Headlines

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ಮಾಸ್ತಿಕಟ್ಟೆ :  ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೋರ್ವರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಲಿಕಲ್ ಸಮೀಪದಲ್ಲಿ ನಡೆದಿದೆ. ಪಿಕಪ್ ವಾಹನ ಚಾಲಕನ ಅಜಾಗರೂಕತೆಯಿಂದ ಅತಿ ವೇಗದಿಂದ  ಓಮ್ನಿ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕನ ಎರಡು ಕಾಲು ತುಂಡಾದ ಘಟನೆ ನಡೆದಿದೆ. ಘಟನೆಯಲ್ಲಿ ಹುಲಿಕಲ್ ನರಸಿಂಹಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಎಂಬುವವರ ಎರಡು…

Read More

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ ₹10 ಲಕ್ಷ ಹಣವನ್ನು ಬೇಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಶಿವಮೊಗ್ಗದ ಸಿಇಎನ್ (CEN) ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 31ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ…

Read More

ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!??

ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!?? ಶಿವಮೊಗ್ಗ: ನಗರದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಹುಟ್ಟಿಸುವ ಘಟನೆ ನಡೆದಿದ್ದು, ಮನೆಯ ಬಾಗಿಲು ಮುರಿದು ಅತಿಕ್ರಮ ಪ್ರವೇಶ ಮಾಡಿ ವಾಮಾಚಾರದ ಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಅಕ್ಟೋಬರ್ 31, 2025 ರಂದು ಮಧ್ಯಾಹ್ನ 1ರಿಂದ 2ರ ನಡುವಿನ ಸಮಯದಲ್ಲಿ ನಡೆದಿದೆ. ದೂರುದಾರ ಮಹಿಳೆಯು ಮನೆಯಲ್ಲಿ ಇರದ ಸಮಯದಲ್ಲಿ, ಕೆಲವರು ಬಾಗಿಲು ಮುರಿದು…

Read More

ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ಸರ್ವರ್​ ಡೌನ್ | Facebook

ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ಸರ್ವರ್​ ಡೌನ್ ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಭಾರತ ಸೇರಿ ವಿಶ್ವದ್ಯಾಂತ ಸರ್ವರ್ ಡೌನ್ ಆಗಿದ್ದು, ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಜಗತಿನಾದ್ಯಂತ ಸುಮಾರು 200ಕೋಟಿಗೂ ಅಧಿಕ ಫೇಸ್​ಬುಕ್​ ಬಳಕೆದಾರರಿದ್ದು, ಇಷ್ಟು ಪ್ರಸಿದ್ಧಿ ಪಡೆದುಕೊಂಡಿರುವ ಆಯಪ್​ಗಳು ದಿಢೀರ್ ಸ್ಥಗಿತಗೊಳ್ಳಲು ಕಾರಣವೇನು ಎಂಬುದು ಈವರೆಗೆ ಬಹಿರಂಗವಾಗಿಲ್ಲ. ಏಕಾಏಕಿ ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಂ ಏಕಾಏಕಿ…

Read More

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read More

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ|crime news

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ ಹೆತ್ತು ಹೊತ್ತ ತಾಯಿಯನ್ನು ಮಗನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಭೀಬತ್ಸಕರ ಘಟನೆ ಮಲೆನಾಡಿನಲ್ಲಿ ನಡೆದಿದೆ. ಇದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದ ಘೋರ ಹತ್ಯೆಯೊಂದರ ಕಥೆ. ಇಲ್ಲಿನ ಮಾವಿನಕೆರೆ ನಿವಾಸಿ ಸುಲೋಚನಮ್ಮ (60) ಎಂಬವರನ್ನು ಅವರ ಪುತ್ರನೇ ಕೊಂದು ಹಾಕಿದ್ದಾನೆ.  ತಾಯಿಯನ್ನೆ ಕೊಂದ ಕ್ರೂರಿ ಮಗ ಸಂತೋಷ (49) ಆತ ಭಾನುವಾರ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಸೋಮವಾರ…

Read More

ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ

Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…

Read More

ಮಲೆನಾಡಿನಲ್ಲೊಂದು ಸೋರುತ್ತಿರುವ ಸರ್ಕಾರಿ ಪ್ರೌಡ ಶಾಲೆ – ಮಳೆ ಬಂದರೆ ತರಗತಿಗಳಲ್ಲಿ ಅರಳುತ್ತವೆ ಬಣ್ಣ ಬಣ್ಣದ ಛತ್ರಿಗಳು

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಳೆ ಬಂದರೇ ಸಾಕು ವಿದ್ಯಾರ್ಥಿಗಳು ತರಗತಿ ಕೊಠಡಿಯಲ್ಲಿ ಬಣ್ಣ ಬಣ್ಣದ ಛತ್ರಿ ಹಿಡಿದು ಕುಳಿತುಕೊಳ್ಳುವುದರೊಂದಿಗೆ ಪಾಠ ಪ್ರವಚನ ಕೇಳುವ ದುಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಕೋಟ್ಯಾಂತರ ಹಣ ವ್ಯಯ ಮಾಡುತ್ತಿದ್ದು ಶಾಲಾ ಕಾಲೇಜ್‌ಗಳ ಕಟ್ಟಡ ನಿರ್ಮಾಣಕ್ಕೂ ಹೆಚ್ಚು ಅನುದಾನ ನೀಡುತ್ತಿದ್ದರೂ ಕೂಡಾ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ಮಾತ್ರ ಕಣ್ಣಿಗೆ ಕಂಡಿಲ್ಲವೇನೂ ಎಂಬ ಅನುಮಾನ ಕಾಡುವಂತಾಗಿದೆ. 2006 ರಲ್ಲಿ…

Read More

ಹಿಜಾಬ್ – ಕೇಸರಿ ಶಾಲು ಸಂಘರ್ಷ : ಇಂದು ಶಿವಮೊಗ್ಗದ ATNC ಕಾಲೇಜಿಗೆ ರಜೆ ಘೋಷಣೆ !

ಶಿವಮೊಗ್ಗ : ಹಿಜಾಬ್, ಕೇಸರಿ ಶಾಲು ಸಂಘರ್ಷದ ಬೆನ್ನಿಗೆ, ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ (ATNCC) ಒಂದು ದಿನ ತರಗತಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಫೆಬ್ರವರಿ 8ರಂದು ತರಗತಿ ನಡೆಯುವುದಿಲ್ಲ. ಆದರೆ ಉಪನ್ಯಾಸಕರು ಮತ್ತು ಸಿಬ್ಬಂದಿ ಕಾಲೇಜಿಗೆ ಬರಲಿದ್ದಾರೆ ಎಂದು ATNC ಕಾಲೇಜು ಪ್ರಾಂಶುಪಾಲರಾದ ಸುರೇಶ್ ಅವರು ತಿಳಿಸಿದ್ದಾರೆ. ATNC ಕಾಲೇಜು ವಿದ್ಯಾರ್ಥಿಗಳು ನಿನ್ನೆ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಹಿಜಾಬ್ ಧರಿಸುವ…

Read More

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More