ರಿಪ್ಪನ್ ಪೇಟೆ : ನವಜಾತ ಶಿಶುವಿನ ಚಿಕಿತ್ಸೆಗೆ ಸಹಾಯಧನ ನೀಡಿ ಕುಟುಂಬಕ್ಕೆ ನೆರವಾದ ಬೇಳೂರು ಗೋಪಾಲಕೃಷ್ಣ
ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಕುಟುಂಬಕ್ಕೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ವೈಯಕ್ತಿಕ ಧನ ಸಹಾಯ ಮಾಡಿ ಕುಟುಂಬಕ್ಕೆ ಧೈರ್ಯ ತುಂಬಿದರು. ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಗುವಿಗೆ…