Headlines

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ! ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಈ ಬಗ್ಗೆ…

Read More

ಶಿವಮೊಗ್ಗದ ಸೂಳೆಬೈಲ್ ನಲ್ಲಿ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ :

ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನ ಗುಂಪುಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೆ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಕಾರು ಶಿವಮೊಗ್ಗದಿಂದ ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ…

Read More

ಹೊಸನಗರದಲ್ಲಿ ಪ್ರಸನ್ನ ಭಟ್ ಪಾರ್ಥಿವ ಶರೀರದ ಮೆರವಣಿಗೆಗೆ ಸಕಲ ಸಿದ್ದತೆ|Prasanna bhat

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಭಾನುವಾರ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದ್ದು ಇದಕ್ಕೂ ಮೊದಲು ಅಂತಿಮ ದರ್ಶನಕ್ಕೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ದಯಾನಂದ ಸಾಗರ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ನಡೆದು ಈಗ ಶಿವಮೊಗ್ಗಕ್ಕೆ ಆ್ಯಂಬುಲೆನ್ಸ್ ಮೂಲಕ ಪ್ರಸನ್ನರ ಮೃತದೇಹ ಬರುತ್ತಿದ್ದು ಸುಮಾರು 4-15 ರಿಂದ…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ!

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ! ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆ ಮಗುವೊಂದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಚಂದಾಪುರ_ಆನೇಕಲ್ ಮುಖ್ಯ ರಸ್ತೆಯ ಇಗ್ಗಲೂರಿನಲ್ಲಿ ನಡೆದಿದೆ. ಅರ್ಚನಾ ಎಂಬುವವರು ಹೆರಿಗೆಗಾಗಿ ತಮ್ಮ ತವರಿಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್…

Read More

RIPPONPETE | ನೆವಟೂರಿನಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು

A 74-year-old man, M. Bhadrachar from Nevaturu, died after being hit by a train near Ripponpet on Saturday afternoon. Police visited the spot and further investigation is underway. ರಿಪ್ಪನ್‌ಪೇಟೆ: ಸಮೀಪದ ನೆವಟೂರು ಗ್ರಾಮದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾದ ದುರ್ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ನೆವಟೂರು ನಿವಾಸಿ ಎಂ. ಭದ್ರಾಚಾರ್ (74) ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಸುಮಾರು 3.30 ಗಂಟೆಯ ವೇಳೆಗೆ ರೈಲು…

Read More

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು ಆಟೋ ಡ್ರೈವರನ್ನು ನಂಬಿ ಹೋದ ಇಬ್ಬರು ಅಪ್ರಾಪ್ತ ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ (ಗ್ಯಾಂಗ್ ರೇಪ್) ನಡೆಯುವುದನ್ನು ತಪ್ಪಿಸಿ, ಇಬ್ಬರು ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಯುವಕರ ದುಷ್ಕೃತ್ಯದಿಂದ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು.ಖಾಕಿ…

Read More

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud ಶಿವಮೊಗ್ಗ : ಟೆಲಿಗ್ರಾಂ ಆ್ಯಪ್ ಮೂಲಕ ಬಂದ ಉದ್ಯೋಗದ ಭರವಸೆ ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಉದ್ಯೋಗ ಅರಸಿ ಆನ್ ಲೈನ್ ಮೊರೆ ಹೋದ ಯುವತಿಯೊಬ್ಬಳು ಉದ್ಯೋಗ ಹುಡುಕುತ್ತಾ ಬರೋಬ್ಬರಿ 11,82,208 ರೂ. ಕಳೆದುಕೊಂಡಿದ್ದಾಳೆ.  ನಡೆದಿದ್ದೇನು..??? ಡ್ರೀಮ್ ಹೊಟೆಲ್ ಗ್ರೂಪ್ ಸಂಸ್ಥೆಯನ್ನು ಪ್ರಮೋಷನ್ ಮಾಡಲು ತಿಳಿಸಿದ್ದ ಅಪರಿಚಿತ ವ್ಯಕ್ತಿಗಳು ಶಿವಮೊಗ್ಗದ ಈ ಯುವತಿಯಿಂದ ಲಕ್ಷಾಂತರ ಹಣವನ್ನು ಪೀಕಿಸಿಕೊಂಡು…

Read More

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!!

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…

Read More

ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹುಂಚಾ : ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ, ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳ ಕೃಪಾಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ, ಮೆಗ್ಗಾನ್‌ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಸೇರಿದಂತೆ ವಿವಿಧ ಸಾಮಾಜಿಕ ಸಂಘ‧ಸಂಸ್ಥೆಗಳ ಸಹಯೋಗದಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ನಾಳೆ (29-10-2025) ನಡೆಯಲಿದೆ. ಶಿಬಿರವು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಹುಂಚಾ ಪ್ರಾಥಮಿಕ…

Read More