ಯುವಕರು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜೀವನ ಚರಿತ್ರೆ ಅರಿಯುವುದು ಅಗತ್ಯ – ಆದರ್ಶ ಗೋಖಲೆ|shivaji jayantji

ಯುವಕರು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜೀವನ ಚರಿತ್ರೆ ಅರಿಯುವುದು ಅಗತ್ಯ – ಆದರ್ಶ ಗೋಖಲೆ ರಿಪ್ಪನ್‌ಪೇಟೆ : ಅಪ್ರತಿಮ ಹೋರಾಟ, ವಿಭಿನ್ನ ಯುದ್ಧಕಲೆ, ಸಂಘಟನಾ ಚತುರತೆ, ಆದರ್ಶ ದೇಶ ಪ್ರೇಮದ ಮೂಲಕ ಇಂದಿಗೂ ನಮ್ಮೆಲ್ಲರಿಗೆ ಆದರ್ಶಪ್ರಾಯ ಆಗಿರುವ ಶಿವಾಜಿ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಅರಿಯುವುದು ಅಗತ್ಯ ಎಂದು ಯುವ ಚಿಂತಕ, ಪ್ರಖರ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಪಟ್ಟಣದಲ್ಲಿ ಮರಾಠ ಸಮಾಜ ಭಾನುವಾರ ಆಯೋಜಿಸಿದ್ದ ಶಿವಾಜಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಯಿ ಜೀಜಾಬಾಯಿ ಶಿವಾಜಿಗೆ…

Read More

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ A government school headmaster died in a head-on motorcycle collision near Nedaravalli on Tuesday evening while returning home after school duties. A case has been registered at Anandapuram Police Station. ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ…

Read More

ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read More

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ ತೀರ್ಥಹಳ್ಳಿ: ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಫೈನಾನ್ಸ್ ಮಾಲೀಕರ ನಿರಂತರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ತೀವ್ರ ಮನನೊಂದು ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್. (37) ಎಂದು ಗುರುತಿಸಲಾಗಿದೆ. “ಟಿಪ್ಪರ್ ಮಂಜು” ಎಂದೇ ಪರಿಚಿತರಾಗಿದ್ದ ಅವರು ಲಾರಿ ಮಾಲೀಕರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಮತ್ತು ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲದ ಒತ್ತಡ ಮತ್ತು ಪೀಡನೆ ತಾಳಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು…

Read More

ಹೊಸನಗರ | ಬಿಜೆಪಿ ಕಾರ್ಯಕರ್ತರನ್ನು ಹೆದರಿಸಲು ಸಾಧ್ಯವಿಲ್ಲ  – ಸಂಸದ ಬಿ.ವೈ. ರಾಘವೇಂದ್ರ

BJP leaders staged a massive protest in Hosanagara alleging misuse of the police department under pressure from local Congress leaders. MP B.Y. Raghavendra warned that harassment of party workers will not be tolerated. ಹೊಸನಗರ: ಸ್ಥಳೀಯ ಕಾಂಗ್ರೆಸ್ ಶಾಸಕರ ಸೂಚನೆಯಂತೆ ಪೊಲೀಸ್ ಇಲಾಖೆ ಬಿಜೆಪಿ ಸ್ವಾಭಿಮಾನಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ತೊಂದರೆ ನೀಡುತ್ತಿದೆ. ಇಂತಹ ರಾಜಕೀಯ ಪ್ರೇರಿತ ಕ್ರಮಗಳನ್ನು ಬಿಜೆಪಿ ಪಕ್ಷ ಯಾವತ್ತೂ ಸಹಿಸುವುದಿಲ್ಲ ಎಂದು…

Read More

ರಿಪ್ಪನ್ ಪೇಟೆ: ಶಾಸಕ ಹರತಾಳು ಹಾಲಪ್ಪರವರಿಗೆ ಸಚಿವ ಸ್ಥಾನ ನೀಡುವಂತೆ ವೀರಶೈವ ಸಮಾಜದವರಿಂದ ಒತ್ತಾಯ:

