Headlines

ಶಿವಮೊಗ್ಗದ ಎಸ್‌ಐ, ಕಾನ್‌ಸ್ಟೇಬಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರತ್ಯೇಕ ಎಫ್‌ಐಆರ್ ದಾಖಲು

ಶಿವಮೊಗ್ಗದ ಎಸ್‌ಐ, ಕಾನ್‌ಸ್ಟೇಬಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರತ್ಯೇಕ ಎಫ್‌ಐಆರ್ ದಾಖಲು Two separate FIRs have been registered against a Shivamogga Police Sub-Inspector and a constable over allegations of sexual harassment and sexual assault. Investigations are underway in Chitradurga and Davanagere districts. ಶಿವಮೊಗ್ಗ, ಜೂನ್ 21: ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಆರೋಪಗಳ ಸಂಬಂಧ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು…

Read More

ಶಾದಿಮಹಲ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆ ಪೊಲೀಸರ ಬಲೆಗೆ – 18 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

Tunganagar police in Shivamogga arrested a woman accused of stealing gold ornaments and cash during wedding functions at Shadi Mahals. Police recovered 120 grams of gold worth around ₹18 lakh in connection with four cases. ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್‌ಗಳಲ್ಲಿ ಮದುವೆ ಸಮಾರಂಭಗಳ ವೇಳೆ ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೂಳೆಬೈಲ್ ನಿವಾಸಿ ರುಕ್ಸಾರ್…

Read More

ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ

Zonal forest officials have arrested a man in an operation on charges of illegally hunting and butchering wild boars on a farm. ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ Zonal forest officials have arrested a man in an operation on charges of illegally hunting and butchering wild boars on a farm. ಶಿವಮೊಗ್ಗ :…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವಕರು ಸಾವು, ಓರ್ವ ಗಂಭೀರ|Accident

ಎರಡು ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸಾಗರ ತಾಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರದ ಪ್ರಮೋದ್(23) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆಸಿಫ್(21) ಎಂಬವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಪ್ರಮೋದ್ ತನ್ನ ಅಜ್ಜಿ 70 ವರ್ಷದ ದೇವಮ್ಮರನ್ನು ತ್ಯಾಗರ್ತಿಗೆ ಕರೆದುಕೊಂಡು ಹೋಗುತ್ತಿದ್ದರು. ಇವರು ಸಂಚರಿಸುತ್ತಿದ್ದ ಬೈಕ್ ಶಿವಮೊಗ್ಗದಿಂದ ಹೊಸಂತೆಗೆ ಬರುತ್ತಿದ್ದ ಆಸಿಫ್ ಅವರ ಬೈಕ್‍ ಮುಖಾಮುಖಿ ಢಿಕ್ಕಿಯಾಗಿದೆ. ಆಸಿಫ್ ಬೈಕಿನಲ್ಲಿದ್ದ ಶಿವಮೊಗ್ಗದ ತೌಸೀಫ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? BSY

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ…

Read More

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಪ್ರಯುಕ್ತ ನಾಳೆ ರಿಪ್ಪನ್‌ಪೇಟೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ರಿಪ್ಪನಪೇಟೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್  ಹಬ್ಬದ ಪ್ರಯುಕ್ತ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಶಾಂತಿ ಸಭೆಯನ್ನು…

Read More

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ ರಿಪ್ಪನ್‌ಪೇಟೆ : ಮಾಂಸದ ಅಂಗಡಿಯ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತ ತಾರತಮ್ಯ ಎಸಗುವುದರೊಂದಿಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿದೆ ಎಂದು ಗ್ರಾಪಂ ಸದಸ್ಯ ಸುಂದರೇಶ್ ಆರೋಪಿಸಿದ್ದಾರೆ. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಹರಾಜು ಪ್ರಕ್ರಿಯೆಯನ್ನು ನಡೆಸದೆ ಬೇಕಾಬಿಟ್ಟಿ ಮಾಂಸದ ಅಂಗಡಿಗಳ ಲೈಸೆನ್ಸ್ ಗಳನ್ನು ಕಾನೂನು ಬಾಹಿರವಾಗಿ ವಿತರಿಸುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ…

Read More

ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ

ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಹೊರಗೆ ತೆಗೆಯಲಾಗಿದೆ. ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ ಅಲಿಯಾಸ್‌ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್‌ 24ರಂದು…

Read More

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮದ ಬಡ ರೋಗಿಯ ಚಿಕಿತ್ಸೆಗೆ ನೆರವಾಗಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರೂ ವಾಸಿಯಾದ ರಾಜೇಶ್ 34 ವರ್ಷ ಇವರು (GBS syndrome )ಕಾಯಿಲೆಗೆ ತುತ್ತಾಗಿದ್ದು ಇವರ ಚಿಕಿತ್ಸೆಗೆ ಸುಮಾರು 15 ಲಕ್ಷದ ಅವಶ್ಯಕತೆಯಿದ್ದು,ಕೂಲಿ ಮಾಡಿ ಬದುಕುವ ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಚಿಕಿತ್ಸೆಯ ಹಣಕ್ಕಾಗಿ ನಮ್ಮ ಮಾದ್ಯಮದ ಮೂಲಕ ದಾನಿಗಳ ಮುಂದೆ ಬಂದಿದ್ದಾರೆ. ಈ ಖಾಯಿಲೆಯಿಂದ ಬಳಲುತ್ತಿರುವ ಇವರಿಗೆ ಸುಮಾರು ಐದಾರು ತಿಂಗಳುಗಳಿಂದ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು ಈಗಾಗಲೇ 6 ರಿಂದ 7 ಲಕ್ಷ ಹಣ ಖರ್ಚಾಗಿದ್ದು ಹಣದ…

Read More

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ  ರಿಪ್ಪನ್‌ಪೇಟೆ : ‌ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ರಿಪ್ಪನ್‌ಪೇಟೆ ಘಟಕ ಉದ್ಘಾಟನೆ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹಾಗೂ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ‌. ಪಟ್ಟಣದ ಗ್ರಾಮ ಪಂಚಾಯಿತಿ ಕುವೆಂಪು ಸಭಾ ಭವನದಲ್ಲಿ ಪತ್ರೀಕಾಗೋಷ್ಟಿಯನ್ನುದೇಶಿಸಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ…

Read More