ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು  ದಾಖಲಾಗಿದೆ. ಸಂತಾಪ…

Read More

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ಕಳೆದ ನಾಲ್ಕು ಐದು ತಿಂಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಇನ್ನು ಇದರೊಂದಿಗೆ  ವಿದ್ಯುತ್ ಕಂಬಗಳ ಸ್ಥಳಾಂತರವಾದರೂ ಕೂಡಾ ಕಂಬಕ್ಕೆ ಬೀದಿ ದೀಪ ಅಳವಡಿಸದೇ ಕತ್ತಲೆಯಲ್ಲಿ ಕಾಲಕಳೆಯುವಂತಾಗಿದೆ ಎಂದು ಸಾಗರ ರಸ್ತೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಗರ…

Read More

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಹಲವಾರು ಕಡೆ ಅನಾಹುಗಳು ನಡೆದಿದೆ ಇನ್ನು ಹೊಸನಗರ ತಾಲೂಕಿನ ಅರಮನೆ ಗ್ರಾಪಂ ವ್ಯಾಪ್ತಿಯಲ್ಲಿ ಕುಂದಗಲ್ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ.ಇನ್ನೂ ಈ ಕುಸಿತದಿಂದ ರಸ್ತೆ ಒಂದು ಅಡಿಯಷ್ಟು ಕೆಳಗೆ ಇಳಿದಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು ಒಂದು ಅಡಿಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ…

Read More

ದೀಪಾವಳಿ ನೋನಿಗೆ ಸಾವಿರ ಹಣ್ಣು ಕಾಯಿ ನೈವೇದ್ಯ ಬಯಸುವ ಮಲೆನಾಡಿನ ದೈವ ! ಹಾಗಾದರೆ ಇದು ಯಾವ ಗ್ರಾಮದ ದೇವತೆ ? ಒಮ್ಮೆ ಈ ಸುದ್ದಿ ನೋಡಿ

ಬೆಳಕಿನ ಹಬ್ಬ ದೀಪಾವಳಿ ಎಂದರೆ ಅದೇನೋ ಸಡಗರ ಅದೆಷ್ಟೋ ಸಂಭ್ರಮ ಮಲೆನಾಡಿನಲ್ಲಂತೂ ಹಬ್ಬದ ಸಡಗರ ಸಂಭ್ರಮ ಹೇಳತೀರದು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಐಗಿನಬೈಲು ಗ್ರಾಮದಲ್ಲಿ ಗಾಮೇಶ್ವರ ದೈವವು ವಿಶಿಷ್ಟವಾದಂತಹ  ಶಕ್ತಿಯನ್ನು ಹೊಂದಿದ್ದು ಪ್ರತಿ ವರ್ಷವೂ ನೋನಿ ಹಬ್ಬದಂದು ಈ ದೈವಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.ನೂರಾರು  ವರ್ಷಗಳ ಇತಿಹಾಸವಿರುವ   ಈ ಗಾಮೇಶ್ವರ ದೈವ ವೃಕ್ಷಕ್ಕೆ ಗ್ರಾಮದ ಪ್ರತಿ ಕುಟುಂಬದ ಪುರುಷರು ಉಪವಾಸ ವ್ರತದೊಂದಿಗೆ ಆಗಮಿಸಿ ದೈವಕ್ಕೆ ನಮಿಸಿ ಸಾವಿರಾರು ಹಣ್ಣುಕಾಯಿ ಸಮಪಿ೯ಸುವಂತಹ ಪ್ರತೀತಿಯಿದೆ.  ಐಗಿನಬೈಲು…

Read More

‘ನಶೆ ಮುಕ್ತ ಶಿವಮೊಗ್ಗ’ ಸಂಕಲ್ಪ – ನೂತನ ಎಸ್‌ಪಿ ಬಿ. ನಿಖಿಲ್

B. Nikhil took charge as the new Superintendent of Police of Shivamogga district. He said maintaining law and order and public-friendly policing would be his priority. Launching the “Nasha Mukt Shivamogga” drive, he announced strict action against drugs and ganja, with enforcement on a war footing. He also announced the “Public Eye” WhatsApp channel for…

