Headlines

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಸವಾರ ಸಾವು:

ಶಿವಮೊಗ್ಗ: ಹೊಳೆಹೊನ್ನೂರು ಸಮೀಪ ಆಗರದಳ್ಳಿ ಸಿದ್ದರ ಕಾಲೊನಿ ಬಳಿ ನಿನ್ನೆ ಸಂಜೆ ಬೈಕ್ ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ‌ ಹೊಡೆದ ಪರಿಣಾಮ ಸವಾರ ಸಾವು ಕಂಡ ಘಟನೆ‌ವರದಿಯಾಗಿದೆ. ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ನಿವಾಸಿ ಪ್ರದೀಪ್ (33) ಮೃತ ದುರ್ದೃವಿ. ತನ್ನ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಬಂದು ಖಾಸಗಿ ಆಸ್ಪತ್ರಯಲ್ಲಿ ಚರ್ಮದ ಚಿಕಿತ್ಸೆ ಪಡೆದು ಚನ್ನಗಿರಿಗೆ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿದೆ. ಹಿಂಬಂದಿ ಸವಾರನಿಗೆ ಗಂಭೀರ ಗಾಯಗಾಳಾಗಿದ್ದು, ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್!

Shivamogga Encounter: Brutal Murder Accused Shot in the Leg After Attacking Police ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್! Shivamogga police open fire on a 28-year-old murder accused early Thursday morning after he assaulted a police constable with a machete to evade arrest. Read the full details of the operation…

Read More

ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ನ್ಯಾಯಮೂರ್ತಿ

ಕೋಲ್ಕತಾ: ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಅವರಿಗೆ ನ್ಯಾಯಮೂರ್ತಿ ಅವರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಜತೆಗೆ ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ಅವರ ಆಯ್ಕೆಯನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ.  ‘ಅರ್ಜಿದಾರರ ಪ್ರಕರಣವನ್ನು ವಿಚಾರಣೆಗೆ ಒಳಪಡಿಸಲು ನನಗೆ ಯಾವುದೇ ವೈಯಕ್ತಿಕ ಒಲವು ಇಲ್ಲ. ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲು ನನಗೆ ಹಿಂಜರಿಕೆಯೂ ಇಲ್ಲ. ಸಿಜೆಐ ನನಗೆ ನಿಯೋಜಿಸಿದ ಪ್ರಕರಣವನ್ನು ವಿಚಾರಣೆ ನಡೆಸುವುದು ನನ್ನ ಸಾಂವಿಧಾನಿಕ ಕರ್ತವ್ಯ. ಆದರೆ…

Read More

ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಅಧಿಕಾರಿಗಳ ಮನವಿ

ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಅಧಿಕಾರಿಗಳ ಮನವಿ An anonymous baby boy was found abandoned near Mallapur village gate . Police rescued the child and appealed to trace the parents. Contact details inside. ಶಿವಮೊಗ್ಗ, ಜನವರಿ 09:ಭದ್ರಾವತಿ ತಾಲ್ಲೂಕಿನ ಮಲ್ಲಾಪುರ ಗ್ರಾಮದ ಗೇಟ್ ಸಮೀಪ ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಸಾರ್ವಜನಿಕರು ನೀಡಿದ ಮಾಹಿತಿಯ ಮೇರೆಗೆ…

Read More

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌  ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ…

Read More

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು…

Read More

ಸಂಚಾರ ನಿಯಮ ಉಲ್ಲಂಘನೆಗೆ ‘ಅದೃಶ್ಯ ಪೊಲೀಸ್’ ಕಣ್ಣು : 500ಕ್ಕೂ ಹೆಚ್ಚು ಪ್ರಕರಣ ದಾಖಲು, ಮನೆ ಬಾಗಿಲಿಗೆ ಅಂಚೆ ಮೂಲಕ ದಂಡದ ನೋಟಿಸ್!

Over 500 traffic violation cases have been registered in Ripponpet under the ITMS system, with penalty notices being sent directly to vehicle owners’ homes via post for rule violations. ಸಂಚಾರ ನಿಯಮ ಉಲ್ಲಂಘನೆಗೆ ‘ಅದೃಶ್ಯ ಪೊಲೀಸ್’ ಕಣ್ಣು : 500ಕ್ಕೂ ಹೆಚ್ಚು ಪ್ರಕರಣ ದಾಖಲು, ಮನೆ ಬಾಗಿಲಿಗೆ ಅಂಚೆ ಮೂಲಕ ದಂಡದ ನೋಟಿಸ್! ರಿಪ್ಪನ್ ಪೇಟೆ : ರಸ್ತೆಯಲ್ಲಿ ಪೊಲೀಸ್ ಕಾಣಿಸಿದರೆ ಹೆಲ್ಮೆಟ್ ತಕ್ಷಣ ತಲೆಗೆ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಬೆಂಗಾವಲು ಜೀಪ್ ಅಪಘಾತ :

ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ಜೀಪ್ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು.  ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

Read More

ಕ್ರೈಸ್ತ ಸಮುದಾಯದ ಮೇಲೆ ಅಪಪ್ರಚಾರ ಸಲ್ಲ : ಬಿ ರಾಜಶೇಖರ್

ಶಿವಮೊಗ್ಗ :  ಕ್ರೈಸ್ತ ಸಮುದಾಯವನ್ನ ನಿಯಂತ್ರಿಸಲು ಮತಾಂತರ ಕಾಯ್ದೆ ಜಾರಿಗೊಳಿಸಬೇಕೆಂಬ ಚರ್ಚೆ ಆಗುತ್ತಿದ್ದು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಎಲ್ಲೂ ಮತಾಂತರ ಮಾಡುತ್ತಿಲ್ಲವೆಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸ್ಪಷ್ಟಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಿ.ರಾಜಶೇಖರ್ ಮಾತನಾಡಿ, ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಮಾತನಾಡಿ, ಕ್ರೈಸ್ತ ಮಿಷನರಿಗಳಿಂದ ವ್ಯಾಪಕ ಮತಾಂತರಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಅತ್ಯಾಚಾರದ ಪ್ರಕರಣಗಳನ್ನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಸದನದಲ್ಲಿ ಮತಾಂತರ ಕಾಯ್ದೆ ಜಾರಿಗೆ…

Read More

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More
Exit mobile version