Headlines

ರಿಪ್ಪನ್ ಪೇಟೆ : ನವಜಾತ ಶಿಶುವಿನ ಚಿಕಿತ್ಸೆಗೆ ಸಹಾಯಧನ ನೀಡಿ ಕುಟುಂಬಕ್ಕೆ ನೆರವಾದ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಕುಟುಂಬಕ್ಕೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ವೈಯಕ್ತಿಕ ಧನ ಸಹಾಯ ಮಾಡಿ ಕುಟುಂಬಕ್ಕೆ ಧೈರ್ಯ ತುಂಬಿದರು. ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಗುವಿಗೆ…

Read More

ಮರುಜೇವಣಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧ ಆಯ್ಕೆ | VFC

ಹೊಸನಗರ ಅರಣ್ಯ ಇಲಾಖೆ ವ್ಯಾಪ್ತಿಯ ಕಾರಕ್ಕಿ-ಹೊಸಹಳ್ಳಿ ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಮುಂದಿನ ಐದು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಕೋಡೂರು ಸಮೀಪದ ಮುತ್ತಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರು ಒಕ್ಕೊರಲಿನಿಂದ ಉಮೇಶ್ ಸಿ ಜಾಗದ್ದೆ ರವರನ್ನು ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಿದ್ದಾರೆ. ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್, ನಿರ್ವಹಣಾ ಸಮಿತಿ ಸದಸ್ಯರುಗಳಾಗಿ …

Read More

ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಈಶ್ವರಪ್ಪ  ಮತ್ತೆ ತಮ್ಮ ಹೇಳಿಕೆಯಿಂದ ವಿವಾದವನ್ನು ಸೃಷ್ಟಿಸಿದ್ದಾರೆ. ಈ ಬಾರಿಯ ಹೇಳಿಕೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವನ್ನು ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ನೀಡಿದ್ದ ಧ್ವಜದ ಹೇಳಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ ಈಶ್ವರಪ್ಪ, ಕೇಸರಿ ಧ್ವಜ ಕೆಂಪುಕೋಟೆ ಮೇಲೆ ಕೂಡ ಹಾರಿಸುತ್ತೇವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಮುಂದೆ ನಮ್ಮ ದೇಶದಲ್ಲಿ ಕೇಸರಿ ಧ್ವಜವೇ ರಾಷ್ತ್ರ ಧ್ವಜವಾಗಬಹುದು. ಹಿಂದೆ ರಾಮ ಮಂದಿರ ಕಟ್ಟಲು ಆಗಲ್ಲ ಅಂದಿದ್ದರು ಈಗ ಕಟ್ಟಿಲ್ಲವ, ಹಾಗೇಯೇ ಮುಂದೊಂದು ದಿನ ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದರು. ಅಧಿಕಾರದ…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News ಶಿವಮೊಗ್ಗ : ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ. ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು…

Read More

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ…

Read More

ರಿಪ್ಪನ್‌ಪೇಟೆ : ಶಾಲಾ ಬಾಲಕನ ಬ್ಯಾಗ್ ನಲ್ಲಿದ್ದ ನಾಗರಹಾವು|rpet news

ಶಾಲಾ ಬಾಲಕನ ಬ್ಯಾಗ್ ನಲ್ಲಿ ನಾಗರಾಜ….!! ರಿಪ್ಪನ್ ಪೇಟೆ : ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭುವನ್ ಬ್ಯಾಗಿನಲ್ಲಿ ಸದ್ದಿಲ್ಲದೆ ಮಲಗಿದ್ದ ನಾಗರಾಜ..! ಶುಕ್ರವಾರ ಬೆಳಗ್ಗೆ  ಶಾಲೆಯ ಬೆಲ್ಲು ಹೊಡೆದು ತರಗತಿ ಪ್ರಾರಂಭವಾದಾಗ  ನಲಿಕಲಿ ತರಗತಿಯ  ಶಿಕ್ಷಕ   ಪಾಠ ಓದಲು  ಪುಸ್ತಕ  ಬ್ಯಾಗಿನಿಂದ ಹೊರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ, ಹಾಜರಾತಿ ಕರೆಯುತ್ತಿದ್ದರು.ವಿದ್ಯಾರ್ಥಿ ಭುವನ್  ಶಿಕ್ಷಕರ ಅಣತಿಯಂತೆ  ಪುಸ್ತಕ ಹೊರತೆಗೆದಾಗ ಖಾಲಿ ಬ್ಯಾಗಿನಲ್ಲಿ  ಮಲಗಿದ್ದ ಹಾವನ್ನು  ಕಂಡಿದ್ದಾನೆ.  ತನ್ನ ಪಕ್ಕದಲ್ಲಿ ಕುಳಿತಿದ್ದ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಜಾತ್ರೆ ರಿಪ್ಪನ್ ಪೇಟೆ : ನವೆಂಬರ್‌ 28ರಿಂದ 30ರವರೆಗೆ ಅವಿರತ ಮೂರು ದಿನಗಳು ರಿಪ್ಪನ್‌ಪೇಟೆ ಸಂಸ್ಕೃತಿಯ ನಾದದಿಂದ ಕೂಗಲಿದ್ದು, ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಜರುಗಲಿವೆ ಎಂದು ಸಂಘದ ಅಧ್ಯಕ್ಷ ಮುರುಳಿಧರ ಹಾಗೂ ಕಾರ್ಯದರ್ಶಿ ಬಳೆಗಾರ ರಾಮಚಂದ್ರ ಮಾಹಿತಿ ನೀಡಿದ್ದಾರೆ. ನ. 28: ರಾಜ್ಯೋತ್ಸವ ಹಬ್ಬದ ಶುಭಾರಂಭ…

Read More

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,:  ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…

Read More

ಶಾಸಕರ ರೌಡಿ ಬೆಂಬಲಿಗರ ವಿರುದ್ದ ಕ್ರಮ ಕೈಗೊಳ್ಳಿ,ಸಾಗರ ಕ್ಷೇತ್ರದ ಮರ್ಯಾದೆ ಉಳಿಸಿ : ಗೋಪಾಲಕೃಷ್ಣ ಬೇಳೂರು

ಸಾಗರದಲ್ಲಿ ಬಿಜೆಪಿ ಪಕ್ಷದ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆ ರವರನ್ನು ಬಂಧಿಸುವಂತೆ ಒತ್ತಾಯಿಸಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು  ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇತ್ತೀಚೆಗೆ ಭೂಮಾಫಿಯ ಹೆಚ್ಚಾಗಿದ್ದು ಆಡಳಿತರೂಢ ಬಿಜೆಪಿ ಪಕ್ಷದ ಮುಖಂಡರುಗಳು ತಮ್ಮ ಶಾಸಕರ ಕುಮ್ಮಕ್ಕಿನಿಂದ ಭೂ ಮಾಫಿಯಾ ದಂಧೆ ಮಾಡುತ್ತಿದ್ದು ಇದರ ಬಗ್ಗೆ ಸಾಮಾನ್ಯ ಜನರು ಪ್ರಶ್ನೆ ಮಾಡಿದಲ್ಲಿ ಅಂಥವರ ಮೇಲೆ ಮಾರಣಾಂತಿಕ ಹಲ್ಲೆ…

Read More

ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More