Headlines

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು…

Read More

ಶಾದಿಮಹಲ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆ ಪೊಲೀಸರ ಬಲೆಗೆ – 18 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

Tunganagar police in Shivamogga arrested a woman accused of stealing gold ornaments and cash during wedding functions at Shadi Mahals. Police recovered 120 grams of gold worth around ₹18 lakh in connection with four cases. ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್‌ಗಳಲ್ಲಿ ಮದುವೆ ಸಮಾರಂಭಗಳ ವೇಳೆ ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೂಳೆಬೈಲ್ ನಿವಾಸಿ ರುಕ್ಸಾರ್…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

ವಾಹನವೊಂದರ ಬ್ರೇಕ್ ಫೇಲ್ ಆದ ಕಾರಣ ಉಳಿದ ಎಲ್ಲಾ ವಾಹನ ಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ. ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಕಳೆದ ಅರ್ಧಗಂಟೆಗೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಇತ್ತ ಅದರ ನಡುವೆಯೇ ಆಂಬ್ಯುಲೆನ್ಸ್ ಗಳು ಸಹ ಓಡಾಟ ನಡೆಸಲು ಪರದಾಟ ನಡೆಸುತ್ತಿವೆ. ಸ್ಥಳದಲ್ಲಿ ಪೊಲೀಸರು ಇದ್ದು ವಾಹನ…

Read More

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್|jds

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷವು ಚುನಾವಣಾ ಮೈತ್ರಿ ಮಾಡಿಕೊಂಡಿರುವುದರಿಂದ ಹಿಂದಿನಿಂದಲೂ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ರಾಜ್ಯದ ಬಹುಪಾಲು ಅಲ್ಪಸಂಖ್ಯಾತರು ವಿಚಲಿತವಾಗುವ ಅಗತ್ಯವಿಲ್ಲ. ರಾಷ್ಟ್ರೀಯತೆಯ ಜೊತೆಗೆ ಪ್ರಾದೇಶಿಕ ಅಸ್ಮಿತೆಯನ್ನು ಉಳಿಸುವುದು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ಉದ್ದೇಶವಾಗಿದೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾದ ಆರ್‌.ಎ, ಚಾಬುಸಾಬ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಸಮಿತಿಯ ಎಂ.ಬಿ.ಮಂಜುನಾಥ, ಸುಧೀಂದ್ರ ಪೂಜಾರಿ, ಬೇಕರಿ ನಾರಾಯಣ,ಶ್ರೀನಿವಾಸ…

Read More

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ ಶಿವಮೊಗ್ಗ : ನಗರಕ್ಕೆ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಒತ್ತುವರಿ ತೆರವಿನ ನೋಟಿಸ್‌ ನೀಡುತ್ತಿರುವ ಪ್ರಕರಣದ ಬಿಸಿ ತಟ್ಟಿದೆ. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಮುಖಂಡರ ಅರಣ್ಯ ಸಚಿವರನ್ನ ಭೇಟಿಯಾಗಿ  ರೈತರನ್ನು ಒಕ್ಕಲೆಬ್ಬಿಸದಂತೆ ಮನವಿ ಮಾಡಿದರು. ಮುಖಂಡರ ಪರವಾಗಿ ಸಚಿವರಿಗೆ ಮನವಿ ಸಲ್ಲಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸಾಗುವಳಿ…

Read More

ಚಿನ್ನಮನೆ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು

ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ ಸಂಭವಿಸಿದೆ. ಚಲಿಸುತಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಧ್ಯಾಹ್ನ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನ ಚಾಲಕರ ಕಾರು ಚಲಾಯಿಸುತ್ತಿರುವಾಗ ತೀವ್ರ ಗಾಳಿಯಿಂದ ಕಿತ್ತು ಬಂದ ದೊಡ್ಡ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಕಾರಿನ ಮುಂಭಾಗ…

Read More

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ ಕಬಾಬ್ ಅಂಗಡಿ ಮಾಲೀಕನ ಜೊತೆ ಜಗಳವಾಡುತ್ತಿದ್ದ ವೇಳೆ ಪಾನಮತ್ತ ಗ್ರಾಹಕನೊಬ್ಬ ಕಾಲೇಜು ವಿದ್ಯಾರ್ಥಿ ಮೇಲೆ ಎಣ್ಣೆ ಸುರಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಬಾಬ್ ಮಾಲೀಕನ ಜೊತೆಗೆ ಪಾನಮತ್ತನಾಗಿದ್ದ ಗ್ರಾಹಕನೊಬ್ಬ ಜಗಳವಾಡುತಿದ್ದು ಅದು ವಿಕೋಪಕ್ಕೆ ತಿರುಗಿದಾಗ ಸಿಟ್ಟಿಗೆದ್ದು ವಿದ್ಯಾರ್ಥಿ ಒಬ್ಬನ ಮೇಲೆ ಪಾನಮತ್ತ ಗ್ರಾಹಕ ಬಿಸಿ ಎಣ್ಣೆ ಎರಚಿದ್ದಾನೆ. ಮಾಲೀಕನ ಮೇಲೆ ಪಾನಮತ್ತ ಗ್ರಾಹಕ ಎಣ್ಣೆ ಎರಚಲು ಯತ್ನಿಸಿದ್ದಾನೆ. ಆದರೆ ಜರಡಿಯಿಂದ ವಿದ್ಯಾರ್ಥಿ ಮೇಲೆ…

Read More

ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಲಾರಿ ಹರಿದ ಪ್ರಕರಣ -ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|Accident death

ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಶಿಕಾರಿಪುರ ಮೂಲದ ಪ್ರತಿಮಾ(19) ಎಂದು ಗುರುತಿಸಲಾಗಿದೆ. ಬಿಸಿಎಂ ಹಾಸ್ಟೆಲ್​ನ ವಿದ್ಯಾರ್ಥಿನಿಯರು ಶಿಕಾರಿಪುರ ಹಾಗೂ ಸೊರಬ ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಸಾಗರ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-11-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/11/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More
Exit mobile version