Headlines

ಮನೆಗೆ ಬೆಂಕಿ ಇಟ್ಟು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ – ರಿಪ್ಪನ್‌ಪೇಟೆಯ ಗವಟೂರು ಗ್ರಾಮದಲ್ಲೊಂದು ಅಮಾನವೀಯ ಘಟನೆ|Ripponpet

ರಿಪ್ಪನ್‌ಪೇಟೆ;- ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗವಟೂರು ಗ್ರಾಮದ ಸರ್ವೇ ನಂಬರ್ ೧೬೯ ರ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದ ಗಂಗಮ್ಮ ಕೋಂ ಎಸ್.ಚಂದ್ರಪ್ಪ ಎಂಬುವರ ಮೇಲೆ ಸದರಿ ಗ್ರಾಮದ ನಿವಾಸಿಗಳು ಜಾಗದ ವಿಚಾರದಲ್ಲಿ ಗಲಾಟೆ ಮಾಡಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿ ವಾಸಿಸುತ್ತಿದ್ದ ಮನೆಗೆ ಬೆಂಕಿ ಹಚ್ಚಿ ಸಂಪೂರ್ಣ ನಾಶಗೊಳಿಸಿರುವ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಜಾಗದ ವಿಚಾರದಲ್ಲಿ ಕೇಸ್ ನ್ಯಾಯಾಲಯದಲ್ಲಿದ್ದು ನ್ಯಾಯಾಲಯದ ತೀರ್ಪು…

Read More

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು  ರಿಪ್ಪನ್‌ಪೇಟೆ : ತೀವ್ರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪಟ್ಟಣದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ರಶ್ಮಿ ಆರ್ ನಾಯಕ್(42) ಮೃತ ಪಟ್ಟ ದುರ್ಧೈವಿಯಾಗಿದ್ದಾರೆ.ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ಪಟ್ಟಣದ ರಾಘವೇಂದ್ರ ನಾಯಕ್ ಎಂಬುವವರ ಪತ್ನಿ ರಶ್ಮಿ ಆರ್.ನಾಯಕ್ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತಿದ್ದು ಅವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ  ಫಲಕಾರಿಯಾಗದೇ…

Read More

ಕ್ಯಾಪ್ ಧರಿಸದ ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳ ವಿರುದ್ಧ ಗರಂ ಆದ ಶಾಸಕ ಹರತಾಳು ಹಾಲಪ್ಪ

ಹೊಸನಗರ : ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯತ್ ಕೆಡಿಪಿ ಸಭೆಯಲ್ಲಿ ನಾಡಗೀತೆ ಹಾಡುವ ವೇಳೆಯಲ್ಲಿ ಅಬಕಾರಿ ಹಾಗೂ ಅರಣ್ಯ ಸಿಬ್ಬಂದಿಗಳು  ಕ್ಯಾಪ್ ಧರಿಸದೆ ಇರುವುದನ್ನು ಗಮನಿಸಿದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.  ತಾಪಂ  ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯ ಆರಂಭದಲ್ಲಿ ನಾಡಗೀತೆಗೆ ಗೌರವ ಸೂಚಿಸುವ ಸಂದರ್ಭದಲ್ಲಿ  ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳು ಕ್ಯಾಪ್ ಧರಿಸದೆ ನಾಡಗೀತೆಗೆ ಅಗೌರವ ತೋರಿದ್ದು ಶಾಸಕರ ಕೆಂಗಣ್ಣಿಗೆ ಗುರಿಯಾಗಿ ಅಧಿಕಾರಿಗಳ ಮೇಲೆ ಗರಂ ಆದರು. ನಂತರ ಅಗೌರವ…

