ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ | Crime news
ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ ಲೋಕಸಭಾ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆ ಶಿವಮೊಗ್ಗದ ಪಾತಕ ಲೋಕ ಮತ್ತೆ ಹೆಡೆಬಿಚ್ಚಿದೆ. ಇಂದು ಶಿವಮೊಗ್ಗದ ಜನನಿಬಿಡ ರಸ್ತೆಯಲ್ಲಿ ರೌಡಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆಯಾದರೆ ಹತ್ಯೆಮಾಡಲು ಬಂದ ಗ್ಯಾಂಗಿನ ಇಬ್ಬರು ನಡು ರಸ್ತೆಯಲ್ಲೆ ಹೆಣವಾಗಿ ಹೋಗಿದ್ದಾರೆ.! ಹೌದು ಇಬ್ಬರ ಹತ್ಯೆಯಾದ ಸ್ಥಳವನ್ನು ನೋಡಿದರೆ ಇದೊಂದು ಡೆಂಜರಸ್ ಅಟ್ಯಾಕ್ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.!? ಶೊಯೆಬ್ ಹಾಗೂ ಗೌಸ್ ಹತ್ಯೆಯಾದ ವ್ಯಕ್ತಿಗಳಾಗಿದ್ದಾರೆ. ಹಂತಕರು ಯಾವ ಮಟ್ಟಕ್ಕೆ ರಿವೆಂಜ್…


