ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು ಸುದ್ದಿ ಬದಲಿಸಿತು ಬದುಕು: ಪೋಸ್ಟ್ ಮ್ಯಾನ್ ನ್ಯೂಸ್ ವರದಿಯಿಂದ ನಿರ್ಗತಿಕ ಕುಟುಂಬಕ್ಕೆ ಸೂರು A Postman News report highlighting the plight of Shashikala and her disabled daughter in Melinasampalli village prompted MLA Belur Gopalakrishna, Asare Committee, officials and villagers to come together and build a permanent house for the family. ಶಿವಮೊಗ್ಗ ಜಿಲ್ಲೆಯ…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳ ಹಿಂದಿದೆಯಾ ಮರಳು ಮಾಫ಼ಿಯಾ?????? ಪಿಎಸ್ ಐ ಪರವಾಗಿ ಹೊಸ ವೀಡಿಯೋ ವೈರಲ್

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಇತ್ತೀಚೆಗೆ ಹೊಸನಗರ ಪಟ್ಟಣದ ನಾಗರೀಕರು ಮಾಡಿದ್ದ ವೀಡಿಯೋ ಗೆ ವಿರುದ್ದವಾಗಿ ಇಂದು ಕೆಲವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದು ಮಾತನಾಡಿರುವ ಹೊಸನಗರದ ಸಾರ್ವಜನಿಕರು ಪಿಎಸ್ ಐ ಮೇಲೆ ಇರುವ ಆರೋಪಕ್ಕೆ ಎಳೆ ಎಳೆಯಾಗಿ ಉತ್ತರ ನೀಡಿದ್ದಾರೆ. ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಯಾಕಿಷ್ಟು ಧ್ವೇಷ ಎಂದೂ ಕೆದಕುತ್ತಾ ಹೊರಟರೇ ಕೊನೆಗೆ ಸಿಗುವುದೇ ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಮಾಫ಼ಿಯಾ!!! ಹೌದು ರಾಜೇಂದ್ರನಾಯ್ಕ್ ಕರ್ತವ್ಯಕ್ಕೆ ಬಂದ ನಂತರದ ದಿನಗಳಿಂದ ಮರಳು…

Read More

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ ಇಬ್ಬರನ್ನು ಬಂಧಿಸಿದ ಪೊಲೀಸರು

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್(72) ಅವರಿಗೆ, ಅಪರಿಚಿತ ವ್ಯಕ್ತಿಯು ಸಿಬಿಐ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹಣವು ಅಕ್ರಮವಾಗಿ ವರ್ಗಾವಣೆಯಾಗಿದ್ದರಿಂದ ನಿಮ್ಮ ಮೇಲೆ…

Read More

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಹಲವಾರು ಕಡೆ ಅನೇಕ ಅವಘಡಗಳು ಸಂಭವಿಸಿದೆ, ಇದೀಗ ವಿದ್ಯುತ್ ಲೈನ್ ಸರಿಪಡಿಸಲು ಹಳ್ಳದಲ್ಲಿ ಈಜಿಕೊಂಡು ಹೋಗಿರುವ ವೀಡಿಯೋ ವೈರಲ್ ಆಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಪವರ್ ಮ್ಯಾನ್ ವೊಬ್ಬ ರಭಸವಾಗಿ ಹರಿಯುತ್ತಿರವ ಹಳ್ಳದಲ್ಲಿ ಈಜಿ ವಿದ್ಯುತ್ ಲೈನ್ ಸರಿಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾ. ಪಂ…

Read More

ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಖಾಸಗಿ ಕಾಲೇಜು ವಿದ್ಯಾರ್ಥಿ ಸಾವು|train

ಶಿವಮೊಗ್ಗ  : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ  ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ. ರೈಲ್ವೆ ಹಳಿ  ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ರೈಲ್ವೆ…

Read More

ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films

ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ  ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು.   ರಾಮಾ ರಾಮಾ ರೇ…

Read More

ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಚಾಕು ಇರಿತ : ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಕೊಟ್ಟ ಎಸ್ ಪಿ ಲಕ್ಷ್ಮಿಪ್ರಸಾದ್

