ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…

Read More

ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ

Former Karnataka minister ಹರತಾಳು ಹಾಲಪ್ಪ visits Edamane village in Sagar taluk, slams Forest Department eviction notices, and assures protection to 16 families living on ancestral land. ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ ಸಾಗರ ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಚನ್ನಗೊಂಡ ಗ್ರಾಮ ಪಂಚಾಯಿತಿಯ ಕಟ್ಟಿನಕಾರು ಸಮೀಪದ ಎಡಮನೆ ಪ್ರದೇಶದ ಕುಟುಂಬಗಳಿಗೆ ಅರಣ್ಯ ಇಲಾಖೆ ತೆರವು ನೋಟಿಸ್‌…

Read More

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ ರಿಪ್ಪನ್‌ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು…

Read More

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಅಪಘಾತವಾಗಿದ್ದು ಘಟನೆಯಲ್ಲಿ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ…

Read More

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ರೆಡಿ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ದ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ ಹೆಸರುಗಳ ಪಟ್ಟಿಯನ್ನು ಪರಿಷ್ಕರಿಸಿದ ಹೈಕಮಾಂಡ್ 7 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.  ಹಿಂದುಳಿದ ವರ್ಗದಿಂದ ಯತೀಂದ್ರ ಸಿದ್ದರಾಮಯ್ಯ, ಬೋಸರಾಜು,…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

ಚಿನ್ಮನೆ ಬಳಿ ಭೀಕರ ಅಪಘಾತ : ಒಬ್ಬ ಸಾವು,ಇಬ್ಬರ ಸ್ಥಿತಿ ಗಂಭೀರ

ಚಿನ್ನಮನೆ ಗ್ರಾಮದ ಬಳಿ ಬೊಲೆರೊ ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.ಅಪಘಾತವಾಗಿ ನಿಲ್ಲಿಸಿದ್ದ ಬೊಲೆರೊ ಪಿಕಪ್ ಗೆ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಆಯನೂರು ಕಡೆಯಿಂದ ಬರುತ್ತಿದ್ದ ಬೊಲೆರೊ ಪಿಕಪ್ ವಾಹನಕ್ಕೆ ಸೂಡೂರು ಕಡೆಯಿಂದ ಆಯನೂರು ಕಡೆ ಬರುತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಚಿಕ್ಕಮಚಲಿ ಗ್ರಾಮದ ನಿವಾಸಿ ಶ್ಯಾಮು (40) ಎಂಬುವವನು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ನಂತರ ಹಿಂಬದಿಯಿಂದ ಬಂದು…

Read More

ರಿಪ್ಪನ್‌ಪೇಟೆ : ಕಳಪೆ ಕಾಮಗಾರಿಗೆ ಮೂರೇ ತಿಂಗಳಲ್ಲಿ‌ ಕಿತ್ತು ಹೋದ ಚಿನ್ನದ ರಸ್ತೆ – 4.5 ಕೋಟಿ ರೂ ನೀರಲ್ಲಿ ಹೋಮ | Ripponpet

ಅಭಿವೃದ್ಧಿಯ ಮಂತ್ರ ಪಠಿಸುತ್ತಿರುವ ಜನಪ್ರತಿನಿಧಿಗಳು ಪ್ರತಿ ವರ್ಷ ಸರ್ಕಾರದಿಂದ ಕೋಟಿಗಟ್ಟಲೆ ಹಣ ತಂದು ತಾಲೂಕಿನ ವಿವಿಧ ಭಾಗದ ರಸ್ತೆಗಳ ಡಾಂಬರೀಕರಣ ಮಾಡುತ್ತಿದ್ದರೂ ಸರಿಯಾದ ಮೇಲ್ವಿಚಾರಣೆ ಇಲ್ಲದೆಯೋ ಅಥವಾ 40% ಕಮೀಷನ್ ದಂಧೆಯೋ ಏನೋ ಗೊತ್ತಿಲ್ಲ ತಾಲೂಕಿನ ಅಭಿವೃದ್ಧಿ ದಶಕಗಳ ಹಿಂದೆ ಹೋಗಿದೆಯೇನೋ ಎನ್ನಿಸುವ ಸ್ಥಿತಿ ನಿರ್ಮಾಣವಾಗುತ್ತಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು – ಮಾವಿನಸರ ರಸ್ತೆ ನಾಲ್ಕೈದು ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆ. ಡಾಂಬಾರು ಕಾಣದೇ ಬಹಳ ವರ್ಷಗಳೇ ಕಳೆದಿತ್ತು. ಗ್ರಾಮಸ್ಥರ ಹಲವು ವರ್ಷದ…

Read More

31 ವರ್ಷಗಳ ಸುದೀರ್ಘ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ

31 ವರ್ಷಗಳ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಶಿಕ್ಷಕ ವೃತ್ತಿಯನ್ನು ತ್ಯಾಗ, ಸೇವೆ ಮತ್ತು ನಿಸ್ವಾರ್ಥತೆಯ ಪ್ರತೀಕವೆಂದು ಕರೆಯಲಾಗುತ್ತದೆ. ಅದಕ್ಕೆ ಸಾಕ್ಷಿಯಾಗಿ, ಹೊಸನಗರ ತಾಲೂಕಿನ ಅರಸಾಳು ಗ್ರಾಮಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕರಾದ ಡಿ. ಕೃಷ್ಣಪ್ಪ ಅವರು 31 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸಿ, ಇದೀಗ ನಿವೃತ್ತಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ , ವಿನಾಯಕ…

Read More

ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ

Shivamogga police busted an inter-state chain snatching gang and arrested four accused, recovering gold ornaments worth Rs 25 lakh and a bike used in the crime. ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ ಶಿವಮೊಗ್ಗ: ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ವಿನೋಬನಗರ ಪೊಲೀಸರು, ಬಂಧಿತರು ಅಂತರ್‌ರಾಜ್ಯ ಮಟ್ಟದಲ್ಲಿ ಸರಗಳ್ಳತನ ಹಾಗೂ ಒಂಟಿ ಮನೆ ದರೋಡೆಗಳಲ್ಲಿ ತೊಡಗಿದ್ದವರು…

Read More