ತೀರ್ಥಹಳ್ಳಿ:ಆಸ್ತಿ ವಿಚಾರಕ್ಕೆ ಗಲಾಟೆ – ರಸ್ತೆ ಮಧ್ಯೆದಲ್ಲೇ ಸೀಮೆಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ

ತೀರ್ಥಹಳ್ಳಿ :  ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು   ಬೈಕ್ ನಲ್ಲಿ ಸಾಗುವಾಗ ಮಾರ್ಗ ಮಧ್ಯೆಯೇ ಬೈಕ್ ನಿಲ್ಲಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಅಕ್ಲಾಪುರದ ನಿವಾಸಿ ರಾಘವೇಂದ್ರ (40)  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಅಕ್ಲಾಪುರದ ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಬೈಕ್ ನಿಲ್ಲಿಸಿ ರಾಘವೇಂದ್ರ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿ ವಿಚಾರಕ್ಕೆಗಲಾಟೆಯಾಗಿದ್ದು ಇದೆ  ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನ – ಕಣ್ಣೀರಿನ ವಿದಾಯ ಹೇಳಿದ ಸ್ನೇಹ ಬಳಗ|funeral

ರಿಪ್ಪನ್‌ಪೇಟೆ : ಪಟ್ಟಣದ ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಇನ್ನು ನೆನಪು ಮಾತ್ರ.ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ವಿನಾಯಕ್ ಶೆಟ್ಟಿ ಕೊನೆಯುಸಿರೆಳೆದ ಸುದ್ದಿ ಅವರ ಅಪಾರ ಸ್ನೇಹ ಬಳಗದ ಅಘಾತಕ್ಕೆ ಕಾರಣವಾಗಿತ್ತು.  ಸಾಗರ ರಸ್ತೆಯ ಭಗತ್ ಸಿಂಗ್ ಕಾಲೋನಿಯಲ್ಲಿರುವ ಮೃತರ ನಿವಾಸದಲ್ಲಿ ಇಂದು ಮುಂಜಾನೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನರಾಗಿದ್ದಾರೆ. ವಿನಾಯಕ್ ಶೆಟ್ಟಿ ಆಡಿ, ಬೆಳೆದ ಮನೆಯ ಮುಂಭಾಗದಲ್ಲಿ ಸಹೋದರ ವಿಕ್ರಮ್ ಶೆಟ್ಟಿ ಅಂತಿಮ ವಿಧಿ-ವಿಧಾನ ನೆರವೇರಿಸಿದರು ಈ…

Read More

ರಿಪ್ಪನ್ ಪೇಟೆಯ ನೇತ್ರಾ ಟೈಲರ್ ಗುರುಪಾದಪ್ಪ ನಿಧನ :

ರಿಪ್ಪನ್ ಪೇಟೆ: ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ನಿವಾಸಿ, ಟೈಲರ್ ಗುರುಪಾದಪ್ಪ (ನೇತ್ರಾ ಟೈಲರ್) (65) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು. ರಿಪ್ಪನ್ ಪೇಟೆಯಲ್ಲಿ ನೇತ್ರಾ ಟೈಲರ್ ಎಂದೇ ಪ್ರಸಿದ್ದರಾಗಿದ್ದ ಇವರು ಕೆಲವು ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ,ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ ಬೆಳಿಗ್ಗೆ 10ಕ್ಕೆ ಬೈರಾಪುರ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೇರವೆರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಹೆಣ್ಣು ಕೊಟ್ಟ ಮಾವನನ್ನೆ ಹತ್ಯೆಗೈದ ಅಳಿಯ

ಅಳಿಯನಿಂದ ಮಾವನ ಹತ್ಯೆ ಹೊಳೆಹೊನ್ನೂರು : ಇಲ್ಲಿನ ಸಮೀಪದ ಹನುಮಂತಾಪುರ ಗ್ರಾಮದಲ್ಲಿ ವಯಕ್ತಿಕ ಕಾರಣಕ್ಕಾಗಿ ರಾಜಪ್ಪ(55) ಎಂಬ ವ್ಯಕ್ತಿಯನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ. ಅರೋಪಿ ಮಂಜುನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಾಜಪ್ಪನ ಮಗಳು ಮನೆಗೆ ಹೋಗಿ ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರುವ ಶಂಕೆಯಿದೆ. ಮಂಜುನಾಥನು ಮೃತ ರಾಜಪ್ಪ ಅವರ ಅಳಿಯ ಅಂದರೆ ಮಗಳ ಪತಿ ಆಗಿದ್ದಾನೆ. ಆರೋಪಿ ಮಂಜುನಾಥನು ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಜೈಲಿನಲ್ಲಿದ್ದು…

