Headlines

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR)

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR) ರಿಪ್ಪನ್‌ಪೇಟೆ : ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆ ಪತ್ರಕರ್ತರ ಬಳಗ , ಪೊಲೀಸ್ ಇಲಾಖೆ ,ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಜುಲೈ 06 ರ ಶನಿವಾರ ವಾಹನ ಪೂರ್ವ ಚಾಲನ ಪರವಾನಗಿ(LLR) ಶಿಬಿರವನ್ನು ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವ ವಾಹನ ಪೂರ್ವ ಚಾಲನ ಪರವಾನಗಿ…

Read More

ಡಿ.ಕೆ. ಸುರೇಶ್ ವಿರುದ್ಧ ಸಾಗರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಪ್ರತಿಭಟನೆ…! ಡಿ.ಕೆ. ಸುರೇಶ್ ಪ್ರತಿಕೃತಿ ದಹನ…!

ಸಾಗರ: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಎಂಎಲ್ಸಿ ರವಿ ಅವರು ಸಚಿವ ಅಶ್ವಥ್ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿ ಪಡಿಸಿ, ಗೂಂಡಾ ವರ್ತನೆ ತೋರಿದ್ದಾರೆಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಂಗಳವಾರ ನಗರ ಸಾಗರ್ ಹೋಟೆಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ  ಡಿ.ಕೆ.ಸುರೇಶ್ ಅವರ ಭಾವಚಿತ್ರವನ್ನು ಧಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಿ.ಕೆ.ಸುರೇಶ್ ಹಾಗೂ ಎಂಎಲ್ಸಿ ರವಿ ಇಬ್ಬರಿಗೂ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು.ಹಾಗೂ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು…

Read More

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು A case has been registered in Thirthahalli after unknown persons allegedly poisoned a drinking water well in Giniya village near Kuppalli, reportedly due to a land dispute. ತೀರ್ಥಹಳ್ಳಿ: ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪದ ಘಟನೆ ಬೆಳಕಿಗೆ ಬಂದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More

ಅತಿಥಿ ಉಪನ್ಯಾಸಕರು ಶೂ ಪಾಲಿಶ್, ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಬಂದಿದ್ದರೂ ಸರ್ಕಾರ ಜಾಣಕುರುಡು ತೋರುತ್ತಿದೆ : ತೀರ್ಥಹಳ್ಳಿ ಅತಿಥಿ ಉಪನ್ಯಾಸಕರ ಆರೋಪ , ಪ್ರತಿಭಟನೆ

ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ  ಹಲವಾರು…

Read More

ಶಿವಮೊಗ್ಗದಲ್ಲಿ ಏಪ್ರಿಲ್ 28ರಂದು ಉದ್ಯೋಗ ಮೇಳ – ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಏಪ್ರಿಲ್ 28ರಂದು ಉದ್ಯೋಗ ಮೇಳ – ವಿವಿಧ ಕಂಪನಿಗಳಿಂದ ನೇರ ಸಂದರ್ಶನ Job fair to be held in Shivamogga on April 28 with direct interviews by multiple companies. Candidates from SSLC to degree level can attend. ಶಿವಮೊಗ್ಗ, ಏಪ್ರಿಲ್ 24: ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏಪ್ರಿಲ್ 28ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು…

Read More

ರಸ್ತೆ ಅಪಘಾತ : ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು |Accident

  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಲ್ಲಲು ತೆರಳಿದ್ದ  ಕಾಂಗ್ರೆಸ್‌ ಕಾರ್ಯಕರ್ತನೋರ್ವ ಅಪಘಾತದಿಂದ ಮೃತಪಟ್ಟ ಘಟನೆ ಸೋಮವಾರ ಹಿರಿಯೂರಿನಲ್ಲಿ ನಡೆದಿದೆ. ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಹಿರೇಬಿಲಗುಂಜಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುತ್ತದಿಂಬ ಗ್ರಾಮದ ರಮೇಶ್‌ (62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.  ಎಂ.ಎಲ್ ರಮೇಶ್ ಅವರು ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಗರ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಹಿರಿಯೂರಿಗೆ ತೆರಳಿದ್ದರು ಈ ಸಂದರ್ಭದಲ್ಲಿ ರಸ್ತೆ ದಾಟುವಾಗ ಖಾಸಗಿ…

Read More

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ..??HMS

ರಿಪ್ಪನ್‌ಪೇಟೆ(Ripponpet) : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 56ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಗುರುವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಗುರುವಾರ ಸಂಜೆ ಮೆರವಣಿಗೆ ಹೊರಟು…

Read More

ಸೌಮ್ಯ ಪೆರ್ನಾಜೆಗೆ ಗಡಿನಾಡ ಧ್ವನಿ ” ಮಧು ಭೂಷಣ” ರಾಜ್ಯ ಪ್ರಶಸ್ತಿ ಪ್ರಧಾನ|award

ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ” ಮಧು ಭೂಷಣ”   ರಾಜ್ಯ ಪ್ರಶಸ್ತಿ ಪ್ರಧಾನ  ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ರವರಿಗೆ ಮಧುಭೂಷಣ ರಾಜ್ಯ ಪ್ರಶಸ್ತಿ ಪ್ರಧಾನ  ಮಾಡಿರುತ್ತಾರೆ. ಪ್ರಶಸ್ತಿ ಪ್ರಧಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ 2023 (25) ಫೆಬ್ರವರಿ ರಂದು ನಡೆಯಿತು. ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಮಲಾರ್ ಜಯರಾಮ್ ರೈ…

Read More

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ ಶಿವಮೊಗ್ಗ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ಉಗ್ರವಾದಿಗಳಿಗೆ ಶಕ್ತಿ ತುಂಬುವ ಹೇಳಿಕೆ ನೀಡಿದ್ದಾರೆ. ಅವರನ್ನು ಬಂಧಿಸಬೇಕು ಅಥವಾ ಗುಂಡಿಕ್ಕಿ ಕೊಲ್ಲಬೇಕು ಎಂದು ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಉಗ್ರವಾದಿಗಳ ಗುಂಡಿನ ದಾಳಿಯಲ್ಲಿ ಮಡಿದವರಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಈ ಸಮಯದಲ್ಲಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಸಹಿಸಲು ಸಾಧ್ಯವಿಲ್ಲ, ಉಗ್ರವಾದಿಗಳಿಗೆ…

Read More
Exit mobile version