Headlines

ಸಾಗರ ಗ್ರಾಮಾಂತರ ಪೋಲೀಸರ ಭರ್ಜರಿ ಕಾರ್ಯಾಚರಣೆ : ಮನೆಗಳ್ಳತನ ಆರೋಪಿ ಮಾಲು ಸಮೇತ ವಶ

  ಸಾಗರ : ಪಟ್ಟಣದ ಸಮೀಪದ ಆವಿನಹಳ್ಳಿ ಬಸ್ ನಿಲ್ದಾಣದ ಬಳಿ 30 ವರ್ಷದ ವ್ಯಕ್ತಿಯನ್ನು ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಸಾಗರ ಗ್ರಾಮಾಂತರ ವ್ಯಾಪ್ತಿಯ ಮನೆಗಳಲ್ಲಿ ಕಳ್ಳತನ ಮಾಡಿದ್ದು ಗೊತ್ತಾಗಿದೆ. ಈ ವೇಳೆ ಆತನಿಂದ ಬಂಗಾರದ ಬಂಗಾರದ ಆಭರಣ,ಬೆಳ್ಳಿ,ನಗದು ಹಣ ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ.ಆರೋಪಿಯಿಂದ ಒಟ್ಟು 4.71.660 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲಾ.ಎಸ್.ಪಿ ಲಕ್ಷ್ಮಿ ಪ್ರಸಾದ್ ಮತ್ತು ಹೆಚ್ಚುವರಿ…

Read More

ಹೊಸನಗರದ ಮಾವಿನಕೊಪ್ಪ ಸರ್ಕಲ್ ನಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ – ಇಬ್ಬರು ಗಂಭೀರ|accident

ಸಿಗಂದೂರಿನಿಂದ ಭೀಮಸಮುದ್ರಕ್ಕೆ ತೆರಳುತ್ತಿದ್ದ ಕಾರು ಡಿವೈಡರ್ ಡಿಕ್ಕಿ ಹೊಡೆದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.  ಪಟ್ಟಣದ ಮಾವಿನಕೊಪ್ಪ ಸರ್ಕಲ್ ನಲ್ಲಿ ಖಾಸಗಿ ಪ್ರವಾಸಿ ಬಸ್‌ನಿಂದ ಇಳಿದ ವ್ಯಕ್ತಿಯೊಬ್ಬ ಅಡ್ಡ ಬಂದ ಕಾರಣ, ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನ ಸಹಿತ ಅಡ್ಡ ಬಂದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ತಾಲೂಕಿನ ಕಸಬಾ ಹೋಬಳಿ ಮಳವಳ್ಳಿ ವಾಸಿ ಶೇಖರ(45) ಕಾರಿಗೆ ಅಡ್ಡ ಬಂದ ವ್ಯಕ್ತಿ….

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಶಿವಮೊಗ್ಗ : ಹಬ್ಬದ ದಿನ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಿದ ಪೊಲೀಸರು :

  ಶಿವಮೊಗ್ಗ : ಹಬ್ಬದ ದಿನದಂದು ಮದ್ಯರಾತ್ರಿಯಿಂದ ಬೆಳಗ್ಗೆ ವರೆಗೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಜನರನ್ನ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಕೋಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. 02-11-2021 ರಂದು 03 ಜನ ಆರೋಪಿಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ  ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ  ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ 04-11-2021  ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ ನಗರದ 03 ಕಡೆಗಳಲ್ಲಿ ವಿಳಾಸ ಕೇಳುವ…

Read More

ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು : ಹರತಾಳು ಹಾಲಪ್ಪ|ammanaghatta

ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು :  ಹರತಾಳು ಹಾಲಪ್ಪ   ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯದೇವಸ್ಥಾನವನ್ನು ರಾಜ್ಯದಲ್ಲಿ ಆತ್ಯುತ್ತಮ ಮಾದರಿ ಪ್ರೇಕ್ಷಣಿಯ ಯಾತ್ರಾ ಕ್ಷೇತ್ರವನ್ನಾಗಿಸುವ ಮಹಾದಾಸೆ ಹೊಂದಿದ್ದೆ ಈ ಹಿಂದಿನ ಅವಧಿಯಲ್ಲಿ ಈ ದೇವಸ್ಥಾನವನ್ನು ಶಿಲಾಮಯ ದೇವಸ್ಥಾನವನ್ನಾಗಿಸಲು ಸರ್ಕಾರದಿಂದ ೧.೫೦ ಕೋಟಿ ಆನುದಾನವನ್ನು ಬಿಡುಗಡೆ ಮಾಡಲಾಗಿದ್ದು ನನ್ನ ಅವಧಿಯಲ್ಲಿಯೇ ಪೂರ್ಣವಾಗಬೇಕಾಗಿತ್ತು ಆದರೆ ರಾಜಕೀಯ ವ್ಯತ್ಯಾಸದಿಂದಾಗಿ ಪೂರ್ಣವಾಗಿಲ್ಲ  ಎಂದು ಮಾಜಿ ಮಂತ್ರಿ  ಹರತಾಳು ಹಾಲಪ್ಪ ಹೇಳಿದರು. ಕೋಡೂರು ಗ್ರಾಮ…

