Headlines

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ. ಈ ವೇಳೆ ಗಾಯತ್ರಿ ಶಾಲೆ ಬಳಿ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ: ಡಿ. 31 ರಂದು ವಯೋನಿವೃತ್ತಿ ಹೊಂದಿದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ ಸೇರಿದಂತೆ  ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‌ಕುಮಾರ್  ನೆನಪಿನ ಕಾಣಿಕೆಯನ್ನು ನೀಡಿ  ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ , ದೊಡ್ಡಪೇಟೆ ಎಎಸ್‌ಐ ಆರ್. ಶ್ರೀನಿವಾಸ್, …

Read More

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…

Read More

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಸುಮಾರು 540 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದ್ದ ಸುಮಾರು ಮೂರು ಅಡಿ ಉದ್ದದ ನಾಗರಹಾವನ್ನು ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಪ್ರದೇಶದ ಜನನಿಬಿಡ ಮುಖ್ಯ ರಸ್ತೆಯನ್ನು ದಾಟುವ ವೇಳೆ ಹಾವು ಬೋರ್‌ವೆಲ್ ಪೈಪ್‌ಗೆ ಬಿದ್ದಿತ್ತು. ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು…

Read More

ಹೊಸ ವರ್ಷ ಸಂಭ್ರಮಾಚರಣೆಯ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ – ಯುವಕರಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ

ನಿಮ್ಮ ಸಾವು ಸಮಾಜಕ್ಕೆ ಒಂದು ಸುದ್ದಿ ಅಷ್ಟೇ.. ಆದರೆ ನಿಮ್ಮ ಕುಟುಂಬಕ್ಕೆ ಅದರಲ್ಲೂ ನಿಮ್ಮ ಹೆತ್ತು ಹೊತ್ತವರಿಗೆ ಅದೊಂದು ಆಘಾತ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ…

Read More

ಅಬಕಾರಿ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ

ಅಬಕಾರಿ ಇಲಾಖೆ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ ಶಿವಮೊಗ್ಗ ನಗರದ ಸವಳಂಗ ರಸ್ತೆಯ ಫ್ಲೆ ಓವರ್‌ನ ಅಂಡರ್ ಪಾಸ್‌ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್‌ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳು ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ದಾವಣಗೆರೆ ವಿಭಾಗ, ದಾವಣಗೆರೆ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ…

Read More

ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ

ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಸರ್ಕಾರದಿಂದ ವಿಧಿಸಲಾಗಿಲ್ಲ. ಆದರೆ, ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಆಚರಿಸಲು ಅವಕಾಶ ನೀಡಲಾಗಿದ್ದು, ಮಧ್ಯರಾತ್ರಿ 1 ಗಂಟೆಯ ನಂತರ ನಿಮ್ಮ ಹೋಟೆಲ್, ಲಾಡ್ಜ್ ಹಾಗೂ ಹೋಮ್‌ ಸ್ಟೇಗಳಿಗೆ ಬರುವ ಗ್ರಾಹಕರನ್ನು ಅಲ್ಲಿಯೇ ಉಳಿಸಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಬೇಕು ಇಲ್ಲವೇ ಅವರನ್ನು ಸುರಕ್ಷಿತವಾಗಿ…

Read More

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು….

Read More

ನೀಲಕಂಠೇಶ್ವರ ಸಹಕಾರ ಸಂಘ ಚುನಾವಣೆ – ಗೆದ್ದು ಬೀಗಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದ ಬಣ | ಹಾಲಗದ್ದೆ ಉಮೇಶ್ ಬಣಕ್ಕೆ ಸೋಲು

ನೀಲಕಂಠೇಶ್ವರ ಸಹಕಾರ ಸಂಘ ಚುನಾವಣೆ – ಗೆದ್ದು ಬೀಗಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದ ಬಣ | ಹಾಲಗದ್ದೆ ಉಮೇಶ್ ಬಣಕ್ಕೆ ಸೋಲು ಹೊಸನಗರ : ತಾಲೂಕಿನ ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ  ಸಂಘ ಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದಲ್ಲಿ ಏಳು ಸ್ಥಾನಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. 12 ಸ್ಥಾನಗಳನ್ನು ಹೊಂದಿರುವ ನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದಲ್ಲಿ ಏಳು ಸ್ಥಾನಗಳನ್ನು ಪಡೆದು ಆಡಳಿತ…

Read More