ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ನೇತ್ರತ್ವದ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ : ಜೆಡಿಎಸ್ ಮುಖಂಡರ ಅಭಿಮತ|Jds
ಹೊಸನಗರ : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ರಾಜ್ಯ ಜೆಡಿಎಸ್ ಪಕ್ಷದ ಚುಕ್ಕಾಣಿ ಹಿಡಿದಿರುವ ಸಿಎಂ ಇಬ್ರಾಹಿಂ ರವರ ನೇತೃತ್ವದಲ್ಲಿ ಈ ಬಾರಿ ರಾಜ್ಯದ ಆಡಳಿತ ಚುಕ್ಕಾಣಿ ಜೆಡಿಎಸ್ ಪಕ್ಷಕ್ಕೆ ದೊರಕಲಿದೆ ಎಂದು ಜಿಲ್ಲಾ ಜೆಡಿಎಸ್ ಮುಖಂಡ ರಾಮಕೃಷ್ಣ ಹೇಳಿದರು. ಅವರು ಇಂದು ಇಲ್ಲಿನ ಪ್ರವಾಸಿ ಮಂದಿರದಲ್ಲಿ ತಾಲೂಕು ಜೆಡಿಎಸ್ ಪ್ರಮುಖರ ಸಭೆಯಲ್ಲಿ ಮಾತನಾಡಿ ಜಿಲ್ಲೆಯವರೇ ಆದಂತಹ ರಾಜ್ಯದ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ರವರು ಜನವರಿ 7ರಂದು ಜಿಲ್ಲೆಗೆ ಆಗಮಿಸಲಿದ್ದು ಪಕ್ಷದ ಪುನರ್…