Read More

ರಿಪ್ಪನ್‌ಪೇಟೆಯಲ್ಲಿ ಗಣೇಶೋತ್ಸವದ ಅಂಗವಾಗಿ ಶಾಂತಿ ಸಭೆ : ಡ್ರೋಣ್ ಕ್ಯಾಮೆರಾ ಅಳವಡಿಕೆಗೆ ಸೂಚನೆ

ರಿಪ್ಪನ್‌ಪೇಟೆ : ಗಣೇಶೋತ್ಸವ ಅಂಗವಾಗಿ ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಪೊಲೀಸ್ ಶಾಂತಿ ಸಮಿತಿ ಸಭೆಯು ಹೊಸನಗರ ವೃತ್ತ ನಿರೀಕ್ಷಕ ಗಿರೀಶ್ ಅಧ್ಯಕ್ಷತೆಯಲ್ಲಿ ಜರುಗಿತು. ಶಿವಮೊಗ್ಗ ಜಿಲ್ಲೆಯಲ್ಲಿಯೇ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣಪತಿ ಅಚರಣೆ ಅದ್ದೂರಿಯಾಗಿ ಅಚರಿಸಲಾಗುತ್ತದೆ.ಮತ್ತು ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ಸುಮಾರು ೧೦೪ ಕಡೆಯಲ್ಲಿ ಗಣಪತಿಗಳನ್ನು ಪ್ರತಿಷ್ಟಾಪಿಸಲಾಗುತ್ತಿದ್ದು ಪ್ರತಿಷ್ಟಾಪನೆಗೆ ಇಲಾಖೆ ಅನುಮತಿಗಾಗಿ ಹೊಸನಗರಕ್ಕೆ ಹೋಗಿ ಬರಬೇಕಾಗುತ್ತದೆ ಇದರಿಂದ ಅಯೋಜಕರಿಗೆ ತುಂಬ ಕಷ್ಟವಾಗುತ್ತದೆ ಆ ಕಾರಣ ರಿಪ್ಪನ್‌ಪೇಟೆಯಲ್ಲಿಯೇ ಅನುಮತಿ ನೀಡುವ ಬಗ್ಗೆ ವಿಶೇಷ ಅಧಿಕಾರಿಯನ್ನು…

Read More

ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ

Attempt to sell deer skin – Police forest patrol raids: One arrested with goods ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ Attempt to sell deer skin – Police forest patrol raids: One arrested with goods Attempt to sell deer skin – Police forest patrol raids: One…

Read More

ಚಿಕ್ಕಜೇನಿ ಗ್ರಾಪಂ ಅಧ್ಯಕ್ಷರಾಗಿ ಎನ್ ಪಿ ರಾಜು ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ|chikkajeni

ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು.ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ ರಿಪ್ಪನ್‌ಪೇಟೆ;-ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಅಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರು ಹಾಗೂ‌ ಉಪಾಧ್ಯಕ್ಷರಿಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಸಹಕಾರಿ ಧುರೀಣ ಎಂ ಎಂ ಪರಮೇಶ್ ಹಾಗೂ ಇನ್ನಿತರರು ಶುಭಾಶಯಗಳನ್ನು…

Read More

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Gold ornaments worth Rs 5 lakh stolen from Kalyana Mantapa Gold ornaments worth Rs 5 lakh stolen from Kalyana Mantapa ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ನಗರದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ ಮಂಟಪದಲ್ಲಿ ಸಂಭವಿಸಿದೆ. ಅರಸೀಕೆರೆಯ ಮೆಹಬೂಬ ಪಾಷಾ…

Read More

ಕರ್ನಾಟಕ ವಿಧಾನಸಭಾ ಚುನಾವಣೆ 2023 – 224 ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…!!

ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಏರುತಿದ್ದು ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡುತ್ತಿವೆ.ಇದರಲ್ಲಿ ಜೆಡಿಎಸ್ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮುಂಬರುವಂತಹ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಯಾವ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗುತ್ತಿದೆ ಎನ್ನುವ ಸಂಭವನೀಯ ಪಟ್ಟಿ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ. ಕಾಂಗ್ರೆಸ್ ಸಂಭವನೀಯರ ಪಟ್ಟಿ ಬೆಂಗಳೂರು ನಗರ ಗಾಂಧಿನಗರ- ದಿನೇಶ್ ಗುಂಡೂರಾವ್…

Read More

HUMCHA | ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮ

HUMCHA | ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮ ಅಕ್ಟೋಬರ್‌ 2 ರಂದು ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ಇದೇ ಅಂಗವಾಗಿ ಇಂದು ಸ್ವಗ್ರಾಮ ಹಿತರಕ್ಷಣಾ ವೇದಿಕೆ ವತಿಯಿಂದ ಹುಂಚ ಭಾಗದಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದ ಭಾಗವಾಗಿ ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರ, ಹುಂಚ ಆಸ್ಪತ್ರೆಯ ಮುಂಭಾಗದ ಬಸ್…

Read More

ರಿಪ್ಪನ್‌ಪೇಟೆ : ಪಾದಚಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಪಾದಚಾರಿ ಮೆಗ್ಗಾನ್ ಗೆ ದಾಖಲು |Accident

ರಿಪ್ಪನ್‌ಪೇಟೆ : ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಪಟ್ಟಣದ ವಿನಾಯಕನಗರದ ಬಾಲಕಿಯರ ಹಾಸ್ಟೆಲ್ ಮುಂಭಾಗದಲ್ಲಿ ನಡೆದಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್ (34) ಗಂಭೀರ ಗಾಯಗೊಂಡಿದ್ದಾರೆ. ವಿನಾಯಕನಗರದಿಂದ ರಿಪ್ಪನ್‌ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ರಿಪ್ಪನ್‌ಪೇಟೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಡಗಾಲು ಮುರಿದಿದ್ದು ,ತಲೆ ಹಾಗೂ ಎಡಪಕ್ಕೆಗೆ ತೀವ್ರತರವಾದ ಪೆಟ್ಟಾಗಿದ್ದು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್…

Read More
Exit mobile version