನಕಾಯಿ ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ಉದ್ಯಮವಾಗಿದೆ. ಕರಾವಳಿ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಗೆರಟೆ ಬೇಡಿಕೆ ಹೇಗೆ ಹೆಚ್ಚಾಯಿತು? ಸಂಪೂರ್ಣ ವರದಿ. ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಹೊಸ ಆರ್ಥಿಕ ಕ್ರಾಂತಿ ಒಂದು ಕಾಲದಲ್ಲಿ ಪುಕ್ಕಟೆಯಾಗಿ ಕೊಟ್ಟರೂ ಬೇಡವೆಂದು ಕೈಬಿಡಲಾಗುತ್ತಿದ್ದ ತೆಂಗಿನಕಾಯಿ ಚಿಪ್ಪು–ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ದೊಡ್ಡ ಉದ್ಯಮವಾಗಿ ರೂಪುಗೊಂಡಿದೆ. ಅಡುಗೆಮನೆಯ ಕಸ, ಸುಟ್ಟು ಬೂದಿಯಾಗುತ್ತಿದ್ದ ಅಥವಾ ತ್ಯಾಜ್ಯದ ಗುಡ್ಡೆ ಸೇರುತ್ತಿದ್ದ…

Read More

ಪಂಚರತ್ನ ಕಾರ್ಯಕ್ರಮ ನೆರವೇರಿಸದೆ ಇದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ

ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕೂಡ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ ಪ್ರಕಟಿಸುವೆ ಎಂದರು. ಯಾವುದೇ ಖಾಯಿಲೆ ಕಾಣಿಸಿಕೊಂಡರೂ ಗ್ರಾಪಂ ವ್ಯಾಪ್ತಿಯಲ್ಲಿ 24 ಗಂಟೆ ವೈದ್ಯರ ಸೇವೆ, ಮತ್ತು ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ. ರೈತ…

Read More