ಶಿವಮೊಗ್ಗ : ನಿನ್ನೆ ಸಂಜೆ ಏಳು ಮೂವತ್ತರ ಸುಮಾರಿಗೆ ಶಿವಮೊಗ್ಗದ ಗಾಂಧಿಬಜಾರ್​ನಲ್ಲಿರುವ ಚೋರ್​ಬಜಾರ್​ ಬಟ್ಟೆಮಾರುಕಟ್ಟೆಯಲ್ಲಿ ಅಂಗಡಿ ಮಾಲೀಕ ಸೆಂಥಿಲ್​ಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಲಕ್ಷ್ಮೀಪ್ರಸಾದ್​ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಘಟನೆಯ ಸ್ಪಷ್ಟ ಚಿತ್ರಣವನ್ನು ನೀಡಿದ್ದಾರೆ. 43 ವರ್ಷದ ಸೆಂಥಿಲ್​ ಎಂಬಾತನಿಗೆ ಚಾಕುವಿನಿಂದ ನಾಲ್ಕೈದು ಕಡೆ ಇರಿಯಲಾಗಿದೆ. ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. 307 ಸೆಕ್ಷನ್​ ಅಡಿಯಲ್ಲಿ ಕೇಸ್​ ಆಗಿದ್ದು, ಜೋಗಿ ಸಂತು, ರಮೇಶ್, ಲೋಕೇಶ್ ಹಾಗೂ ಇನ್ನೊಬ್ಬನ…

Read More

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ಶಿವಮೊಗ್ಗ: ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್’ಗಳಿಂದ ರಾತ್ರೋರಾತ್ರಿ ಡಿಸೇಲ್ ಕಳ್ಳತನ!

ಶಿವಮೊಗ್ಗ: ನಗರದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ ನಿಂದ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್‌ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್ಗಳಿಂದ ಡೀಸೆಲ್ ಕದಿಯಲಾಗಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್ಗಳಿಂದ ತಡರಾತ್ರಿ ವೇಳೆ ಡೀಸೆಲ್ ಕದಿಯಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ದರ ದಿನ ನಿತ್ಯ ಏರುತ್ತಿರುವುದರಿಂದ ಡಿಸೇಲ್ ಕಳ್ಳರ ಟಾರ್ಗೆಟ್ ಆಗಿದೆ.ನಾಲ್ಕು ಬಸ್ ಗಳನ್ನೂ ಶಿಕ್ಷಣ ಸಂಸ್ಥೆ ಬಳಿ ಸೆಕ್ಯೂರಿಟಿ ನಡುವೆಯೇ ನಿಲ್ಲಿಸಲಾಗಿದ್ದರೂ ಕಳ್ಳರು…

Read More

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ ಮಾತಲ್ಲ, ಅದೊಂದು ನಿರಂತರ ಕಾಯಕ ಎಂಬುದನ್ನು ತಮ್ಮ ನಿಸ್ವಾರ್ಥ ಸೇವೆಯ ಮೂಲಕ ರಿಪ್ಪನ್‌ಪೇಟೆಯ ‘ಜಿಸಿಸಿ ಗ್ರೂಪ್’ (GCC Group) ಯುವಕರ ತಂಡ ಸಾಬೀತುಪಡಿಸಿದೆ. ತಾಯ್ನಾಡಿನಿಂದ ದೂರವಿರುವ ವಿದೇಶದಲ್ಲಿ ಹಗಲಿರುಳು ದುಡಿಯುತ್ತಿದ್ದರೂ, ತಮ್ಮ ಹುಟ್ಟೂರಿನ ಬಡವರ ಕಣ್ಣೊರೆಸುವ ಇವರ ಕಾರ್ಯವೈಖರಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ.​ಈ ಯುವಪಡೆಯ ನೇತೃತ್ವ ವಹಿಸಿರುವ ಅಧ್ಯಕ್ಷರಾದ ಇಬ್ರಾಹಿಂ ಯಾಕೂಬ್ ಸಾಬ್ ಮತ್ತು ಅವರ…

Read More