Headlines

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಕಲಿಸುವ ಅಗತ್ಯವಿದೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಶನಿವಾರ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅತಿ ವೇಗದಲ್ಲಿ ಸಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ವ್ಯವಹಾರ ಹಾಗೂ ಸಾಮಾನ್ಯ ಜ್ಞಾನ ಅತ್ಯಗತ್ಯವಿದೆ. ವಸ್ತುಗಳನ್ನು ಖರೀದಿಸುವ ಹಾಗೂ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (09/02/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (09/02/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/02/25 ರಂದು ಬೆಳಿಗ್ಗೆ 08-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 08-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ಹೊಸನಗರ ಮೂಲದ ಏರ್ ಫೋರ್ಸ್ ಅಧಿಕಾರಿ ಆಗ್ರಾದಲ್ಲಿ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಏರ್ ಫೋರ್ಸ್ ಅಧಿಕಾರಿಯೊಬ್ಬರು ಸ್ಕೈ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರು ನಿವಾಸಿ  ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯವಾದ ಕಾರಣ ನಿಯಂತ್ರಣ ಕಳೆದುಕೊಂಡು ಸುಮಾರು 13 ಸಾವಿರ…

Read More

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ಹಳೂರು ನಿವಾಸಿ ನಾಗೇಶ್ (35) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಳಗಿನಜಾವ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ನಾಗೇಶ್ ಮೃತಪಟ್ಟಿದ್ದಾರೆ. ಮೃತರು ಪತ್ನಿ , ಒರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ…

Read More

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಂತರಿಕ ಕಿತ್ತಾಟ ಹೆಚ್ಚಾಗಿದ್ದು ಸಾರ್ವಜನಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೌದು ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಒಡಂಬಡಿಕೆಯಂತೆ ಅವಧಿಯ ನಂತರ ಸ್ಥಾನವನ್ನು ಬಿಟ್ಟುಕೊಡದೇ ಪಟ್ಟು ಹಿಡಿದು ಕುಳಿತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಆರೋಪಿಸುತ್ತಿದ್ದರೆ, ತಾನು ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಬೋರ್ಡ್ ರಚಿಸಲು ಕಷ್ಟ…

Read More

ಬೈಕ್ ಅಪಘಾತ – ಯುವಕ ಸಾವು

ಬೈಕ್ ಅಪಘಾತ – ಯುವಕ ಸಾವು ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಊರಿಗೆ ಬಿಟ್ಟು ವಾಪಾಸ್ ಆಗುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ…

Read More

ನನ್ನ ಪತ್ನಿಗೆ ಯಾಕೆ ಮೆಸೇಜ್ ಮಾಡ್ತೀಯಾ? ಎಂದು ಪ್ರಶ್ನಿಸಿದ್ದಕ್ಕೆ ಖಾರದ ಪುಡಿ ಎರಚಿ ಚಾಕು ಚುಚ್ಚಿದ ಸ್ನೇಹಿತ!

ನನ್ನ ಪತ್ನಿಗೆ ಯಾಕೆ ಮೆಸೇಜ್ ಮಾಡ್ತೀಯಾ? ಎಂದು ಪ್ರಶ್ನಿಸಿದ್ದಕ್ಕೆ ಖಾರದ ಪುಡಿ ಎರಚಿ ಚಾಕು ಚುಚ್ಚಿದ ಸ್ನೇಹಿತ! ಹಾಡಹಗಲೇ ಗೆಳೆಯನೊಬ್ಬ ತನ್ನ ಸ್ನೇಹಿತನ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಶರಾವತಿ ನಗರದ ಪಾಂಡುರಂಗ ದೇಗುಲದ ಬಳಿ ನಡೆದಿದೆ. ಅರುಣ್ ಎಂಬಾತ ತನ್ನ ಸ್ನೇಹಿತ ಅರುಣ್ ಎಂಬಾತನಿಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ರವಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ಡ್ರೈವರ್ ಕೆಲಸ ಮಾಡುವ ರವಿ (34)…

Read More