Headlines

ನವೋದಯ ವಿದ್ಯಾಲಯದ 6, 9ನೇ ತರಗತಿ ಫಲಿತಾಂಶ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ

ನವೋದಯ ವಿದ್ಯಾಲಯದ 6, 9ನೇ ತರಗತಿ ಫಲಿತಾಂಶ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ ನವೋದಯ ವಿದ್ಯಾಲಯ ಸಮಿತಿ, ಎನ್ ವಿಎಸ್ 6 ಮತ್ತು 9 ನೇ ತರಗತಿಗಳಿಗೆ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ, JNVST 2024 ಫಲಿತಾಂಶವನ್ನು navodaya.gov.in ರಂದು ಬಿಡುಗಡೆ ಮಾಡಿದೆ.  ಎನ್ವಿಎಸ್ ಪ್ರವೇಶ ಪರೀಕ್ಷೆಯನ್ನು 6 ನೇ ತರಗತಿಗೆ ನವೆಂಬರ್ 4, 2023 (ಹಂತ 1) ಮತ್ತು ಜನವರಿ 20, 2024 (ಹಂತ 2) ರಂದು ಎರಡು ಹಂತಗಳಲ್ಲಿ ನಡೆಸಲಾಯಿತು. 9…

Read More

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪೊಲೀಸರು ತಪಾಸಣೆ ವೇಳೆ ಮಲ್ಲಾಡಿ ಹಳ್ಳಿ ಬಳಿಯಲ್ಲಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನೋವಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ತಂಬಾಕು ಚೀಲಗಳಲ್ಲಿ ದಾಖಲೆ ಇಲ್ಲದ 8 ಕೋಟಿ ರೂಪಾಯಿ ಪತ್ತೆಯಾಗಿದೆ.   ಈ ಹಣದ ಮೂಲದ ಬಗ್ಗೆ ಚಿತ್ರದುರ್ಗದ ಪೊಲೀಸ್ ವರಿಷ್ಟಾಧಿಕಾರಿ ಸ್ಥಳೀಯ…

Read More

SAGARA | ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ

ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ ಸಾಗರ : ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಡಿವೈಎಸ್‌ಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಎಡಜಿಗಳೇಮನೆ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚಿನ ಗ್ರಾಮಸ್ಥರ ತಂಡದ ನೇತೃತ್ವ ವಹಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸಾಗರ ನಗರದಿಂದ…

Read More

ರಿಪ್ಪನ್ ಪೇಟೆ: ಬ್ಯಾಂಕಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ: ರಾಮ ನಾಯಕ್

 ರಿಪ್ಪನ್ ಪೇಟೆ: ಕೆನರಾ ಬ್ಯಾಂಕ್ ರಾಷ್ಟ್ರದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿದ್ದು. ವಾಣಿಜ್ಯ ಕೃಷಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ  ಗಣನೀಯ ಸೇವೆಯನ್ನು ನೀಡುತ್ತಿದೆ ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ಕೆನರಾ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ರಾಮ ನಾಯಕ್ ಹೇಳಿದರು.  ಶುಕ್ರವಾರ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ನೂತನವಾಗಿ ನಿರ್ಮಿಸಲಾದ ಬಂಗಾರ ಸಾಲದ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆನರಾ ಬ್ಯಾಂಕ್ ಗ್ರಾಹಕರ ಪರವಾಗಿ ಹಗಲಿರುಳು ಶ್ರಮಿಸುತ್ತಿದ್ದು ಎಲ್ಲ ಗ್ರಾಹಕರಿಗೂ ಬ್ಯಾಂಕಿನ ಸೌಲಭ್ಯಗಳು ಸಿಗಲೇಬೇಕೆಂಬ ಸದುದ್ದೇಶದಿಂದ  ಕಾರ್ಯನಿರ್ವಹಿಸುತ್ತಿದೆ. ಕೇಂದ್ರ…

Read More

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣ : ಕಾರು ತುಂಗಾ ಕಾಲುವೆಯಲ್ಲಿ ಬಿದ್ದಿರುವ ಶಂಕೆ|honnali

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೌದು, ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖತ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆ ಪೊಲೀಸರು ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ…

Read More

ಬೆನವಳ್ಳಿ ಕಟ್ಟುಕೋವಿ(gunshot) ಪ್ರಕರಣ ಮತ್ತೆ ಮುನ್ನಲೆಗೆ – ಮರು ತನಿಖೆಗೆ ಚಾಲನೆ ನೀಡಿದರಾ ಪಿಎಸ್‌ಐ ಪ್ರವೀಣ್ .??

ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ 2020 ಡಿಸೆಂಬರ್ ತಿಂಗಳಲ್ಲಿ ನಡೆದಿದ್ದ ಗನ್ ಶಾಟ್(gunshot) ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು ಪಟ್ಟಣದ ಖಡಕ್ ಪಿಎಸ್‌ಐ ಪ್ರವೀಣ್ ಎಸ್ ಪಿ ಈ ಪ್ರಕರಣದ ಮರು ತನಿಖೆ ನಡೆಸುತಿದ್ದಾರೆ ಎಂದು ತಿಳಿದುಬಂದಿದೆ. 2020 ರ ಡಿಸೆಂಬರ್‌ನಲ್ಲಿ ಬೆನವಳ್ಳಿ ಗ್ರಾಮದ ಪ್ರವೀಣ ಎಂಬ ಯುವಕನಿಗೆ ಖಾಸಗಿ ವ್ಯಕ್ತಿಯೋರ್ವ ಗದ್ದೆಯಲ್ಲಿ ಕಟ್ಟಿದ ಕಟ್ಟುಕೋವಿಯಿಂದ ಸಿಡಿದ ಗುಂಡು ಕಾಲಿಗೆ ತಾಗಿ ಕಾಲು ಕಳೆದುಕೊಂಡಿದ್ದನು,ಈ ಪ್ರಕರಣದ ಆರೋಪಿಗಳ ವಿರುದ್ದ…

Read More

ರಿಪ್ಪನ್‌ಪೇಟೆ ,ಉಡುಪಿ,ಮಂಗಳೂರು ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ(10-04-2024) ಈದ್ ಉಲ್ ಫಿತರ್ ಹಬ್ಬ ಆಚರಣೆ

ರಿಪ್ಪನ್‌ಪೇಟೆ ,ಕರಾವಳಿ ಭಾಗ ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ(10-04-2024) ಈದ್ ಉಲ್ ಫಿತರ್ ಹಬ್ಬ ಆಚರಣೆ ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ತೀರ್ಮಾನಿಸಲಾಗಿದೆ.ಅದರದೊಂದಿಗೆ ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಈದುಲ್ ಫಿತರ್ ಆಚರಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ,ರಿಪ್ಪನ್‌ಪೇಟೆ ಪಟ್ಟಣದಲ್ಲಿಯೂ ನಾಳೆಯೇ ಈದುಲ್ ಫಿತ್ ರ್ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಗುರುವಾರ ಈದುಲ್ ಫಿತ್ ರ್ ಆಚರಣೆ…

Read More

ಜೂಜಾಟದ ವೇಳೆ ಹಣಕಾಸಿನ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ|murder

ಭದ್ರಾವತಿ : ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್‌ ಎಂಬವರ ಕೊಲೆಯಾಗಿದೆ. ರಂಗನಾಥ ಪುರ ಗ್ರಾಮದಲ್ಲಿ ಗಣಪತಿ ಪೆಂಡಾಲ್ ಬಳಿ ಚೌಕಾಬಾರ ಆಡುತ್ತಿದ್ದ ವೇಳೆ ಆಟವನ್ನ ನೋಡುತ್ತಿದ್ದ ವೆಂಕಟೇಶ್ ಗೆ ಅದೇ ಗ್ರಾಮದ ಪ್ರದೀಪ್ ಕಳೆದ 15 ದಿನಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ ವಿಚಾರವನ್ನು ಪ್ರಸ್ತಾಪಿಸಿ ಗಲಾಟೆ ಪ್ರಾರಂಭಿಸಿದ್ದಾನೆ. ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…

Read More

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಕನ್ನಡ ಕಲರವದ ಕಂಪು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ವ್ಯಾಪ್ತಿಯ ಗ್ರಾಮ ಪಂಚಾಯತ್, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಸ್ತೂರಿ ಕನ್ನಡ ಸಂಘದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಿವಮೊಗ್ಗ ರಸ್ತೆಯ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಸ್ತೂರಿ…

Read More
Exit mobile version