Headlines

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ…

Read More

“ಮಹಾನ್ ಪುರುಷರ ಮಾರ್ಗದಲ್ಲಿ ನಡೆದರೆ ಸುಖ-ಶಾಂತಿ”: ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ಹುಂಚಾ : ಪೂರ್ವಪರಂಪರೆಯಂತೆ ಶೀಕ್ಷೇತ್ರ ಹೊಂಬುಜದಲ್ಲಿ ಜುಲೈ 29ರಂದು ಮೊದಲನೇ ಸಂಪತ್ ಶುಕ್ರವಾರದ ಪೂಜೆಯು ನೆರವೇರಿದವು. ಅಂದು ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ ಬಳಿಕ ಜಗನ್ಮಾತೆ ಶ್ರೀಪದ್ಮಾವತಿ ಅಮ್ಮನವರ ಸನ್ನಿದಿಯಲ್ಲಿ ಸರ್ವಾಲಂಕಾರದೊಂದಿಗೆ ವಿಶೇಷ ಪೂಜಾ ವಿಧಾನಗಳು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ನೇತೃತ್ವ, ಮಾರ್ಗದರ್ಶನದಲ್ಲಿ ಜರುಗಿದವು. ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತವೃಂದದವರು ಶ್ರದ್ಧಾಭಕ್ತಿಯಿಂದ ಜಿನನಾಮ ಸ್ತುತಿಸಿ,…

Read More

ರಿಪ್ಪನ್ ಪೇಟೆ : ಕಳಪೆ ಚರಂಡಿ ಕಾಮಗಾರಿ,ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬರುವೆ ಶಾಲೆಯ ಮುಂಭಾಗದ ರಸ್ತೆ

ರಿಪ್ಪನ್ ಪೇಟೆ: ಇಲ್ಲಿನ ಚೌಡೇಶ್ವರಿ ಬೀದಿಯ ಬರುವೆ ಶಾಲೆಯ ಮುಂಭಾಗ 2018 ರಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಿರ್ಮಿಸಿದ್ದ ಪ್ರವಾಹ ನಿಯಂತ್ರಣ ಕಾಲುವೆಯ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಿರ್ಮಿಸಿದ್ದ ಅಷ್ಟು ಚರಂಡಿಯು ಕುಸಿದು ಮುಚ್ಚಿ ಹೋಗಿದ್ದು ಈ ರಸ್ತೆಯು ಅಪಾಯಕ್ಕೆ ಆಹ್ವಾನ ಕೊಡುತ್ತಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅನುದಾನದದಡಿ  ಲಕ್ಷಾಂತರ ವೆಚ್ಚದಲ್ಲಿ ಕೈಗೊಂಡ ಪ್ರವಾಹ ನಿಯಂತ್ರಣ ಚರಂಡಿ ನಿರ್ಮಾಣ ಕಾಮಗಾರಿ ಕಳಪೆಯಾಗಿ ಮುಚ್ಚಿ ಹೋಗಿದೆ.ಈ…

Read More

ಕಳಪೆ ಕಾಮಗಾರಿಗೆ ಆರಗ ಜ್ಞಾನೇಂದ್ರ ಉಗ್ರಾವತಾರ – ಬೆಚ್ಚಿ ಬಿದ್ದ ಅಧಿಕಾರಿಗಳು|ಪರ್ಸೆಂಟೇಜ್ ತಿಂದು ನಮಗೆ ಕೆಟ್ಟ ಹೆಸರು ತರ್ತೀರಾ!!|araga

ತೀರ್ಥಹಳ್ಳಿ : ಶಾಸಕರು, ಸಚಿವರು ಸರ್ಕಾರದ ಮಟ್ಟದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಹಣ ಮಂಜುರಾತಿ ಮಾಡಿಸಿಕೊಂಡು ಬರುತ್ತಾರೆ. ಆದರೆ, ಆ ಅನುದಾನದಲ್ಲಿ ಸಮರ್ಪಕವಾಗಿ ಕೆಲಸ ಮಾಡದಿದ್ದರೇ ಯಾರಿಗಾದರೂ ಸಿಟ್ಟು ಬಂದೆ ಬರುತ್ತದೆ.ತೀರ್ಥಹಳ್ಳಿ ಆರಗ ಜ್ಞಾನೇಂದ್ರರವರು ಸಹ ಇದೇ ಕಾರಣಕ್ಕೆ ಸಿಟ್ಟುಮಾಡಿಕೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ಬಾಳೆ ಕೂಡ್ಲು, ಗುಡ್ಡೆಪಾಲ್ ರಸ್ತೆ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು,ಅಲ್ಲದೆ ಇದೇ ವಿಚಾರವನ್ನು ಸಚಿವ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದರು. ಹೀಗಾಗಿ ಗುಣಮಟ್ಟವನ್ನ ಖುದ್ದು ವೀಕ್ಷಿಸುವ ಸಲುವಾಗಿ ಸಚಿವರು ಸ್ಥಳಕ್ಕೆ ದೌಡಾಯಿಸಿದ್ಧಾರೆ. …

