Headlines

ರಿಪ್ಪನ್‌ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ

ರಿಪ್ಪನ್‌ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ D.E. Madhusudan has been appointed as the new President of the historic Sri Siddhivinayaka Temple Management Committee in Ripponpet. The new 9-member committee will serve for the next three years. ರಿಪ್ಪನ್‌ಪೇಟೆ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ದತ್ತಿ…

Read More

ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ನಾಳೆ ರಿಪ್ಪನ್ ಪೇಟೆಗೆ:

ರಿಪ್ಪನ್ ಪೇಟೆ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಕೆ ಎಸ್ ಈಶ್ವರಪ್ಪ ರವರು ನಾಳೆ ರಿಪ್ಪನ್ ಪೇಟೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಈಶ್ವರಪ್ಪರವರು ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ವರದಿ : ಸಬಾಸ್ಟಿನ್ ಮ್ಯಾಥ್ಯೂಸ್‌…

Read More

ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ : ಕಿಮ್ಮನೆ ಸವಾಲು

ಶಿವಮೊಗ್ಗ : ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ರಾಜ್ಯದ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ಸಾಮರ್ಥ್ಯ ಇದ್ದರೆ ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ. ಆರು ತಿಂಗಳಲ್ಲಿ ಫಲಿತಾಂಶ ಕೊಡಿ. ಇದರಲ್ಲಿ ನನ್ನ ಹಸ್ತಕ್ಷೇಪವೆಗಿರುವುದು ಗುಲಗಂಜಿಯಷ್ಟು ಸಾಬೀತಾದರೆ ನಾನು ಸಾರ್ವಜನಿಕ ಕ್ಷೇತ್ರದಿಂದ ನಿವೃತ್ತಿಯಾಗುತ್ತೇನೆ. ಇಲ್ಲದಿರೆ ರಾಜ್ಯದ ಗೃಹಮಂತ್ರಿಗಳು ತೀರ್ಥಹಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದರು. ಅವರಿಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ 01-11-2014 ರಿಂದ 2018 ರವರೆಗೆ ಸತತವಾಗಿ ಆರಗ ಜ್ಞಾನೇಂದ್ರ…

Read More

RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ – ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ

Barrier for road safety near Chippigara Lake – Police install reflectors, prevent accidents RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ: ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ Barrier for road safety near Chippigara Lake – Police install reflectors, prevent accidents ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆ ದಂಡೆಯ ಬಳಿ ಅಪಾಯಕಾರಿ ತಿರುವುಗಳು ಹಾಗೂ ಸೂಕ್ತ ತಡೆಗೋಡೆಗಳ ಕೊರತೆಯಿಂದಾಗಿ…

Read More

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಸರಕಾರಿ ಶಾಲೆಯಲ್ಲಿ ಸಂಭವಿಸಿದ ಕೀಟನಾಶಕ ಘಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಕೆಲವು ದಿನಗಳ ಹಿಂದೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ರಾಜ್ಯದಾದ್ಯಂತ ಆತಂಕ ಮೂಡಿಸಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖುದ್ದಾಗಿ ಟ್ವೀಟ್ ಮಾಡಿ, “ಇದು ಭಯೋತ್ಪಾದನೆಯಿಗಿಂತಲೂ ಭಯಾನಕ,” ಎಂದು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರ ತಂಡ ಕೂಡ ಜಾಗೃತಗೊಂಡು,…

Read More

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಹಾಗೂ ಸ್ಥಳೀಯರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಮಂಗಳೂರಿನ ಪೊಲೀಸರು ಕೂಡ ಇದೇ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಬೆನ್ನುಬಿದ್ದಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ…

Read More

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….

Read More

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು Hosanagara Police solved a gold chain theft case within six hours by arresting two accused from Udupi and Mangaluru after a theft in Sonale village, Shivamogga district. ​ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣವನ್ನು ಕೇವಲ ಆರು ಗಂಟೆಗಳ ಒಳಗೆ ಭೇದಿಸುವ ಮೂಲಕ ಹೊಸನಗರ ಪೊಲೀಸರು…

Read More

ಹೋರಾಟದ ಮೂಲಕ ಬಂದ ನನ್ನನ್ನೇ ಜನ ಸೋಲಿಸಿದ್ದರು – ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೋ ನೋಡಬೇಕು : ಕಾಗೋಡು ತಿಮ್ಮಪ್ಪ| Kagodu

ಶಿವಮೊಗ್ಗ: ನಾನು ಹೋರಾಟದ ಮೂಲಕ ಅಧಿಕಾರಕ್ಕೆ ಬಂದವನು, ಆದರೆ ಜನ ನನ್ನ ಮೇಲೆ ಕೋಪಗೊಂಡು ಹೋದ ಬಾರಿ ಸೋಲಿಸಿದ್ದರು. ಈ ಬಾರಿ ಜನ ಏನು ಮಾಡುತ್ತಾರೆ ನೋಡೋಣ. ಇದರಿಂದ ನಾನು ಈ ಭಾರಿ ಚುನಾವಣಾ ಆಕಾಂಕ್ಷಿ ಎಂದು ಟಿಕೆಟ್​ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್​ ಬೇಕಾದವರು ಕೆಲಸ ಮಾಡಬೇಕು, ಪಕ್ಷದ ಕೆಲಸದಲ್ಲಿ ತನ್ನನ್ನು ತೂಡಗಿಸಿಕೊಳ್ಳಬೇಕು. ಆಗ ಆತ ನಾಯಕವಾಗಿ…

Read More