Headlines

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಶ್ವೇತಾ ಆಚಾರ್ಯ ಮೇಲೆ ಎಫ್ಐಆರ್ ದಾಖಲು

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ರಿಪ್ಪನ್ ಪೇಟೆ : ಕ್ಷುಲ್ಲಕ ವಿಚಾರಕ್ಕೆ ಬ್ಯೂಟಿ ಪಾರ್ಲರ್ ಗೆ ನುಗ್ಗಿ ಮಾಲೀಕಳ ಮೇಲೆ ಹಲ್ಲೆ ಮಾಡಿ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾಗರ ರಸ್ತೆ ನಿವಾಸಿ ಶ್ವೇತಾ ಆಚಾರ್ಯ ವಿರುದ್ಸ ಪ್ರಕರಣ ದಾಖಲಾಗಿದೆ.ತೀರ್ಥಹಳ್ಳಿ ರಸ್ತೆ ನಿವಾಸಿ…

Read More

ಶಿವಮೊಗ್ಗ : ಹರಿಗೆ ಹಿಂಭಾಗದ ರೈಲ್ವೆ ಹಳಿ ಮೇಲೆ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ : ನಗರದ ಹರಿಗೆ ಹಿಂಬಾಗದಲ್ಲಿ  ರೈಲ್ವೆ ಹಳಿಯ ಮೇಲೆ ಅನಾಮಧೇಯ ಶವ ದೊರೆತಿದೆ.ಸುಮಾರು 35 ವಯಸ್ಸಿನ ಅನಾಮಧೇಯ ಗಂಡಸಿನ ಶವ ರೈಲ್ವೆ ಹಳಿಯ ಪಕ್ಕದಲ್ಲಿ ದೊರೆತಿದ್ದು. ಚಹರೆ ಹೀಗಿದೆ ದುಂಡು ಮುಖ ದೃಢಕಾಯ ಮೈಕಟ್ಟು  ಬಿಳಿಯ ಬಣ್ಣ ಹೊಂದಿದ್ದು  ಸಿಮೆಂಟ್ ಬಣ್ಣದ ಟೀಶರ್ಟ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಹಾಕಿಕೊಂಡಿದ್ದಾನೆ. ಒಂದು ಅಂದಾಜಿನ ಪ್ರಕಾರ ಶಿವಮೊಗ್ಗದ ಕಡೆಯಿಂದ ಭದ್ರಾವತಿಯ ಕಡೆ ಮುಖ ಮಾಡಿ ರೈಲ್ವೆ ಹಳಿಯ ಪಕ್ಕದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ರೈಲು ಡಿಕ್ಕಿ ಹೊಡೆದು…

Read More

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ…

Read More

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಶ್ವೇತಾ ಬಂಡಿ ರವರ ಅಧಿಕಾರ ಸ್ವೀಕಾರ ಸಮಾರಂಭ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಬಂಜಾರ ಭವನದಲ್ಲಿ ಜರುಗಲಿದೆ. ​’ಸಮರ್ಥ ನಾಯಕತ್ವದ ಕಡೆಗೆ ನೂತನ ಪದಾಧಿಕಾರಿಗಳ ಹೆಜ್ಜೆ’ ಎಂಬ ಧ್ಯೇಯದಡಿ ಈ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್‌ನ ಹಿರಿಯ ನಾಯಕರು, ಜನಪ್ರತಿನಿಧಿಗಳು ಮತ್ತು ಸಾವಿರಾರು ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ…

Read More

ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…

Read More

ಬೈಕ್ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ : ಸಾಗರದ ಚಾರ್ಟಡ್ ಅಕೌಂಟೆಂಟ್ ಸೇರಿದ್ದಂತೆ ಇಬ್ಬರ ದುರ್ಮರಣ

ಸಾಗರ : ಸಾಗರದ ಆರ್. ಎಂ.ಸಿಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸಾಗರದ ಚಾರ್ಟೆಡ್ ಅಕೌಂಟೆಂಟ್ ರಾಜೇಶ್ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ರಾಜೇಶ್ ರವರು ಬಂದಗದ್ದೆಯ ನಿವಾಸಿಯಾಗಿದ್ದಾರೆ. ಹಾಗೂ ಎದುರುಗಡೆ ಬೈಕಿನ ಹರೀಶ್ (25 ) ವರ್ಷ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹರೀಶ್ ಕಾರವಾರದಿಂದ ಕೂಲಿ ಕೆಲಸಕ್ಕೆ ಸಾಗರಕ್ಕೆ ಆಗಮಿಸಿದ್ದರು  ಅಪಘಾತದಲ್ಲಿ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ

ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್‌ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More