ತೀರ್ಥಹಳ್ಳಿ ತಲ್ವಾರ್ ದಾಳಿ ಪ್ರಕರಣ : ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್|arrested

ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಗಲಾಟೆಗೆ ಕಾರಣವೇನು? ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ…

Read More

Ripponpet | ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ

ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ ರಿಪ್ಪನ್‌ಪೇಟೆ : ಪ್ರತಿಯೊಬ್ಬ ಸರಕಾರಿ ನೌಕರನೂ ಕಡ್ಡಾಯವಾಗಿ ನಿವೃತ್ತಿಯಾಗಲೇ ಬೇಕು ಆದರೆ ನಿವೃತ್ತಿ ಕೇವಲ ವೃತ್ತಿಗೆ ಹೊರತು ದೇಹ ಮತ್ತು ಮನಸ್ಸಿಗಲ್ಲ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎ ಮಂಜುನಾಥ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ…

Read More

ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪಕ್ಕೆ ಶಸ್ತ್ರ ಚಿಕಿತ್ಸೆ

ತೀರ್ಥಹಳ್ಳಿ : ಪ್ರಾಣಿ, ಪಕ್ಷಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವುದು ತುಂಬಾ ಕಷ್ಟಕರವಾದ ಕೆಲಸ. ಆದರೆ ತೀರ್ಥಹಳ್ಳಿಯ ಕಾಳಿಂಗ ಫೌಂಡೇಷನ್ ಸದಸ್ಯರು ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಆಪರೇಷನ್ ನಡೆಸಿ ಆರೋಗ್ಯ ಸುಧಾರಿಸಿದ ಮೇಲೆ ಕಾಡಿಗೆ ಬಿಟ್ಟಿದ್ದಾರೆ. ತೀರ್ಥಹಳ್ಳಿಯ ಕಮ್ಮರಡಿಯ ಮನೆಯೊಂದರ ಬಳಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿಯುತ್ತಿದಂತೆ ಕಾಳಿಂಗ ಫೌಂಡೇಶನ್ ಸದಸ್ಯರು ಭೇಟಿ ನೀಡಿದ್ದರು. ಆಗ ಕಾಳಿಂಗ ಸರ್ಪ ಗಾಯಗೊಂಡಿರುವ ವಿಚಾರ ಗೊತ್ತಾಗಿದೆ. ನಂತರ ಹಾವನ್ನು ಹಿಡಿದು ಮೇಗರವಳ್ಳಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ…

Read More

ವಿದ್ಯುತ್ ತಂತಿ ತಗುಲಿ ಮೂರು ವರ್ಷದ ಮಗು ಸಾವು :

ವಿದ್ಯುತ್  ತಂತಿ ಬೇಲಿಯ ಮೇಲೆ ಕೇಬಲ್ ಬಿದ್ದಿದ್ದು  ಕೇಬಲ್ ನ್ನು ಮೂರು ವರ್ಷದ ಹೆಣ್ಣು ಮಗು ಮುಟ್ಟಿದ್ದರ ಪರಿಣಾಮ  ಮಗು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಮನೆ ಬಳಿ ಹಾಕಿರುವ ವಿದ್ಯುತ್ ತಂತಿ ಬೇಲಿಯ ಮೇಲೆ ಟಿವಿ ಕೇಬಲ್ ಹರಿದು ಬಿದ್ದಿದೆ. ಈ ಕೇಬಲ್ ನ್ನ ಆಟಾಡುವ ವೇಳೆ ಮಗು  ಮುಟ್ಟಿದ ಹಿನ್ನಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಸಾವುಕಂಡಿದೆ. ತಂತಿ ಬೇಲಿ ಮೇಲೆ ಕೇಬಲ್ ತುಂಡಾಗಿ ಬಿದ್ದಿದ್ದರಿಂದ ಕೇಬಲ್…

Read More

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ ಜೂನ್ 1ರ ಇಂದಿನಿಂದ ದೇಶಾದ್ಯಂತ ಡ್ರೈವಿಂಗ್‌ ಲೈಸೆನ್ಸ್‌ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದ್ದು, ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಡ್ರೈವಿಂಗ್ ಲೈಸೆನ್ಸ್…

Read More

ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮಲೆನಾಡಿನ ಪ್ರತಿಭೆ ಅದಿತಿ ರಾಜೇಶ್ ಆಯ್ಕೆ|cricket