Read More

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ ಶಿವಮೊಗ್ಗ:  ಅತ್ತಿಬೆಲೆ ಪಟಾಕಿ ಅಂಗಡಿಯ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಹೇಳಿದ್ದು ಪಟಾಕಿ ಮಾರಾಟ ಕೇಂದ್ರ ಮತ್ತು ಗೋದಾಮುಗಳ ಮೇಲೆ  ಪೊಲೀಸರು, ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 63 ಪಟಾಕಿ ಅಂಗಡಿ ಮತ್ತು ಗೋದಾಮುಗಳಲ್ಲಿ ಇಲ್ಲಿಯವರೆಗೆ ನಾಲ್ಕು ಮಳಿಗೆ ಮತ್ತು ಗೋದಾಮುಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. 2000 ಕೆಜಿ ಪಟಾಕಿ…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ಕನ್ನಡ ಭಾಷೆಗೆ ಮಡಿವಂತಿಕೆಯ ಬೇಲಿ ಬೇಡ – ಸರ್ಫ಼್ರಾಜ್ ಚಂದ್ರಗುತ್ತಿ|Ripponpet

ರಿಪ್ಪನ್‌ಪೇಟೆ : ಇಡೀ ಜಗತ್ತಿನಲ್ಲಿ ಕನ್ನಡ ತೆರೆದುಕೊಳ್ಳಬೇಕಾದರೆ ಕನ್ನಡಕ್ಕೆ ಮಡಿವಂತಿಕೆಯ ಬೇಲಿ ಬೇಡ ಎಂದು ಸಾಹಿತಿಗಳು ಹಾಗೂ ಉಪನ್ಯಾಸಕರಾದ ಸರ್ಫ್ರಾಜ್ ಚಂದ್ರಗುತ್ತಿ ಹೇಳಿದರು. ಪಟ್ಟಣದಲ್ಲಿ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ರಿಪ್ಪನ್ ಪೇಟೆ ರೋಟರಿ ಕ್ಲಬ್ ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಡೆದ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಪ್ರಸ್ತುತ ಆಧುನಿಕ ಕಾಲದಲ್ಲಿ ಸಂಶೋಧನೆ, ವೈದ್ಯಕೀಯ ತಂತ್ರಜ್ಞಾನದಲ್ಲಿ ಕನ್ನಡ ಭಾಷೆ ಸರಳವಾಗಿ ಬಳಸುವಂತಾಗಬೇಕು. ಹೊಸ ಕಾಲಕ್ಕೆ ಕನ್ನಡ ಕಟ್ಟುವ ಕೆಲಸವಾಗಬೇಕು,ಕನ್ನಡ ಭಾಷೆಯಲ್ಲಿ…

Read More

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ An incident took place on Sunday morning at around 3.45 am when a leopard entered the yard of a person named Vasudeva in Harohittalu village. It is learnt that the leopard attacked the pet dog in the house, but fortunately the dog escaped. ಶಿವಮೊಗ್ಗ:…

Read More

ಹೊಸನಗರ ಮತ್ತು ಸಾಗರದಲ್ಲಿ ಕೃಷಿಕರ ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್” ಸಂಸ್ಥೆಯ ನೂತನ ಶಾಖೆ ಪ್ರಾರಂಭ|easy life

ಮಲೆನಾಡಿನ ಕೃಷಿಕರ ಮೊಗದಲ್ಲಿ ಮಂದಹಾಸ ಬೀರುವಂತಹ ಸೇವೆ ನೀಡಿಕೊಂಡು ಕೃಷಿಕ ಮಿತ್ರರ ನಂಬಿಕೆ, ಪ್ರೀತಿ, ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್ “ ಸಂಸ್ಥೆಯ ನೂತನ ಶಾಖೆಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಪ್ರಾರಂಭಿಸಲಾಗಿದೆ. ಹೊಸನಗರ ಪಟ್ಟಣದ ಕೊಡಚಾದ್ರಿ ಕಾಲೇಜು ಎದುರು ನೂತನ ಶಾಖೆ ದಿನಾಂಕ 22-05-23 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಹೊಸನಗರ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕರಿ ಬಸವಯ್ಯ ಉಪಸ್ಥಿತರಿದ್ದರು.  ಅದೇ ದಿನ ಸಂಜೆ 4 ಗಂಟೆಗೆ ಸಾಗರದಲ್ಲಿ ಮತ್ತ್ತೊಂದು ನೂತನ ಶಾಖೆ ಶುಭಾರಂಭ ಗೊಂಡಿದ್ದು,…

Read More

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ…

Read More
Exit mobile version