Headlines

RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ

ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್  ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…

Read More

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ Forest officials in Hosanagara Taluk busted an illegal wildlife hunting operation in Haratalu reserve forest, arresting one accused and seizing 45 live country bombs along with a two-wheeler, while two suspects remain absconding. ಹೊಸನಗರ: ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಹರತಾಳು…

Read More

Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು. ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಸಂಪನ್ನ|nagarahalli

“ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ  ಸಂಪನ್ನ’’ ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ   ಶ್ರಿ ನಾಗೇಂದ್ರ ಸ್ವಾಮಿಯ ಹನ್ನೆರಡನೇ ವರ್ಷದ ಪ್ರತಿಷ್ಟಾವಧಂತಿ ಉತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮವು ಶ್ರದ್ದಾಭಕ್ತಿಯಿಂದ ಜರುಗಿತು. ನಾಗೇಂದ್ರಸ್ವಾಮಿಯ ಸನ್ನಿಧಿಯಲ್ಲಿ ದೇವತಾ ಪ್ರಾಥನೆ ಪೂಜೆ, ದೇವನಾಂದಿ,ಪ್ರಧಾನ ಸಂಕಲ್ಪ,ಮಹಾಗಣಪತಿ ಹವನ, ಸಪರಿವಾರ ಗಣಗಳಿಗೆ ಮೂಲಮಂತ್ರ ಹವನ ಹಾಗೂ ಪ್ರಾಯಶ್ಚಿತ್ತ ಹವನಗಳು ಶ್ರೀಸ್ವಾಮಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ,ಸಂಜೆ ಪ್ರಾಸಾದ ಶುದ್ಧಿ,ವಾಸ್ತು ,ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಜಗದ್ಗುರು…

Read More

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು  ತೀರ್ಥಹಳ್ಳಿ:  ಅಕ್ರಮ ಗೋವುಗಳ ಸಾಕಾಣಿಕೆ ಮಾಡುತಿದ್ದ ಅಡ್ದೇ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿ 23 ಗೋವುಗಳ ರಕ್ಷಣೆ ಮಾಡಿದ್ದಾರೆ. ಮಂಡಗದ್ದೆಯಲ್ಲಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 23 ಗೋವುಗಳನ್ನ ರಕ್ಷಣೆ ಮಾಡಲಾಗಿದ್ದು ಗೋವುಗಳನ್ನು ಏಕಕಾಲದಲ್ಲಿ ಮಂಡಗದ್ದೆಯ ಝಬಿ ಎಂಬುವನ ಕೊಟ್ಟಿಗೆಯಲ್ಲಿದ್ದಾಗಲೇ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ಶಿವಾನಂದ್ ನೇತ್ರತ್ವದ ತಂಡ 23 ಗೋವುಗಳನ್ನು ರಕ್ಷಣೆ ಮಾಡಿದೆ. ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಗಂಡುಕರು, ಗೊಡ್ಡು ದನಗಳನ್ನು…

Read More

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ|rpet news

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಳೆಯಿಲ್ಲದೇ ಮಲೆನಾಡಿನಲ್ಲಿ ಬಿಸಿಲಿನ ಆರ್ಭಟ ಹೆಚ್ಚಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೆ ಸಹ ಸಮಸ್ಯೆ ಆಗುತ್ತಿದೆ. ಸರಿಯಾಗಿ ಮಳೆ ಬಾರದೇ ಕುಡಿಯಲು ನೀರಿಲ್ಲದೇ ಜನ ತತ್ತರಿಸಿ ಹೋಗಿದ್ದಾರೆ.  ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಸಹ ಮಳೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದು, ಕಷ್ಟ ನೀಗಿಸುವಂತೆ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸುವಂತೆ ನಾಳೆ (ಆಗಸ್ಟ್ 28, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ…

Read More

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತವಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮಂಡಗದ್ದೆ(ನಗರ ರೋಡ್) ಸಮೀಪದ ಮಚಳಿ ಗ್ರಾಮದ ಮಂಜಪ್ಪ ಎಂಬುವವರು ರಿಪ್ಪನ್‌ಪೇಟೆ ಕಡೆಗೆ ಬರುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ…

Read More

ಹುಂಚದಕಟ್ಟೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೊಪ್ಪದಿಂದ ಸಾಗರಕ್ಕೆ ತೆರಳುತಿದ್ದ ಟಿವಿಎಸ್ ಜುಪಿಟರ್ ಸ್ಕೂಟಿ ಹಾಗೂ ಗರ್ತಿಕೆರೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಬಜಾಜ್ CT 100 ಬೈಕ್ ನಡುವೆ ಹುಂಚದಕಟ್ಟೆ ಸರ್ಕಲ್ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸಾಗರ ನಿವಾಸಿ ಶ್ರೀನಿವಾಸ್(61) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕೈ ಮತ್ತು ಕಾಲು‌ ಮುರಿತವಾಗಿದೆ.ಮತ್ತೊಂದು ಬೈಕ್ ನಲ್ಲಿದ್ದ ಗರ್ತಿಕೆರೆ ಮೂಲದ ಅಭಿ(23)…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಿದ್ದ MBBS ಮಹಿಳಾ ಮತ್ತು ಮಕ್ಕಳ ತಜ್ಞ ವೈದ್ಯರು ಇನ್ನೂ ಮುಂದೆ ಪ್ರತಿ ನಿತ್ಯ ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಲಭ್ಯವಿರುತ್ತಾರೆ. ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಪ್ರತಿ ನಿತ್ಯ ಸಂಜೆ 4ರಿಂದ 9 ಗಂಟೆಯವರೆಗೆ ಪ್ರಖ್ಯಾತ ಮಹಿಳಾ ಮತ್ತು ಮಕ್ಕಳ ತಜ್ಞರಾದ ಡಾ.ಶೋಭಾ…

Read More