ಶಿವಮೊಗ್ಗ : ಜಿಲ್ಲೆಯ ಪ್ರತಿಭಾನ್ವಿತ ಕ್ರಿಕೆಟ್‌ ಆಟಗಾರ್ತಿ ಅದಿತಿ ರಾಜೇಶ್ ಅವರು ಕರ್ನಾಟಕ ಮಹಿಳಾ ಕ್ರಿಕೆಟ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಜನವರಿ 18ರಿಂದ 28ರವರೆಗೆ ಮುಂಬೈನಲ್ಲಿ ಟೂರ್ನಿ ನಡೆಯಲಿದೆ. ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ರಾಜ್ಯ ಹಿರಿಯ ಮಹಿಳಾ ತಂಡ ಮುನ್ನಡೆಸುತ್ತಿದ್ದು, ಅದಿತಿ ರಾಜೇಶ್‌ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ಕ್ರಿಕೆಟ್ ಕೋಚಿಂಗ್ ಸೆಂಟರ್​ನಲ್ಲಿ ಕೋಚ್ ನಾಗರಾಜ್ ಅವರಿಂದ ಅದಿತಿ ತರಬೇತಿ ಪಡೆದಿದ್ದಾರೆ. ಅದಿತಿ ರಾಜೇಶ್ ಅಂತಿಮ ವರ್ಷದ ಬಿ.ಕಾಂ…

Read More

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು!

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು! ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅನ್ನೋದು ಗೊತ್ತಾಗುವುದಿಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಅಂತೂ ಯುವಜನತೆಯಲ್ಲಿ ಹೃದಯಘಾತ ಎನ್ನುವುದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬಾಗಲಕೋಟೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು ತಾಳಿ ಕಟ್ಟಿದ ತಕ್ಷಣವೇ ವರನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಹೌದು ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಹೃದಯಘಾತದಿಂದ ವರ ಸಾವನ್ನಪ್ಪಿದ್ದಾನೆ. ಮದುವೆ ಮಂಟಪದಲ್ಲಿ ಕುಸಿದು…

Read More

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ…

Read More

ಮ್ಯಾಟ್ರಿಮೊನಿಯಲ್ಲಿ ಸಿಕ್ಕಿದ ಸ್ವಪ್ನ ಸುಂದರಿಯನ್ನು ನಂಬಿ 99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ..!!!??

99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ ಯುವಕನೊಬ್ಬನಿಗೆ ಹುಡುಗಿ ಹೆಸರಿನಲ್ಲಿ 99 ಲಕ್ಷ ರೂಪಾಯಿ ವಂಚನೆ ಮಾಡಿದ ಸಂಬಂಧ ಶಿವಮೊಗ್ಗದ ಸಿಇಎನ್​ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.  ಘಟನೆಯ ಹಿನ್ನಲೆ : ಶಿವಮೊಗ್ಗ ನಗರದ ಯುವಕನೊಬ್ಬ ಏಪ್ರಿಲ್ ತಿಂಗಳಿನಲ್ಲಿ ಮದುವೆ ಮ್ಯಾಟ್ರಿಮೋನಿ ಆ್ಯಪ್​ವೊಂದರಲ್ಲಿ ಒಬ್ಬಾಕೆಯ ಪ್ರೊಫೈಲ್​ ನೋಡಿ ಅವರೊಂದಿಗೆ ಚಾಟ್ ಆರಂಭಿಸಿದ್ದರು. ಪರಸ್ಪರ ಪರಿಚಯ ಮಾಡಿಕೊಂಡು ಮಾತುಕತೆ ಮುಂದುವರಿಸಿದ್ದಾರೆ. ಈ ನಡುವೆ ಯುವತಿಯು ತನ್ನ ಹೆಸರನ್ನ ಸ್ವಪ್ನ ಅಂತ ತಿಳಿಸಿ ಯುವಕನೊಂದಿಗೆ ಸಲುಗೆ…

Read More

ಜುಲೈ 4 ರ ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ರಿಪ್ಪನ್‌ಪೇಟೆಯಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ :

ರಿಪ್ಪನ್ ಪೇಟೆ :  ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರ ನೇತೃತ್ವದಲ್ಲಿ ಜುಲೈ 4 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಹೇಳಿದರು. ಪಟ್ಟಣದಲ್ಲಿ ಇಂದು ಪೂರ್ವಭಾವಿ…

Read More