Read More

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ|crime news

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ ಹೆತ್ತು ಹೊತ್ತ ತಾಯಿಯನ್ನು ಮಗನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಭೀಬತ್ಸಕರ ಘಟನೆ ಮಲೆನಾಡಿನಲ್ಲಿ ನಡೆದಿದೆ. ಇದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದ ಘೋರ ಹತ್ಯೆಯೊಂದರ ಕಥೆ. ಇಲ್ಲಿನ ಮಾವಿನಕೆರೆ ನಿವಾಸಿ ಸುಲೋಚನಮ್ಮ (60) ಎಂಬವರನ್ನು ಅವರ ಪುತ್ರನೇ ಕೊಂದು ಹಾಕಿದ್ದಾನೆ.  ತಾಯಿಯನ್ನೆ ಕೊಂದ ಕ್ರೂರಿ ಮಗ ಸಂತೋಷ (49) ಆತ ಭಾನುವಾರ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಸೋಮವಾರ…

Read More

KODURU | ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು ಭಾನುವಾರ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು…

Read More

ಸಚಿವರ ಪ್ರಮಾಣವಚನ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ..??? ಇಲ್ಲಿದೆ ಸಂಪೂರ್ಣ ಮಾಹಿತಿ|Cabinet

ಕರ್ನಾಟಕ ರಾಜ್ಯ ಸರ್ಕಾರದ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವರಿಗೆ ಈ ರೀತಿಯಾಗಿ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗುತಿದ್ದು ಆ ಪಟ್ಟಿ ಇಲ್ಲಿದೆ. ಯಾರಿಗೆ ಯಾವ್ಯಾವ ಜವಾಬ್ದಾರಿ..? ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಡಾ.ಜಿ.ಪರಮೇಶ್ವರ್ -ಗೃಹ ಸಚಿವ…

Read More

ಭದ್ರಾವತಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೆಡಿಯು ವತಿಯಿಂದ ಮನವಿ

ಭದ್ರಾವತಿ : ದಿವಂಗತ ಬಿ ವಿ ಗಿರೀಶ್ ಹೆಸರನ್ನು ತಿಮ್ಮಾಪುರ ರಸ್ತೆಗೆ ನಾಮಕರಣ ಮಾಡುವಂತೆ ಹಾಗೂ ಭದ್ರಾವತಿ ನಗರಸಭೆ  ವ್ಯಾಪ್ತಿಯ 32ನೇ ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಇರುವುದನ್ನು ಖಂಡಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ನಗರಸಭೆ ಆಯುಕ್ತರಿಗೆ ಒತ್ತಾಯಿಸಿದ್ದಾರೆ. ನಗರಸಭೆ ಆಯುಕ್ತರಿಗೆ  ಮನವಿ ಸಲ್ಲಿಸಿ ನಂತರ ಮಾತನಾಡಿದ ಅವರು ಕನ್ನಡಪರ ಹೋರಾಟಗಾರ ಭೋವಿ ಸಮಾಜದ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ರಾಗಿದ್ದ ದಿವಂಗತ ಬಿ…

Read More

ಹಿರಿಯ ಸಾಹಿತಿ,ಕನ್ನಡಪರ ಹೋರಾಟಗಾರ ಚಂಪಾ ನಿಧನ :

ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಪ್ರೊ.ಚಂದ್ರಶೇಖರ್ ಪಾಟೀಲ್ (ಚಂಪಾ) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.  ಅವರಿಗೆ 82 ವರ್ಷ ವಯಸ್ಸಾಗಿತ್ತು.ಅನಾರೋಗ್ಯದಿಂದ ಬಳಲುತ್ತಿದ್ದ ಚಂಪಾ ಅವರು ಇಂದು ಬೆಳಗ್ಗೆ ನಗರದ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು , ಒಬ್ಬ ಪುತ್ರ, ಒಬ್ಬರು ಪುತ್ರಿ ಸಹಿತ ಅಪಾರ ಬಂಧುಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರಾಗಿದ್ದ…

Read More

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ಮೂರನೇ ಒಲಿಂಪಿಕ್ ನ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ ಆನಂದಪುರ ಪ್ರಾರ್ಥನಾ ರಾಮಕೃಷ್ಣ ವಿದ್ಯಾಲಯ ಓರ್ವ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 17/07/2024 ರಂದು ನಡೆದ ರಾಜ್ಯ ಒಲಿಂಪಿಕ್ಸ್ ಚಾಂಪಿಯನ್ ಶಿಪ್ ಗೆ ತಂಡಗಳ ಅಯ್ಕೆ ಪ್ರಕ್ರಿಯೆಯಲ್ಲಿ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ…

Read More