Read More

ಬೈಕ್ ಅಪಘಾತದಲ್ಲಿ ಯುವಕ ಸಾವು

ಬೈಕ್ ಅಪಘಾತದಲ್ಲಿ ಯುವಕ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ ತಾಲ್ಲೂಕು ಸಾಗರ ಟೌನ್‌ ಗಾಂಧಿನಗರ ನಿವಾಸಿ ಸಮೀರ್‌ ಎಂಬುವವರು ನಿನ್ನೆ ದಿನ ಅಣಲೇಕೊಪ್ಪದಲ್ಲಿರುವ ಅವರ ಅಕ್ಕನ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಮೀರ್‌ ಗೆ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಸಮೀಪ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣದ ಆಂಬುಲೆನ್ಸ್‌ ಮೂಲಕ ಸಮೀರ್‌ರವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ…

Read More

ರಿಪ್ಪನ್ ಪೇಟೆ : ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಹೆಚ್ ಪಟೇಲ್ ರ 91 ನೇ ಜನ್ಮ ದಿನಾಚರಣೆ ಪಕ್ಷಾತೀತವಾಗಿ ಆಚರಣೆ

ರಿಪ್ಪನ್ ಪೇಟೆ : ಸಮಾಜವಾದಿ ಚಿಂತನೆಯಲ್ಲಿ ಸಮಾಜದ ಸರ್ವ ಜನಾಂಗಕ್ಕೂ ಸಹಬಾಳ್ವೆ, ಸಾಮರಸ್ಯವನ್ನು ಸಾರಿ ಕರ್ನಾಟಕವನ್ನು ಉತ್ತುಂಗಕ್ಕೆ ಏರಿಸಿದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ ಕೊಡುಗೆ ಕರ್ನಾಟಕ ರಾಜ್ಯಕ್ಕೆ ಅನನ್ಯ ಹಾಗು ಅಪಾರ ಎಂದು ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು.          ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ 91 ನೇ…

Read More

ಆರು ವರ್ಷದ ಮಗು ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ|dog attack

ಆರು ವರ್ಷದ ಮಗು ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಗ್ರಾಪಂ ವ್ಯಾಪ್ತಿಯ ಹೊಳೆಬೆಳಗಲು ಗ್ರಾಮದಲ್ಲಿ ನಡೆದಿದೆ. ಮಗುವಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲಾ ವಾಹನ ಇಳಿದು ಮನೆಗೆ ಹೋಗುವಾಗ ಆರು ವರ್ಷದ ಬಾಲಕಿ ದಾಳಿ ನಡೆಸಿದ್ದು ಮುಖದ ಮೇಲೆ ಗಾಯಗಳಾಗಿವೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಮಗುವಿನ ಮೇಲೆ ದಾಳಿಗೆ ಮುಂದಾದಾಗ ಪೋಷಕರು ರಕ್ಷಿಸಿದ್ದಾರೆ. ವಯಸ್ಕರು ಹಾಗೂ ಹಸುವಿನ ಮೇಲೆಯೂ ದಾಳಿ ನಡೆಸಿದೆ. ನಾಯಿಗೆ…

Read More

PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ

PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ ರಿಪ್ಪನ್‌ಪೇಟೆ – ಹೊಸನಗರ ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಶೈಕ್ಷಣಿಕ ಸಾಧನೆ ಮಾಡಿರುವ ಶುಭಾ ಆರ್. ರಾವ್ ಎಂಬ ವಿದ್ಯಾರ್ಥಿನಿಯನ್ನು ರಿಪ್ಪನ್‌ಪೇಟೆಯಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಪಟ್ಟಣದ ಶ್ರೀರಾಮ ಮಂದಿರದಲ್ಲಿ ಬ್ರಾಹ್ಮಣ ಸಮಾಜ ಆಯೋಜಿಸಿತ್ತು. ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಎಚ್.ಪಿ. ಸುರೇಶ್ ಅವರು ಮಾತನಾಡಿ ಸಾಧನೆಯ ಹಿಂದಿರುವ ಶ್ರಮವನ್ನು ಸಮಾಜವು ಗುರುತಿಸಬೇಕು. ವಿದ್ಯಾರ್ಥಿಗಳು…

Read More

former IAS officer AK Sharma have been elected vice-president of the state BJP ahead of the Uttar Pradesh assembly elections next year.

Lucknow: Prime Minister Narendra Modi has announced the appointment of former IAS officer AK Sharma as the BJP’s vice president in the state ahead of the Uttar Pradesh assembly elections next year.  Meanwhile, Archana Mishra and Amit Balmi have been appointed in charge of the area.  The BJP has decided to strengthen the party’s organization…

Read More