Headlines

ಕಳೂರು ಸಹಕಾರ ಸಂಘ ಚುನಾವಣೆ – ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಜಿ ನಾಗರಾಜ್ ಗೆ ಸೋಲು , 12 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದ ಹಾಲಿ ಅಧ್ಯಕ್ಷ ದುಮ್ಮ ವಿನಯ್ ಗೌಡ

ಕಳೂರು ಸಹಕಾರ ಸಂಘ ಚುನಾವಣೆ – ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಜಿ ನಾಗರಾಜ್ ಗೆ ಸೋಲು , 12 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದ ಹಾಲಿ ಅಧ್ಯಕ್ಷ ದುಮ್ಮ ವಿನಯ್ ಗೌಡ ಹೊಸನಗರ : ಇಲ್ಲಿನ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ  ಕೃಷಿ  ಪತ್ತಿನ ಸಹಕಾರ  ಸಂಘ ಚುನಾವಣೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಿ ಜಿ ನಾಗರಾಜ್ 10 ಮತಗಳ ಅಂತರದಿಂದ ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಸಾಲಗಾರ ರಲ್ಲದ…

Read More

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು ಶಿವಮೊಗ್ಗ:   ಸಾಗರ ತಾಲ್ಲೂಕು ಆನಂದಪುರ ಸಮೀಪದ ಇವತ್ತು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್‌ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್‌ ಹಾಗೂ ಶರಣ್‌ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಇಲ್ಲಿನ ಮುರುಘಾಮಠದ ಸಮೀಪ ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಟಿಗಾ ಕಾರು ಧರ್ಮಸ್ಥಳಕ್ಕೆ…

Read More

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಸಮೀಪದಲ್ಲಿರು ಖಾಸಗಿ ಉಪ್ಪಿನಕಾಯಿ ಫ್ಯಾಕ್ಟರಿಯಿಂದ ಹೊರಬರುವ ಹೊಲಸು ನೀರು ತೆರೆದ ಚರಂಡಿಯಲ್ಲಿ ಹರಿ ಬಿಡಲಾಗಿದ್ದು ಇದರಿಂದ ದುರ್ವಾಸನೆ ಹೆಚ್ಚಿದ್ದು,ರೋಗರುಜಿನಗಳು ಹೆಚ್ಚುವ ಭೀತಿಯಲ್ಲಿ ಸುತ್ತಲಿನ ನಿವಾಸಿಗಳು ಪರದಾಡುವಂತಾಗಿದೆ. ಹೌದು ಈ ಉಪ್ಪಿನಕಾಯಿ ಫ್ಯಾಕ್ಟರಿ ಯಿಂದ ಹೊರಬರುವ ಹೊಲಸು ನೀರಿನ ದುರ್ವಾಸನೆಯಿಂದ ಸ್ಥಳೀಯ ನಿವಾಸಿಗಳ ಗೋಳು ಹೇಳತೀರದಂತಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ…

Read More

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ: ಸಮೀಪದ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೀರ್ತಿ ರಾಜ್‌ಗೌಡ,ಉಪಾಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೂ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅರಸಾಳು ಗ್ರಾಮ ಪಂಚಾಯತ್ ಪಿಡಿಒ ರವಿ ಅವಿರೋಧ ಆಯ್ಕೆ ಘೋಷಿಸಿದರು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ,ಜಿಪಂ ಮಾಜಿ ಸದಸ್ಯ…

Read More

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ. ಒಂದು ಹಂತದಲ್ಲಿ ಭಾರತ 250…

Read More

ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ ಆನ್‌ಲೈನ್‌ ಗೇಮಿಂಗ್‌(online gaming) ವ್ಯಾಮೋಹಕ್ಕೆ ಸಿಲುಕಿ 10 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮನನೊಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಬೇಲೂರು ಗ್ರಾಮದಲ್ಲಿ ನಡೆದಿದೆ. ಹುಲಸೂರ ತಾಲೂಕಿನ ಬೇಲೂರ ಗ್ರಾಮದ ವಿಜಯಕುಮಾ‌ರ್ ಹೊಳ್ಳೆ (25) ಮೃತ ಯುವಕ. ಡಿ.ಫಾರ್ಮ್ ಪದವೀಧರನಾಗಿದ್ದ ಯುವಕ, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ…

Read More

ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ

ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ರೈಲ್ವೆ ಪೊಲೀಸರು ಮೂರೇ ದಿನದಲ್ಲಿ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಧರ್ಮನಾಯ್ಕ್‌ ಬಂಧಿತ ಆರೋಪಿಯಾಗಿದ್ದಾನೆ. ಕದ್ದ ಮಾಂಗಲ್ಯ ಸರವನ್ನು ತನ್ನೂರಿನಲ್ಲಿ ಮಾರಾಟ ಮಾಡಲು ತೆರಳುವಾಗ ಈತ ಸಿಕ್ಕಿಬಿದ್ದಿದ್ದಾನೆ….

Read More

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…

Read More

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ ನವದೆಹಲಿ:  ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ  ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು. ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ  ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ವೇಳೆ  ಪ್ರಧಾನಿ…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More