Headlines

ಅಕ್ರಮ ಮರಳು ತುಂಬಿಸಿ ಮೇಲೆ ಎಂ ಸ್ಯಾಂಡ್ ಲೇಪನ – ಟ್ರ್ಯಾಕ್ಟರ್ ವಶಕ್ಕೆ.!!!|sand mafia

ಶಿವಮೊಗ್ಗ – ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೊಮ್ಮನಕಟ್ಟೆ ಜಿ ಬ್ಲಾಕ್ ನಲ್ಲಿ ನಡೆದಿದೆ. ಮರಳಿನ ರಾಯಲ್ಟಿ(royalty) ವಿಚಾರದಲ್ಲಿ ಟ್ರ್ಯಾಕ್ಟರ್ ನಲ್ಲಿ ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಲಾಗಿತ್ತು. ಲಾರಿಯ ರಾಯಲ್ಟಿ ಪಡೆದಿದ್ದ ಸ್ಥಳೀಯರೊಬ್ಬರು ಟ್ರ್ಯಾಕ್ಟರ್ ನಲ್ಲಿ ಮರಳು ತುಂಬಿ ಅದರ ಮೈಮೇಲೆ ಎಂಸ್ಯಾಂಡ್ ಮುಚ್ಚಿದ್ದಾರೆ ಎಂದು ಬೊಮ್ಮನ್ ಕಟ್ಟೆಯ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.  ಪೊಲೀಸರು ಸ್ಥಳಕ್ಕೆ ಬಂದು…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ – ಸೂಕ್ತ ತನಿಖೆಗೆ ಕರವೇ ಒತ್ತಾಯ|district news

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ – ಸೂಕ್ತ ತನಿಖೆಗೆ ಕರವೇ ಒತ್ತಾಯ ಶಿವಮೊಗ್ಗ: ರೈಲ್ವೆ ಇಲಾಖೆ ಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಆಂಟಿ ಕ್ರೈಮ್ ಮತ್ತು ಹೂಮನ್ ರೈಟ್ಸ್ ಆಫ್ ಇಂಡಿಯಾ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪ್ರಮುಖರಾದ ರಹೀಮ್ ಹಾಗೂ ಸಮಾಜ ಸೇವಕಿ ಸೀಮಾ ಸೆರಾವೊ ತೆಂಡುಲ್ಕರ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯ 37 ವರ್ಷದ ಶ್ವೇತಾಶ್ರೀ ಎಂಬ ಮಹಿಳೆ ತಾನು ಬಿಜೆಪಿ…

Read More

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ ಕಾಫಿ ಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ ಬಂಧಿತ ಆರೋಪಿ. ಬೆಂಗಳೂರಿನ ಬಿಇಎಲ್ ರಸ್ತೆಯ ಥರ್ಡ್ ವೇವ್ ಕೆಫೆಯಲ್ಲಿ ಈ ಘಟನೆ ನಡೆದಿದೆ. ಕೆಫೆಯಲ್ಲಿ ಕಾಫಿ ಮೇಕರ್ ಆಗಿದ್ದ ಮನೋಜ್ ತನ್ನ ಮೊಬೈಲ್ ನ್ನು ಫ್ಲೈಟ್ ಮೋಡ್ ನಲ್ಲಿ…

Read More

ಪ್ರೀತ್ಸೆ, ಪ್ರೀತ್ಸೆ ಅಂತಾ ಕಾಡಿದ ಯುವಕ – ಮನನೊಂದು ವಿಷ ಸೇವಿಸಿದ್ದ ಯುವತಿ ಸಾವು|crime news

ಸಾಗರ : ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಓದುತ್ತಿದ್ದ 19ವರ್ಷದ ಭವ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೊರಬ ತಾಲೂಕಿನ ಪ್ರದೀಪ್ ಎಂಬಾತನ ವಿರುದ್ಧ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರದೀಪನಿಗೆ ಭವ್ಯಾಳ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ…

Read More

Belagavi | ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..?

ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..? ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದ ವಿವಾಹಿತ ಮಹಿಳೆ ಹಾಗೂ ವಿವಾಹಿತ ಪುರುಷ ಓಡಿಹೋಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ರೇಣುಕಾ ವಾಲೀಕರ್ ಹಾಗೂ ಲಗಮ ವಾಲೀಕರ್ ಎಂಬ ವಿವಾಹಿತ ಜೋಡಿಯೊಂದು ಹೊಸ ಜೀವನ ಬಯಸಿ ತಮ್ಮ ಮನೆಯಿಂದ ಓಡಿಹೋಗಿದ್ದಾರೆ. ರೇಣುಕಾ ವಾಲೀಕಾರ್ ಎಂಬುವವರಿಗೆ 10 ವರ್ಷಗಳ ಹಿಂದೆ ಮದುವೆ ಆಗಿತ್ತು. ತಮ್ಮ ಮನೆಯ…

Read More

ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಹೋಗಿ ಬಸ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ : ವಿಡಿಯೋ ಈಗ ವೈರಲ್

ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಹೋಗಿ ಬಸ್ ನಿಂದ ವಿದ್ಯಾರ್ಥಿಯೋರ್ವ ಕೆಳಗೆ ಬಿದ್ದ ವಿಡಿಯೋ ಈಗ ವೈರಲ್ ಆಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದಲ್ಲಿ ಈ ಘಟನೆ  ನಡೆದಿದ್ದು, ಬಸ್ ನಿಲ್ದಾಣದಿಂದ ಹೊರಟ ಬಸ್ಸನ್ನು ಓಡಿ ಹೋಗಿ ಹತ್ತಲು ವಿದ್ಯಾರ್ಥಿ ಯತ್ನಿಸಿದ್ದಾನೆ. ಆದರೆ ಬಸ್ಸು ಸ್ಪೀಡ್ ಇದ್ದಿದ್ದರಿಂದ ವಿದ್ಯಾರ್ಥಿಗೆ ಹತ್ತಲು ಸಾಧ್ಯವಾಗದೆ ಕೆಳಗೆ ಬಿದ್ದಿದ್ದಾನೆ. ಕಾರ್ಗಲ್ ನ ಇಡುವಾಣಿಯ ಚಿಪ್ಪಲಮಕ್ಕಿಯ ಒಂಭತ್ತನೇ ತರಗತಿ ವಿದ್ಯಾರ್ಥಿ ವೈಭವ್ ಎಂಬಾತ ಬಸ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ….

Read More

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ ತೀರ್ಥಹಳ್ಳಿ :ತಾಲೂಕಿನ ಕೋಣಂದೂರು ಸುತ್ತಮುತ್ತ ಕಳ್ಳತನ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಮಲೆನಾಡಿಗರಲ್ಲಿ ಆತಂಕ ಮನೆ ಮಾಡಿದೆ.ಕೋಣಂದೂರು ಸಮೀಪದ ಗುಡ್ಡೆಕೊಪ್ಪದಲ್ಲಿ ಶುಕ್ರವಾರ ಮಧ್ಯಾಹ್ನ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬೆಲೆಬಾಳುವ ವಸ್ತುಗಳು ಸಿಕ್ಕಿಲ್ಲದಿರುವುದರಿಂದ ವಸ್ತುಗಳನ್ನು ಪುಡಿ ಪುಡಿ ಮಾಡಿ ಹಿಂಭಾಗದ ಬಾಗಿಲಿನಿಂದ ಹೊರ ಹೋಗಿದ್ದಾರೆ. ಹಿರೇಸರದ ಮನೆಯೊಂದರಲ್ಲಿದ್ದ 75,000 ನಗದು ಹಾಗೂ ಬಂಗಾರ, ಬೆಳ್ಳಿಯನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಆಲೂರು ಹೊಸಕೊಪ್ಪದ ಉಮಾಮಹೇಶ್ವರ…

Read More

ತೀರ್ಥಹಳ್ಳಿ ಗನ್ ಶಾಟ್ ಪ್ರಕರಣ ಎಪ್ ಐ ಆರ್ ದಾಖಲು : ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂತರಾಜ್ ಕುಟುಂಬಸ್ಥರು

  ತೀರ್ಥಹಳ್ಳಿ :  ಗುಂಡೇಟಿಗೆ ಬಲಿಯಾದ ನೊಣಬೂರು  ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕಾಂತರಾಜು ಅವರು ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಪ್ರಕರಣ ದಾಖಲಾಗಿದೆ. ಎಫ್ಐಆರ್ ನಲ್ಲಿ ಕಾಂತರಾಜು ರವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಮಾತ್ರ ದಾಖಲಾಗಿದೆ. ಕಾಂತರಾಜ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ದೊಡ್ಡಪ್ಪನ ಮಗ ಗಣೇಶ್ ಸೂಕ್ತ ತನಿಖೆ ನಡೆಸುವಂತೆ ಕೋರಿದ್ದಾರೆ. ನಿನ್ನೆ ಮಧ್ಯಾಹ್ನ ಶಿರಿಗಾರು ನಿವಾಸಿ ಕಾಂತರಾಜು ಮನೆಯಿಂದ ಯಾವುದೋ ಕೆಲಸದ ಮೇಲೆ‌ ಹೊರ ಹೋಗುವಾಗ ಹೊಸಕೇರಿ, ಅತ್ತಿಗಾರಿಗೆ ಹೋಗುವ ರಸ್ತೆಯಲ್ಲಿ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಾಳೂರು ಗ್ರಾಮದ ಗಿರೀಶ್ ಕುಮಾರ್ ಎಂಬುವವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಗಿರೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ…

Read More

ಮೇ 13 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ :

ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ 48ನೇ ಉರೂಸ್ ಸಮಾರಂಭ ಮೇ 13ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಸದಸ್ಯ ಅರ್ ಎ ಚಾಬುಸಾಬ್ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 13ರಂದು ನಗರ ವೆಂಕಟರಮಣಉಡುಪ ನೇತೃತ್ವದಲ್ಲಿ ಚಾಲನೆಗೊಳ್ಳಲಿರುವ ಉರೂಸ್‌ನ್ನು ಕಾರ್ಗಲ್‌ನ ಜನಾಬ್ ಎಸ್.ಇ.ಸಿರಾಜ್ ತಂಗಳ್ ಉದ್ಘಾಟಿಸಲಿರುವರು. ಮೇ 14ರಂದು ಮಗರಿಬ್ ನಮಾಜ್ ಬಳಿಕ ಮೌಲೂದ್, ಸಲಾತ್‌ ನಡೆಯಲಿದ್ದು, ಧಾರ್ಮಿಕ…

Read More