 ರಿಪ್ಪನ್‌ಪೇಟೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮಾಜಿ ಸಚಿವ, ಎಂಎಸ್ಐಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಹರತಾಳು ಹಾಲಪ್ಪನವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವಂತೆ ರಿಪ್ಪನ್‌ಪೇಟೆ ವೀರಶೈವಲಿಂಗಾಯತ ಸಮಾಜದ ಮುಖಂಡರುಗಳಾದ ಮೆಣಸೆ ಆನಂದ,ಕಮದೂರು ರಾಜಶೇಖರ್, ಹೆಚ್.ಎಸ್.ರವಿ ಹಾಲುಗುಡ್ಡೆ, ನೆವಟೂರು ದೇವೇಂದ್ರಪ್ಪಗೌಡ, ಯೋಗೇಂದ್ರಗೌಡ, ಜಿ.ಡಿ ಮಲ್ಲಿಕಾರ್ಜುನ, ಕಳಸೆ ಗಂಗಾಧರಗೌಡ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರುಗಳು ಹಾಲಪ್ಪನವರು ಹೊಸನಗರ-ಸಾಗರ-ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಸಚಿವರಾಗಿ ಕಾರ್ಯನಿರ್ವಹಿಸಿದ್ದು ಅಲ್ಲದೆ ಶಾಸಕರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದು ಜಾತಿ ಭೇದ ಭಾವ…

Read More

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi rainy season fair will be held on August 11. Special decoration, puja and Maha Mangalarati from 6 AM. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಆಗಸ್ಟ್ 11ರಂದು ಮಂಗಳವಾರ ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ…

Read More

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under the influence of alcohol lost control and plunged into a roadside lake near Ulloor village in Sagar taluk. Local residents rescued the driver safely. ಸಾಗರ: ಮದ್ಯದ ಅಮಲಿನಲ್ಲಿ ಅಜಾಗರೂಕತೆಯಿಂದ ಕಂಟೇನರ್ ಲಾರಿ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಲಾರಿ ನುಗ್ಗಿದ…

Read More

ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದಲ್ಲಿ ಗುರು ಪೂರ್ಣಿಮೆ

ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ನಡುವೆ ಒತ್ತಡದ ಬದುಕಿನಲ್ಲಿ ಜ್ಞಾನದ ಬೆಳಕಿನ ದೀವಿಗೆ ನೀಡಿದ ಗುರು ಸ್ಮರಣೆ ಅತಿ ಅಗತ್ಯ ಎಂದು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು. ಇಂದು ರಾಜ್ಯದ ಆರ್ಯ ಈಡಿಗರ ಪವಿತ್ರ ಯಾತ್ರಾ ಸ್ಥಳವಾದ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದಲ್ಲಿ  ಗುರು ಪೂರ್ಣಿಮೆಯ ಪ್ರಯುಕ್ತ  ಆಯೋಜಿಸಲಾಗಿದ್ದ  ಧಾರ್ಮಿಕ ಸಮಾರಂಭದ  ಸಾನಿಧ್ಯ ವಹಿಸಿ ಆಶೀರ್ವಚನ  ನೀಡಿದ ಅವರು ಇಂದಿನ ಜನರಿಗೆ ಶಿಕ್ಷಣ ಹಾಗೂ ಸಂಸ್ಕಾರದ…

Read More

ಲಕ್ಕವಳ್ಳಿ ಮಠಕ್ಕೆ ಅನುದಾನ ಕೋರಿ ಸಿಎಂಗೆ ನ.15 ರಂದು ಮನವಿ : ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ|Lakkavalli matt

ಸೊರಬ: ತಾಲೂಕಿನ ಲಕ್ಕವಳ್ಳಿಯ ಶ್ರೀ ಮೋಕ್ಷ ಮಂದಿರ ಜೈನ ಮಠ ವರದಾ ನದಿ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾಗುತ್ತಿದ್ದು, ನದಿಗೆ ತಡೆಗೋಡೆ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ. 15ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀ ಮಠದ ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ ಹೇಳಿದರು.   ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರದಾ ನದಿಗೆ ಮೂಗೂರು ಸಮೀಪ ಬ್ಯಾರೆಜ್…

Read More