Headlines

ರಿಪ್ಪನ್‌ಪೇಟೆ : ಸಿಡಿಲು ಬಡಿದು ಮೂರು ಎಮ್ಮೆ ಸಾವು|lighting

ಮೇಯಲು ಹೋಗಿದ್ದ ಜಾನುವಾರುಗಳಿಗೆ ಸಿಡಿಲು ಬಡಿದು ಮೂರು ಎಮ್ಮೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಮ್ಮಡಿಕೊಪ್ಪ ಗ್ರಾಮದ ಪುರುಮಠ ಎಂಬಲ್ಲಿ ನಡೆದಿದೆ. ಪುರುಮಠ ಗ್ರಾಮದ ರಾಜು ಎಂಬವರಿಗೆ ಸೇರಿದ ಮೂರು ಸಾಕು ಎಮ್ಮೆಗಳು ಮನೆ ಸಮೀಪದ ಕಾಡಿನಲ್ಲಿ ಮೇಯಲು ಹೋದಾಗ ಈ ಘಟನೆ ನಡೆದಿದೆ. ಗುರುವಾರ ಮೇಯಲು ಬಿಟ್ಟಿದ್ದ ಎಮ್ಮೆ ಮನೆಗೆ ಬಾರದ ಹಿನ್ನಲೆಯಲ್ಲಿ ಸ್ಥಳೀಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದ ಮನೆ ಮಂದಿ, ಕೊನೆಗೆ ಮನೆ ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೂರು ಎಮ್ಮೆಯ…

Read More

ಪಿಯುಸಿ ಪಲಿತಾಂಶ 2022 : ಶಿವಮೊಗ್ಗ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ ನೋಡಿ

ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಕಲಾ ವಿಬಾಗ : ವಾಣಿಜ್ಯ ವಿಭಾಗ : ವಿಜ್ಞಾನ ವಿಭಾಗ :

Read More

ನಾಳೆ(19-07-2023) ಹೊಸನಗರದಲ್ಲಿ ಪತ್ರಿಕಾ ದಿನಾಚರಣೆ ; ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ

ಹೊಸನಗರ ಪಟ್ಟಣದ ಆರ್ಯ ಈಡಿಗರ ಸಭಾಭವನದಲ್ಲಿ ಜುಲೈ 19 ರಂದು ಬೆಳಿಗ್ಗೆ 11ಗಂಟೆಯಿಂದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ಶಾಖೆಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಕೆ ವೆಂಕಟೇಶ್‌ಮೂರ್ತಿಯವರು ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಉದ್ಘಾಟಿಸಲಿದ್ದು, ಸಮಕಾಲಿನ ಪತ್ರಿಕಾ ಮಾಧ್ಯಮದ ಜವಾಬ್ದಾರಿಗಳು ಎಂಬ ವಿಷಯವಾಗಿ…

Read More

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ|arrested

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಇನ್ನೊಬ ಆರೋಪಿಯಾದ ಶ್ವೇತಾ ಇನ್ನೂ ಪತ್ತೆಯಾಗಿಲ್ಲ. ಪ್ರಶಾಂತ್ ದೇಶಪಾಂಡೆ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು…

Read More

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

Accident | ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತಿದ್ದ ಕಾರು ಅಪಘಾತ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇದ್ದ ಕಾರು ಅಪಘಾತ ಶಿವಮೊಗ್ಗ : ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸಚಿವರು ಸ್ವಲ್ಪದರಲ್ಲಿ ದುರಂತದಿಂದ ಪಾರಾಗಿದ್ದಾರೆ.ಸಚಿವ ಮಧು ಬಂಗಾರಪ್ಪ ಅವರು ಕಾರಿನಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತವಾಗಿದ್ದು, ಲಾರಿ ಕಾರನ್ನು ತೀವ್ರವಾಗಿ ಉಜ್ಜಿಕೊಂಡಿದೆ. ಕಾರಿನಲ್ಲಿದ್ದ ಸಚಿವರು ಸೇರಿದಂತೆ ಮೂವರಿಗೂ ಯಾವುದೇ ಗಾಯಗಳಾಗಿಲ್ಲ. ಅಪಘಾತದಲ್ಲಿ…

Read More

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದ ತಂದೆಯ ಭೀಕರ ಹತ್ಯೆ | Crime News

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಬಳಿ ಕೆಲಸಕ್ಕೆ ಹೋಗಬೇಡ ಎಂದು ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಅಲಿಯಾಸ್…

Read More

ಸಿಟಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ – ರೊಚ್ಚಿಗೆದ್ದ ಜನರಿಂದ ಬಸ್ ಗ್ಲಾಸ್ ಗೆ ಕಲ್ಲು ತೂರಾಟ|Accident

ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಸಿಟಿ ಬಸ್ಸೊಂದು ಸಿಗ್ನಲ್‌ ಜಂಪ್‌ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರ ತೀವ್ರ ತರವಾಗಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿದ್ದ ಆಕ್ರೋಶಿತ ಯುವಕರು ಸಿಟಿ ಬಸ್ಸಿನ ಗಾಜನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲ‌ ಕಾಲ ಟ್ರಾಫಿಕ್…

Read More

ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…

Read More
Office

Phasellus sodales ex sed lorem euismod

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More