Headlines

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ ಹಾಲು ಹಾಕಿ, ಮನೆಗೆ ಬರುತ್ತಿದ್ದ ವೇಳೆ, ಗುತ್ತಿಹಳ್ಳದಿಂದ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದಾಗ, ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದಾಗ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ತಕ್ಷಣವೇ ಗಾಯಾಳು…

Read More

ಶಿವಮೊಗ್ಗ | ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಕೊಲೆ

ಶಿವಮೊಗ್ಗ | ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಕೊಲೆ ಶಿವಮೊಗ್ಗ: ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಹೇಮಣ್ಣ(68) ಎಂದು ಗುರುತಿಸಲಾಗಿದೆ. ಹೇಮಣ್ಣರ ಮೇಲೆ ಈ ಹಿಂದೆಯು ದಾಳಿಯಾಗಿತ್ತು.ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Read More

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕಾರ್ಗಲ್ ನಲ್ಲಿ ಎಸಿಬಿ ದಾಳಿ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ ಬಂಧನ..

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ನಾಡ ಕಚೇರಿ ಮೇಲೆ ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಾನೂರು ನಿವಾಸಿ ಹತ್ತಿರ ಕುಟುಂಬದ ಆಸ್ತಿ ಹಿಸ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಖಾತೆಯನ್ನು ಮಾಡಿಕೊಡಲು ಕೃಷ್ಣಮೂರ್ತಿ 15000 ರೂ  ಲಂಚದ ಬೇಡಿಕೆ ಇಟ್ಟಿದ್ದರು ಇಂದು 8000 ನಗದು ರೂಪದಲ್ಲಿ ಸ್ವೀಕರಿಸುತ್ತಿರುವ ಅಂತಹ ಸಂದರ್ಭದಲ್ಲಿ ಎಸಿಬಿ ಡಿವೈಎಸ್ ಪಿಲೋಕೇಶ್ ಮತ್ತು  ತಂಡ ದಾಳಿ ನಡೆಸಿದ್ದು ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ…

Read More

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ ರಿಪ್ಪನ್‌ಪೇಟೆ : ಇಲ್ಲಿನ ಬಸವಾಪುರ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ಮಡಿವಾಳ್ ಮನೆಗೆ ಸಂಸದರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮೃತ ತಿಮ್ಮಪ್ಪ ಮಡಿವಾಳ್ ರವರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲಾ ರೀತಿಯ ನೆರವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ…

Read More

ರಿಪ್ಪನ್‌ಪೇಟೆ : ಬಿರುಗಾಳಿ ಸಹಿತ ಭಾರಿ ಮಳೆಗೆ ಧರೆಗುರುಳಿದ ಮರಗಳು – ಲಕ್ಷಾಂತರ ರೂ ನಷ್ಟ | ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ |Rain with storm

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ವಿಷಯ ತಿಳಿಯುತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಗುಡುಗು, ಸಿಡಿಲಬ್ಬರದ ಮಳೆ ಸುರಿದಿದ್ದು ಈ ವೇಳೆ ಬೀಸಿದ ಭಾರಿ ಪ್ರಮಾಣದ ಬಿರುಗಾಳಿಗೆ ಗ್ರಾಮದ ಅನೇಕ ಮನೆ,…

Read More

ತೀರ್ಥಹಳ್ಳಿ ಗಾಂಧಿಚೌಕ್ ನಲ್ಲಿ ದಂಪತಿಗಳ ಹೈಡ್ರಾಮ : ಮಗುವಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ತಂದೆ ಅರೆಸ್ಟ್

ತೀರ್ಥಹಳ್ಳಿ: ಹುಚ್ಚುತನದ ಪರಮಾವಧಿಯಾಗಿ ಧರ್ಮದ ಅಮಲಿನಲ್ಲಿ ತನ್ನ ಎಳೆಯ ಕಂದಮ್ಮನನ್ನು ಮಳೆಯಲ್ಲಿ ನೆನೆಸುತ್ತಾ ಹುಚ್ಚು ಹುಚ್ಚಾಗಿ ಅರಚುತ್ತಿದ್ದ ತಂದೆಯನ್ನು ಅನುಮಾನದ ಮೇಲೆ ಪೊಲೀಸರು ವಿಚಾರಣೆ ನಡೆಸಿ ಆತನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಸಣ್ಣ ಮಗುವನ್ನು ಹಿಡಿದುಕೊಂಡು ಮಳೆಯಲ್ಲೇ ಅದನ್ನು ಮೇಲೆತ್ತಿ ಹಾಕುತ್ತ ಹಿಂಸೆ ನೀಡುತ್ತಿರುವ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿಯ ಫರ್ನಾಂಡಿಸ್ ಎಂದು ಗುರುತಿಸಿದ್ದು ಈತ ಕಾರಿನ ಮೇಲೆ ವಿವಿಧ ಧರ್ಮದ ಅಮಲಿನಲ್ಲಿ ಬರಹ ಬರೆದು…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಅದಿರು ತುಂಬಿದ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಅದಿರು ತುಂಬಿದ ಲಾರಿಯೊದು ಮರಕ್ಕೆ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಿಡಿಹಳ್ಳ ಸೇತುವೆ ಸಮೀಪದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಸಮೀಪದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ನಿದ್ರೆಯ ಮಂಪರಿನಿಂದ ಅಪಘಾತವಾಗಿರಬಹುದು ಎನ್ನಲಾಗುತ್ತಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ ಮಾಟ, ಮಂತ್ರ, ಶಾಸ್ತ್ರ ಎಂದು ನಂಬಿಸಿ ಭದ್ರಾವತಿಯ ಎರಡು ಕಡೆ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಶ್ರೀನಿವಾಸ್‌ ಎಂಬ ವ್ಯಕ್ತಿ ಭದ್ರಾವತಿಯ ಇಬ್ಬರು ಪ್ರತ್ಯೇಕ ವ್ಯಕ್ತಿಗಳಿಗೆ ನಾನಾ ಕಾರಣ ತಿಳಿಸಿ, ಪೂಜೆ ಮಾಡುವುದಾಗಿ ನಂಬಿಸಿ ವಂಚಿಸಿದ್ದಾನೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಘಟನೆ 1 : ಕೃಷಿಕರೊಬ್ಬರ…

Read More
Exit mobile version