ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara allegedly died by suicide after harassment and blackmail by a youth in Bengaluru. HSR Layout police have registered a case and are investigating. ಬೆಂಗಳೂರು: ಯುವಕನೊಬ್ಬನ ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತು ಸಾಗರ ಮೂಲದ 22 ವರ್ಷದ ಯುವತಿ ಬೆಂಗಳೂರಿನ ಅಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

Read More

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು A 69-year-old pedestrian, Ibrahim, died after being hit by a speeding Duster car near the forest department office in Moogudthi, close to Ripponpet. Police have registered a case and launched an investigation. ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ….

Read More

Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ

Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ  ರಿಪ್ಪನ್‌ಪೇಟೆ : ಮುಂದಿನ ತಿಂಗಳು ಥೈಯ್ಲಾಂಡ್ ನಲ್ಲಿ‌ ನಡೆಯಲಿರುವ ಅಂತರಾಷ್ಟ್ರೀಯ SQAY ಪಂದ್ಯಾವಳಿಗೆ ಪಟ್ಟಣದ ನಿಯಾಜ್ ನಾಸಿರ್ ಆಯ್ಕೆಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿಗಳಾದ ನಾಸಿರ್ ಹಾಗೂ ಜೀನತ್ ದಂಪತಿಗಳ ಪುತ್ರನಾದ ನಿಯಾಜ್ ಕೋಣಂದೂರು NRS ಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಾಂಗ ಮಾಡುತಿದ್ದಾನೆ. 1111111 ಜನವರಿ 18 ರಿಂದ 20 ರವರೆಗೆ ಮಹರಾಷ್ಟ್ರ ರಾಜ್ಯದ ಶಿರಡಿಯಲ್ಲಿ ನಡೆದ SQAY MARTIAL…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್|JDS

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಸಿ ಎಂ ಇಬ್ರಾಹಿಂ ರವರು ಗೌರವಯುತವಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಹೋಗಲಿ ಅದನ್ನು ಹೊರತುಪಡಿಸಿ ಯಾರದೋ ಮನೆಯಲ್ಲಿ ಯಜಮಾನಿಕೆ ನಡೆಸಲು ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಹೇಳಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಸಿ…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant from Shikaripura in Shivamogga district died after consuming poison, allegedly due to mental distress following the NEET re-examination announcement. A case has been registered based on the father’s complaint. ಶಿವಮೊಗ್ಗ, ಆ.6: ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದ ಮಾನಸಿಕ ಒತ್ತಡದಿಂದ ವಿಷ ಸೇವಿಸಿದ್ದ ವಿದ್ಯಾರ್ಥಿಯೊಬ್ಬ…

Read More

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಾಸಕ ಹರತಾಳು ಹಾಲಪ್ಪ !!!

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಾಸಕ ಹರತಾಳು ಹಾಲಪ್ಪ ಸಾಗರ ಹಾಗೂ ಹೊಸನಗರ  ಕ್ಷೇತ್ರದ ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಕಮಿಶನ್ ಪಡೆದಿದ್ದಾರೆಂದು ಆರೋಪ ಮಾಡಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ತಾವು ಆಣೆ ಮಾಡಬೇಕು ಹಣವನ್ನು ಪಡೆದಿಲ್ಲವೆಂದು ಎಂದು ಸವಾಲು ಎಸೆದಿದ್ದರು. ಇದರ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ಹರತಾಳು ಹಾಲಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿಯಲ್ಲಿ ನಾವು ಯಾವುದೇ  ಮರಳು ಲಾರಿ ಮಾಲೀಕರಿಂದ ಕಮೀಷನ್ ಹಾಗೂ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಿದ್ದಾರೆ. ಬೇಳೂರು ಮಾಡಿರುವ ಆರೋಪಗಳು…

Read More

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ ರಿಪ್ಪನ್‌ಪೇಟೆ : ಪಟ್ಟಣದ ವಿದ್ಯಾರ್ಥಿನಿ ಹರ್ಷಿತ.ಎ. ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಹರ್ಷೀತ.ಎ.ಸಲ್ಲಿಸಿದ  ಗಣಿತ ಶಾಸ್ತ್ರದಲ್ಲಿನ `ಎ ಸ್ಟಡಿ ಆನ್  ಡಾಮಿನೇಷನ್. ಸ್ಟ್ರೈಕಾಮ್ ಹ್ಯಾಮಿಂಗ್  ಅಂಡ್ ಟೋಪಾಲಾಜಿಕಲ್  ಇಂಡಿಸಸ್’ ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ಎಜುಕೇಷನ್ ಪಿಹೆಚ್‌ಡಿ ಪದವಿ ನೀಡಿದೆ. ಮಣಿಪಾಲ್ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಗಣಿತ ಪ್ರಾಧ್ಯಾಪಕಿ ಡಾ.ಸಬಿತಾರವರ ಮಾರ್ಗದರ್ಶನದಲ್ಲಿ ಸಂಶೋಧನೆಕೈಗೊಂಡಿದ್ದರು. ಪಟ್ಟಣದ ಸಾಗರ ರಸ್ತೆಯ ನಿವಾಸಿ  ಮತ್ತು ಸಾಗರದ ಸರ್ಕಾರಿ…

Read More

ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ

A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…

Read More