Read More

ರಿಪ್ಪನ್ ಪೇಟೆ : ದಾಖಲೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ :

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ದಾಖಲೆಗಳಾದ ಪಹಣಿ, ಅಟ್ಲಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಸುರೇಶ್, ಲೇಖಪ್ಪ ಎಂಬುವವರ ಮನೆಗೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಶನಿವಾರ ಚಾಲನೆ ನೀಡಿ ಮಾತನಾಡಿ, ಇನ್ನೂ ಮುಂದೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕೆಲವು…

Read More

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಹರತಾಳು ಸಮೀಪದ ಕೋಡ್ರಿಗೆ ಹೊಳೆಯ ಸಮೀಪದ ತಿರುವೊಂದರಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾದ ಹಿನ್ನೆಲೆಯಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಹೆದ್ದಾರಿಪುರ ಸಮೀಪದ ಗಿಣಸೆ ಗ್ರಾಮದ ಮಂಜುನಾಥ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಮಂಜುನಾಥ್ ಹಾಗೂ ಆತನ ಸ್ನೇಹಿತನಾದ ಲೋಹಿತ್ (29) ಹರತಾಳು ಗ್ರಾಮದಿಂದ ಹೆದ್ದಾರಿಪುರಕ್ಕೆ ಹಿರೋ ಹೊಂಡಾ ಸ್ಪೆಂಡರ್ ಬೈಕ್ ನಲ್ಲಿ ಬರುತಿದ್ದಾಗ…

Read More

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಚಿಕ್ಕಮಗಳೂರಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಎ.01) ರಾತ್ರಿ ತ್ರಿಬಲ್ ಮರ್ಡರ್ ನಡೆದಿದೆ. ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆಯೊಬ್ಬ ಪತ್ನಿಯ ಮೇಲಿನ ಕೋಪದಿಂದ ತನ್ನ ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಿದ್ದಾನೆ. ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗುವಿನ ಕೊಲೆ ಮಾಡಲಾಗಿದೆ. ಮೃತ ಸಿಂಧು ಗಂಡ…

Read More

ಕಿಮ್ಮನೆ ರತ್ನಾಕರ್ ಗೆ ಕಾಂಗ್ರೆಸ್ ಸಮಾವೇಶದಲ್ಲಿ ಅವಮಾನ…?!!!!! ಜಿಲ್ಲಾ ಕಾಂಗ್ರೆಸ್ ನ ಗುಂಪುಗಾರಿಕೆಗೆ ಕಿಮ್ಮನೆ ಬೆಂಬಲಿಗರ ಆಕ್ರೋಶ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ ಇದೀಗ ರಾಜ್ಯ ನಾಯಕರ ಅಂಗಳಕ್ಕೆ ತಲುಪಿದೆ.ತೀರ್ಥಹಳ್ಳಿ ಕ್ಷೇತ್ರದಲ್ಲಿದ್ದ ಅಸಮಾಧಾನ, ಭಿನ್ನಮತ ಇದೀಗ ಜಿಲ್ಲಾ ನಾಯಕತ್ವದಲ್ಲೂ ಹೊರ ಬಿದ್ದಿದೆ.  ನಡೆದಿದ್ದೇನು?? ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿಯ ಗುಡ್ಡೆಕೊಪ್ಪದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ನಡೆಸಿ ಸಾವಿರಾರು ಕಾರ್ಯಕರ್ತರೊಂದಿಗೆ  ಶಿವಮೊಗ್ಗದ ಸಮಾವೇಶಕ್ಕೆ ಹಾಜರಾಗಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರಾರು ಮಂದಿ ಕಾರ್ಯಕರ್ತರು ಬಂದಿದ್ದರು. ಸಭಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ನಾಯಕರಾದ ಹರಿಪ್ರಸಾದ್, ಕಾಗೋಡು ತಿಮ್ಮಪ್ಪ, ಕಿಮ್ಮನೆ, ಮಂಜುನಾಥ ಗೌಡ, ಸುಂದರೇಶ್ ಇತರರು…

Read More